ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು.
ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ.
ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ. ಇಲ್ಲಿ ಪುರುಷರಿಗೆ ಪ್ರವೇಶವಿಲ್ಲ. ಆದರೆ ಈ ಗ್ರಾಮಕ್ಕೆ ಬರುವ ಹುಡುಗಿಯರು ಅಥವಾ ಹೆಂಗಸರು ನರಕ ಯಾತನೆ ಅನುಭವಿಸಿ ಬಂದಿದ್ದಾರೆ.

1990ರಲ್ಲಿ ಈ ಗ್ರಾಮವನ್ನು ರಿಬಾಕಾ ಲೋಲೋಸೊಲಿ ನಿರ್ಮಿಸಿದ್ದಾರೆ. ಒಂದಲ್ಲ ಒಂದು ಚಿತ್ರಹಿಂಸೆ, ಹಲವು ಕಷ್ಟಗಳನ್ನೂ ನೋಡಿ ತುಂಬ ಮನ ನೊಂದು ಬರುವ ಮಹಿಳೆಯರೇ ಹೆಚ್ಚು. ಬಾಲ್ಯ ವಿವಾಹ, ಅತ್ಯಾಚಾರ, ಲೈಂಗಿಕ ಹಿಂಸೆ ಅಥವಾ ಇನ್ನಾವುದೋ ಸಮಸ್ಯೆಯಿಂದ ಮನೆ ಬಿಟ್ಟ ಬಂದ ಮಹಿಳೆಯರು ಈ ಗ್ರಾಮದಲ್ಲಿ ವಾಸವಾಗಿದ್ದಾರೆ.

ಆದರೆ ಇಲ್ಲಿ ಇರುವ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ಪುರುಷನು ಇಲ್ಲೆದೆ ಬದುಕಬಹುದು ಎನ್ನುವುದನ್ನು ತೋರಿಸುತ್ತಿದ್ದಾರೆ. ಈ ಗ್ರಾಮದಲ್ಲಿ ಗೃಹ ಕೈಗಾರಿಕೆ ನಡೆಸಿ ಮಹಿಳೆಯರು ಹೊಟ್ಟೆ ತುಂಬಿಕೊಳ್ಳುತ್ತಾರೆ. ಗ್ರಾಮದಲ್ಲಿ ಸುಮಾರು 200 ಮಕ್ಕಳಿವೆ. ಮಕ್ಕಳಿಗಾಗಿ ಶಾಲೆ ಸೌಲಭ್ಯ ಇಲ್ಲಿದೆ. ಜೊತೆಗೆ ಕ್ಲಿನಿಕ್ ಕೂಡ ಇದೆ. ಪುರುಷರಿಲ್ಲದ ಈ ಗ್ರಾಮದಲ್ಲಿ ಮಹಿಳೆಯರು ಖುಷಿಯಾಗಿದ್ದಾರೆ.

ಈ ಗ್ರಾಮಕ್ಕೆ ಮೊದಲು ಬಂದಿದ್ದು ಕೇವಲ 15 ಮಹಿಳೆಯರು ಆದರೆ ಇಂದು ಇಲ್ಲಿ ಸುಮಾರು ಮಹಿಳೆಯರು ವಾಸವಾಗಿದ್ದಾರೆ. ಇಲ್ಲಿ ಎಲ್ಲಾರು ಒಂದೇ ಕುಟುಂಬದಂತೆ ಇದ್ದು. ಹಬ್ಬ ಮತ್ತು ಹಲುವು ಕಾರ್ಯಕ್ರಮಗಳನ್ನು ಆಚರಿಸಿಕೊಂಡು ತುಂಬಾನೇ ಸಂತೋಷ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…