News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

ಪುರುಷ ಪುಂಗವರಿಲ್ಲದ ಜಗತ್ತಿನ ಏಕೈಕ ಗ್ರಾಮ ಇದು.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

414

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು.

ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ.
ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ. ಇಲ್ಲಿ ಪುರುಷರಿಗೆ ಪ್ರವೇಶವಿಲ್ಲ. ಆದರೆ ಈ ಗ್ರಾಮಕ್ಕೆ ಬರುವ ಹುಡುಗಿಯರು ಅಥವಾ ಹೆಂಗಸರು ನರಕ ಯಾತನೆ ಅನುಭವಿಸಿ ಬಂದಿದ್ದಾರೆ.

1990ರಲ್ಲಿ ಈ ಗ್ರಾಮವನ್ನು ರಿಬಾಕಾ ಲೋಲೋಸೊಲಿ ನಿರ್ಮಿಸಿದ್ದಾರೆ. ಒಂದಲ್ಲ ಒಂದು ಚಿತ್ರಹಿಂಸೆ, ಹಲವು ಕಷ್ಟಗಳನ್ನೂ ನೋಡಿ ತುಂಬ ಮನ ನೊಂದು ಬರುವ ಮಹಿಳೆಯರೇ ಹೆಚ್ಚು. ಬಾಲ್ಯ ವಿವಾಹ, ಅತ್ಯಾಚಾರ, ಲೈಂಗಿಕ ಹಿಂಸೆ ಅಥವಾ ಇನ್ನಾವುದೋ ಸಮಸ್ಯೆಯಿಂದ ಮನೆ ಬಿಟ್ಟ ಬಂದ ಮಹಿಳೆಯರು ಈ ಗ್ರಾಮದಲ್ಲಿ ವಾಸವಾಗಿದ್ದಾರೆ.

ಆದರೆ ಇಲ್ಲಿ ಇರುವ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ಪುರುಷನು ಇಲ್ಲೆದೆ ಬದುಕಬಹುದು ಎನ್ನುವುದನ್ನು ತೋರಿಸುತ್ತಿದ್ದಾರೆ. ಈ ಗ್ರಾಮದಲ್ಲಿ ಗೃಹ ಕೈಗಾರಿಕೆ ನಡೆಸಿ ಮಹಿಳೆಯರು ಹೊಟ್ಟೆ ತುಂಬಿಕೊಳ್ಳುತ್ತಾರೆ. ಗ್ರಾಮದಲ್ಲಿ ಸುಮಾರು 200 ಮಕ್ಕಳಿವೆ. ಮಕ್ಕಳಿಗಾಗಿ ಶಾಲೆ ಸೌಲಭ್ಯ ಇಲ್ಲಿದೆ. ಜೊತೆಗೆ ಕ್ಲಿನಿಕ್ ಕೂಡ ಇದೆ. ಪುರುಷರಿಲ್ಲದ ಈ ಗ್ರಾಮದಲ್ಲಿ ಮಹಿಳೆಯರು ಖುಷಿಯಾಗಿದ್ದಾರೆ.

ಈ ಗ್ರಾಮಕ್ಕೆ ಮೊದಲು ಬಂದಿದ್ದು ಕೇವಲ 15 ಮಹಿಳೆಯರು ಆದರೆ ಇಂದು ಇಲ್ಲಿ ಸುಮಾರು ಮಹಿಳೆಯರು ವಾಸವಾಗಿದ್ದಾರೆ. ಇಲ್ಲಿ ಎಲ್ಲಾರು ಒಂದೇ ಕುಟುಂಬದಂತೆ ಇದ್ದು. ಹಬ್ಬ ಮತ್ತು ಹಲುವು ಕಾರ್ಯಕ್ರಮಗಳನ್ನು ಆಚರಿಸಿಕೊಂಡು ತುಂಬಾನೇ ಸಂತೋಷ ಮಾಡುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

    ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…

  • ಸುದ್ದಿ

    ಆಗಸ್ಟ್.1 ರಿಂದ 3500 ವೈನ್‍ಶಾಪ್‍ಗಳಿಗೆ ಬೀಗ – ಜಗನ್‍ಮೋಹನ್‍ರೆಡ್ಡಿ ಹೇಳಿಕೆ,.!

    ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‍ಮೋಹನ್‍ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್‍ಶಾಪ್‍ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…

  • ಸುದ್ದಿ

    ಮಂಗಳಮುಖಿಯರು ನಿಮ್ಮ ಮನೆ ಬಾಗಿಲಿಗೆ ಬಂದರೆ ಯಾವತ್ತೂ ಯಾವುದೇ ಕಾರಣಕ್ಕೂ ಆ ವಸ್ತುಗಳನ್ನು ದಾನ ಮಾಡಬೇಡಿ,ಯಾಕೆ ಗೊತ್ತಾ?

    ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…

  • ಗ್ಯಾಜೆಟ್

    ನೀವು ನಿಮ್ಮ ಐಫೋನ್ ‘ನನ್ನು ಕಳೆದುಕೊಂಡಿದ್ದಿರಾ ಹಾಗದ್ರೆ ಹುಡುಕುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?

  • ಸುದ್ದಿ

    ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.

    ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ  ಅವುಲಾ ಶ್ರೀನಿವಾಸ್  ಎಂಬುವವರು…

  • inspirational

    ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸಬೇಕಾಗಿದ್ದ ಆ ಸಿನಿಮಾ ನಿಂತಿದ್ದೇಕೆ? ಇಂದ್ರಜಿತ್ ಬಿಚ್ಚಿಟ್ರು ಮೂಲ ಕಾರಣ.

    ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…