ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ.

ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..!
ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ ಮಾತ್ರ ಆಗ್ತಿಲ್ಲ, ಹೀಗಾಗಿ ಉತ್ತರ ಭಾರತದಲ್ಲಿ ಜಾರಿಗೆ ಬಂದಿರೋ ಕಾನೂನನ್ನು ಬೆಂಗಳೂರಲ್ಲೂ ಜಾರಿಗೆ ತರಲು ಪೊಲೀಸರು ಮುಂದಾಗಿದ್ದಾರೆ.

ಹೆಲ್ಮೆಟ್ ಇದ್ದರೆ ಮಾತ್ರ ಬಂಕ್ಗಳಲ್ಲಿ ಪೆಟ್ರೊಲ್..!
ಉತ್ತರ ಭಾರತದ ಹಲವೆಡೆ ಹೆಲ್ಮೆಟ್ ಇಲ್ಲದಿದ್ರೆ ಬಂಕ್ಗಳಲ್ಲಿ ಪೆಟ್ರೋಲ್ ಹಾಕೋದಿಲ್ಲ, ಬೆಂಗಳೂರಲ್ಲೂ ಸದ್ಯದಲ್ಲೇ ಈ ನಿಯಮ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ.

ಪೆಟ್ರೋಲ್ ಬಂಕ್ ಮಾಲೀಕರ ಜೊತೆ ಚರ್ಚಿಸಿ ಮೊದಲಿಗೆ ಬೆಂಗಳೂರಲ್ಲಿ ಬಳಿಕ ರಾಜ್ಯಾದ್ಯಂತ ಜಾರಿಗೆ ತರೋದಾಗಿ ನಗರ ಹೆಚ್ಚುವರಿ ಸಂಚಾರಿ ಪೊಲೀಸ್ ಆಯುಕ್ತ ಹರಿಶೇಖರನ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…
ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು. ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್ಪೇಸ್ಟ್…
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.