ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ.

ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..!
ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ ಮಾತ್ರ ಆಗ್ತಿಲ್ಲ, ಹೀಗಾಗಿ ಉತ್ತರ ಭಾರತದಲ್ಲಿ ಜಾರಿಗೆ ಬಂದಿರೋ ಕಾನೂನನ್ನು ಬೆಂಗಳೂರಲ್ಲೂ ಜಾರಿಗೆ ತರಲು ಪೊಲೀಸರು ಮುಂದಾಗಿದ್ದಾರೆ.

ಹೆಲ್ಮೆಟ್ ಇದ್ದರೆ ಮಾತ್ರ ಬಂಕ್ಗಳಲ್ಲಿ ಪೆಟ್ರೊಲ್..!
ಉತ್ತರ ಭಾರತದ ಹಲವೆಡೆ ಹೆಲ್ಮೆಟ್ ಇಲ್ಲದಿದ್ರೆ ಬಂಕ್ಗಳಲ್ಲಿ ಪೆಟ್ರೋಲ್ ಹಾಕೋದಿಲ್ಲ, ಬೆಂಗಳೂರಲ್ಲೂ ಸದ್ಯದಲ್ಲೇ ಈ ನಿಯಮ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ.

ಪೆಟ್ರೋಲ್ ಬಂಕ್ ಮಾಲೀಕರ ಜೊತೆ ಚರ್ಚಿಸಿ ಮೊದಲಿಗೆ ಬೆಂಗಳೂರಲ್ಲಿ ಬಳಿಕ ರಾಜ್ಯಾದ್ಯಂತ ಜಾರಿಗೆ ತರೋದಾಗಿ ನಗರ ಹೆಚ್ಚುವರಿ ಸಂಚಾರಿ ಪೊಲೀಸ್ ಆಯುಕ್ತ ಹರಿಶೇಖರನ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…
ದೇಶಾದ್ಯಂತ ಮೊಬೈಲ್ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…