ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ತನ್ನ ವೈಷ್ಟ್ಯದಿಂದ ತೆಂಗಿನಕಾಯಿ ಶ್ರೀಫಲಗಳ ಸಾಲಿನಲ್ಲಿ ಸ್ಥಾನಪಡೆದಿದ್ದು, ಎಲ್ಲಕ್ಕಿಂತ ಹೆಚ್ಚು ಸಾತ್ವಿಕ ಶಕ್ತಿಯನ್ನು ಹೊಂದಿದ್ದು, ಪೂಜೆ ಮಾಡುವವರಿಗೂ ಸಾತ್ವಿಕ ಶಕ್ತಿಯನ್ನು ನೀಡುವ ಫಲವಾಗಿದೆ. ಹಲವು ವಿಶೇಷತೆಗಳನ್ನು ಹೊಂದಿರುವ ತೆಂಗಿನಕಾಯಿ ಅಥವಾ ಶ್ರೀಫಲವನ್ನು ದೇವಾಲಯಗಳಲ್ಲಿ ಅಥವಾ ಮನೆಗಳಲ್ಲೇ ದೇವರಿಗೆ ಅರ್ಪಿಸುವುದಕ್ಕೆ ಮಹತ್ವದ ಕಾರಣವಿದೆ. ಎಲ್ಲಾ ಸಮಯದಲ್ಲೂ ಲಭ್ಯವಿರುವ ಫಲ ಎನ್ನುವ ಕಾರಣ ಒಂದೇ ಅಲ್ಲದೇ, ತತ್ವಜ್ಞಾನದ ಆಳವಾದ ಅರ್ಥವನ್ನು ಹೊಂದಿದೆ.
ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸುವವರೆಗೂ ಅಂದರೆ ಅದನ್ನು ಒಡೆಯುವವರೆಗೂ ತೆಂಗಿನ ಕಾಯಿಯಲ್ಲಿರುವ ಸೇವಿಸಬಹುದಾದ ಭಾಗವನ್ನು ಪಡೆಯಲು ಸಾಧ್ಯವಿರುವುದಿಲ್ಲ. ಒಮ್ಮೆ ತೆಂಗಿನ ಕಾಯಿಯನ್ನು ಒಡೆದರೆ ಅದರಲ್ಲಿರುವ ನೀರು ಹಾಗೂ ಒಳಭಾಗದಲ್ಲಿರುವ ಪದಾರ್ಥ ದೇವರಿಗೆ ನೈವೇದ್ಯವಾಗಲಿದೆ.
ತೆಂಗಿನ ಕಾಯಿಯ ಮೇಲ್ಭಾಗದಲ್ಲಿರುವ ಕರಟ ಮನುಷ್ಯನ ಅಹಂಕಾರವನ್ನು ಪ್ರತಿನಿಧಿಸುತ್ತದೆ. ಒಳಗಿರುವ ಸಿಹಿ ನೀರು ಹಾಗೂ ಸೇವಿಸಬಹುದಾದ ಪದಾರ್ಥ ಸಾತ್ವಿಕತೆ, ಮೃದುತ್ವವನ್ನು ಪ್ರತಿನಿಧಿಸುತ್ತದೆ. ಅಹಂಕಾರವನ್ನು ಪ್ರತಿನಿಧಿಸುವ ಕರಟವನ್ನು ಒಡೆದಿ ಒಳಗಿರುವ ಸಾತ್ವಿಕತೆಯಿಂದ ದೇವರನ್ನು ಪ್ರಾರ್ಥಿಸಿದರೆ ಅಂತರಾತ್ಮ ಶುದ್ಧಿಗೆ ಸಹಕಾರಿಯಾಗಲಿದೆ ಎಂಬ ನಂಬಿಕೆಯೂ ಇದೆ.
ತೆಂಗಿನಕಾಯಿಯ ಕರಟದಂತಹ ಕಠಿಣ ಅಹಂಕಾರವನ್ನು ಭಂಜಿಸಿದರೆ ಪರಮಾತ್ಮನ ಸಾಕ್ಷಾತ್ಕಾರ ಹಾಗೂ ಪರಮಸತ್ಯದ ಸಾಕ್ಷಾತ್ಕಾರದ ಹಾದಿ ಸುಗಮ ಎಂಬುದು ಸನಾತನ ಧರ್ಮದ ಬೋಧನೆಯಾಗಿದ್ದು, ಇದನ್ನು ತಿಳಿಸಲು ಶ್ರೀಫಲವಾಗಿರುವ ತೆಂಗಿನಕಾಯಿಯನ್ನು ರೂಪಕವಾಗಿ ಉದಾಹರಣೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು…
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.
2ನೇ ಟೆಸ್ಟ್ ಪಂದ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…