ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು.
ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ.
ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ. ಇಲ್ಲಿ ಪುರುಷರಿಗೆ ಪ್ರವೇಶವಿಲ್ಲ. ಆದರೆ ಈ ಗ್ರಾಮಕ್ಕೆ ಬರುವ ಹುಡುಗಿಯರು ಅಥವಾ ಹೆಂಗಸರು ನರಕ ಯಾತನೆ ಅನುಭವಿಸಿ ಬಂದಿದ್ದಾರೆ.

1990ರಲ್ಲಿ ಈ ಗ್ರಾಮವನ್ನು ರಿಬಾಕಾ ಲೋಲೋಸೊಲಿ ನಿರ್ಮಿಸಿದ್ದಾರೆ. ಒಂದಲ್ಲ ಒಂದು ಚಿತ್ರಹಿಂಸೆ, ಹಲವು ಕಷ್ಟಗಳನ್ನೂ ನೋಡಿ ತುಂಬ ಮನ ನೊಂದು ಬರುವ ಮಹಿಳೆಯರೇ ಹೆಚ್ಚು. ಬಾಲ್ಯ ವಿವಾಹ, ಅತ್ಯಾಚಾರ, ಲೈಂಗಿಕ ಹಿಂಸೆ ಅಥವಾ ಇನ್ನಾವುದೋ ಸಮಸ್ಯೆಯಿಂದ ಮನೆ ಬಿಟ್ಟ ಬಂದ ಮಹಿಳೆಯರು ಈ ಗ್ರಾಮದಲ್ಲಿ ವಾಸವಾಗಿದ್ದಾರೆ.

ಆದರೆ ಇಲ್ಲಿ ಇರುವ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ಪುರುಷನು ಇಲ್ಲೆದೆ ಬದುಕಬಹುದು ಎನ್ನುವುದನ್ನು ತೋರಿಸುತ್ತಿದ್ದಾರೆ. ಈ ಗ್ರಾಮದಲ್ಲಿ ಗೃಹ ಕೈಗಾರಿಕೆ ನಡೆಸಿ ಮಹಿಳೆಯರು ಹೊಟ್ಟೆ ತುಂಬಿಕೊಳ್ಳುತ್ತಾರೆ. ಗ್ರಾಮದಲ್ಲಿ ಸುಮಾರು 200 ಮಕ್ಕಳಿವೆ. ಮಕ್ಕಳಿಗಾಗಿ ಶಾಲೆ ಸೌಲಭ್ಯ ಇಲ್ಲಿದೆ. ಜೊತೆಗೆ ಕ್ಲಿನಿಕ್ ಕೂಡ ಇದೆ. ಪುರುಷರಿಲ್ಲದ ಈ ಗ್ರಾಮದಲ್ಲಿ ಮಹಿಳೆಯರು ಖುಷಿಯಾಗಿದ್ದಾರೆ.

ಈ ಗ್ರಾಮಕ್ಕೆ ಮೊದಲು ಬಂದಿದ್ದು ಕೇವಲ 15 ಮಹಿಳೆಯರು ಆದರೆ ಇಂದು ಇಲ್ಲಿ ಸುಮಾರು ಮಹಿಳೆಯರು ವಾಸವಾಗಿದ್ದಾರೆ. ಇಲ್ಲಿ ಎಲ್ಲಾರು ಒಂದೇ ಕುಟುಂಬದಂತೆ ಇದ್ದು. ಹಬ್ಬ ಮತ್ತು ಹಲುವು ಕಾರ್ಯಕ್ರಮಗಳನ್ನು ಆಚರಿಸಿಕೊಂಡು ತುಂಬಾನೇ ಸಂತೋಷ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್ಶುಲ್ ಮೆರ್ಸಾಂಟೈಲ್, ಎವರ್ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.