ಸುದ್ದಿ

ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

51

ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ.

ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..!

ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ ಮಾತ್ರ ಆಗ್ತಿಲ್ಲ, ಹೀಗಾಗಿ ಉತ್ತರ ಭಾರತದಲ್ಲಿ ಜಾರಿಗೆ ಬಂದಿರೋ ಕಾನೂನನ್ನು ಬೆಂಗಳೂರಲ್ಲೂ ಜಾರಿಗೆ ತರಲು ಪೊಲೀಸರು ಮುಂದಾಗಿದ್ದಾರೆ.

ಹೆಲ್ಮೆಟ್ ಇದ್ದರೆ ಮಾತ್ರ ಬಂಕ್ಗಳಲ್ಲಿ ಪೆಟ್ರೊಲ್..!

ಉತ್ತರ ಭಾರತದ ಹಲವೆಡೆ ಹೆಲ್ಮೆಟ್ ಇಲ್ಲದಿದ್ರೆ ಬಂಕ್‌ಗಳಲ್ಲಿ ಪೆಟ್ರೋಲ್ ಹಾಕೋದಿಲ್ಲ, ಬೆಂಗಳೂರಲ್ಲೂ ಸದ್ಯದಲ್ಲೇ ಈ ನಿಯಮ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ.

ಪೆಟ್ರೋಲ್ ಬಂಕ್ ಮಾಲೀಕರ ಜೊತೆ ಚರ್ಚಿಸಿ ಮೊದಲಿಗೆ ಬೆಂಗಳೂರಲ್ಲಿ ಬಳಿಕ ರಾಜ್ಯಾದ್ಯಂತ ಜಾರಿಗೆ ತರೋದಾಗಿ ನಗರ ಹೆಚ್ಚುವರಿ ಸಂಚಾರಿ ಪೊಲೀಸ್ ಆಯುಕ್ತ ಹರಿಶೇಖರನ್ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಮೊಬೈಲ್‌ನಲ್ಲಿ ಮಾತನಾಡಿದ್ರೆ ಬೀಳುತ್ತೆ ಭಾರಿ ದಂಡ..!ತಿಳಿಯಲು ಈ ಲೇಖನ ಓದಿ ..

    ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • ವಿಸ್ಮಯ ಜಗತ್ತು

    ಇವರು ನಮ್ಮ ಇಂಡಿಯನ್ ರಿಯಲ್ ಸ್ಪೈಡರ್ ಮ್ಯಾನ್!ಅಲಿಯಾಸ್ ಕೋತಿ ರಾಜ್.ಇವರ ಸಾಹಸದ ಬಗ್ಗೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ!

    ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!

  • ಸ್ಪೂರ್ತಿ

    ಈ ಅಟೋಚಾಲಕ ತಮ್ಮ ಆಟೋವನ್ನು ಆಂಬುಲೆನ್ಸ್ ಆಗಿ ಮಾಡಿಕೊಂಡು ರೋಗಿಗಳಿಗೆ ದೇವರಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

    ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.

  • ಸುದ್ದಿ

    ಕಿಚ್ಚನ ನಳಪಾಕ ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಸುದೀಪ್…!

    ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…