ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು.
ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ.
ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ. ಇಲ್ಲಿ ಪುರುಷರಿಗೆ ಪ್ರವೇಶವಿಲ್ಲ. ಆದರೆ ಈ ಗ್ರಾಮಕ್ಕೆ ಬರುವ ಹುಡುಗಿಯರು ಅಥವಾ ಹೆಂಗಸರು ನರಕ ಯಾತನೆ ಅನುಭವಿಸಿ ಬಂದಿದ್ದಾರೆ.

1990ರಲ್ಲಿ ಈ ಗ್ರಾಮವನ್ನು ರಿಬಾಕಾ ಲೋಲೋಸೊಲಿ ನಿರ್ಮಿಸಿದ್ದಾರೆ. ಒಂದಲ್ಲ ಒಂದು ಚಿತ್ರಹಿಂಸೆ, ಹಲವು ಕಷ್ಟಗಳನ್ನೂ ನೋಡಿ ತುಂಬ ಮನ ನೊಂದು ಬರುವ ಮಹಿಳೆಯರೇ ಹೆಚ್ಚು. ಬಾಲ್ಯ ವಿವಾಹ, ಅತ್ಯಾಚಾರ, ಲೈಂಗಿಕ ಹಿಂಸೆ ಅಥವಾ ಇನ್ನಾವುದೋ ಸಮಸ್ಯೆಯಿಂದ ಮನೆ ಬಿಟ್ಟ ಬಂದ ಮಹಿಳೆಯರು ಈ ಗ್ರಾಮದಲ್ಲಿ ವಾಸವಾಗಿದ್ದಾರೆ.

ಆದರೆ ಇಲ್ಲಿ ಇರುವ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ಪುರುಷನು ಇಲ್ಲೆದೆ ಬದುಕಬಹುದು ಎನ್ನುವುದನ್ನು ತೋರಿಸುತ್ತಿದ್ದಾರೆ. ಈ ಗ್ರಾಮದಲ್ಲಿ ಗೃಹ ಕೈಗಾರಿಕೆ ನಡೆಸಿ ಮಹಿಳೆಯರು ಹೊಟ್ಟೆ ತುಂಬಿಕೊಳ್ಳುತ್ತಾರೆ. ಗ್ರಾಮದಲ್ಲಿ ಸುಮಾರು 200 ಮಕ್ಕಳಿವೆ. ಮಕ್ಕಳಿಗಾಗಿ ಶಾಲೆ ಸೌಲಭ್ಯ ಇಲ್ಲಿದೆ. ಜೊತೆಗೆ ಕ್ಲಿನಿಕ್ ಕೂಡ ಇದೆ. ಪುರುಷರಿಲ್ಲದ ಈ ಗ್ರಾಮದಲ್ಲಿ ಮಹಿಳೆಯರು ಖುಷಿಯಾಗಿದ್ದಾರೆ.

ಈ ಗ್ರಾಮಕ್ಕೆ ಮೊದಲು ಬಂದಿದ್ದು ಕೇವಲ 15 ಮಹಿಳೆಯರು ಆದರೆ ಇಂದು ಇಲ್ಲಿ ಸುಮಾರು ಮಹಿಳೆಯರು ವಾಸವಾಗಿದ್ದಾರೆ. ಇಲ್ಲಿ ಎಲ್ಲಾರು ಒಂದೇ ಕುಟುಂಬದಂತೆ ಇದ್ದು. ಹಬ್ಬ ಮತ್ತು ಹಲುವು ಕಾರ್ಯಕ್ರಮಗಳನ್ನು ಆಚರಿಸಿಕೊಂಡು ತುಂಬಾನೇ ಸಂತೋಷ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…
ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…
ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು. ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್ 11ರಂದು ಬೈಕ್ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…
ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು. ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…