ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು.
ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ.
ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ. ಇಲ್ಲಿ ಪುರುಷರಿಗೆ ಪ್ರವೇಶವಿಲ್ಲ. ಆದರೆ ಈ ಗ್ರಾಮಕ್ಕೆ ಬರುವ ಹುಡುಗಿಯರು ಅಥವಾ ಹೆಂಗಸರು ನರಕ ಯಾತನೆ ಅನುಭವಿಸಿ ಬಂದಿದ್ದಾರೆ.

1990ರಲ್ಲಿ ಈ ಗ್ರಾಮವನ್ನು ರಿಬಾಕಾ ಲೋಲೋಸೊಲಿ ನಿರ್ಮಿಸಿದ್ದಾರೆ. ಒಂದಲ್ಲ ಒಂದು ಚಿತ್ರಹಿಂಸೆ, ಹಲವು ಕಷ್ಟಗಳನ್ನೂ ನೋಡಿ ತುಂಬ ಮನ ನೊಂದು ಬರುವ ಮಹಿಳೆಯರೇ ಹೆಚ್ಚು. ಬಾಲ್ಯ ವಿವಾಹ, ಅತ್ಯಾಚಾರ, ಲೈಂಗಿಕ ಹಿಂಸೆ ಅಥವಾ ಇನ್ನಾವುದೋ ಸಮಸ್ಯೆಯಿಂದ ಮನೆ ಬಿಟ್ಟ ಬಂದ ಮಹಿಳೆಯರು ಈ ಗ್ರಾಮದಲ್ಲಿ ವಾಸವಾಗಿದ್ದಾರೆ.

ಆದರೆ ಇಲ್ಲಿ ಇರುವ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ಪುರುಷನು ಇಲ್ಲೆದೆ ಬದುಕಬಹುದು ಎನ್ನುವುದನ್ನು ತೋರಿಸುತ್ತಿದ್ದಾರೆ. ಈ ಗ್ರಾಮದಲ್ಲಿ ಗೃಹ ಕೈಗಾರಿಕೆ ನಡೆಸಿ ಮಹಿಳೆಯರು ಹೊಟ್ಟೆ ತುಂಬಿಕೊಳ್ಳುತ್ತಾರೆ. ಗ್ರಾಮದಲ್ಲಿ ಸುಮಾರು 200 ಮಕ್ಕಳಿವೆ. ಮಕ್ಕಳಿಗಾಗಿ ಶಾಲೆ ಸೌಲಭ್ಯ ಇಲ್ಲಿದೆ. ಜೊತೆಗೆ ಕ್ಲಿನಿಕ್ ಕೂಡ ಇದೆ. ಪುರುಷರಿಲ್ಲದ ಈ ಗ್ರಾಮದಲ್ಲಿ ಮಹಿಳೆಯರು ಖುಷಿಯಾಗಿದ್ದಾರೆ.

ಈ ಗ್ರಾಮಕ್ಕೆ ಮೊದಲು ಬಂದಿದ್ದು ಕೇವಲ 15 ಮಹಿಳೆಯರು ಆದರೆ ಇಂದು ಇಲ್ಲಿ ಸುಮಾರು ಮಹಿಳೆಯರು ವಾಸವಾಗಿದ್ದಾರೆ. ಇಲ್ಲಿ ಎಲ್ಲಾರು ಒಂದೇ ಕುಟುಂಬದಂತೆ ಇದ್ದು. ಹಬ್ಬ ಮತ್ತು ಹಲುವು ಕಾರ್ಯಕ್ರಮಗಳನ್ನು ಆಚರಿಸಿಕೊಂಡು ತುಂಬಾನೇ ಸಂತೋಷ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…