News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

52

ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ.

ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..!

ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ ಮಾತ್ರ ಆಗ್ತಿಲ್ಲ, ಹೀಗಾಗಿ ಉತ್ತರ ಭಾರತದಲ್ಲಿ ಜಾರಿಗೆ ಬಂದಿರೋ ಕಾನೂನನ್ನು ಬೆಂಗಳೂರಲ್ಲೂ ಜಾರಿಗೆ ತರಲು ಪೊಲೀಸರು ಮುಂದಾಗಿದ್ದಾರೆ.

ಹೆಲ್ಮೆಟ್ ಇದ್ದರೆ ಮಾತ್ರ ಬಂಕ್ಗಳಲ್ಲಿ ಪೆಟ್ರೊಲ್..!

ಉತ್ತರ ಭಾರತದ ಹಲವೆಡೆ ಹೆಲ್ಮೆಟ್ ಇಲ್ಲದಿದ್ರೆ ಬಂಕ್‌ಗಳಲ್ಲಿ ಪೆಟ್ರೋಲ್ ಹಾಕೋದಿಲ್ಲ, ಬೆಂಗಳೂರಲ್ಲೂ ಸದ್ಯದಲ್ಲೇ ಈ ನಿಯಮ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ.

ಪೆಟ್ರೋಲ್ ಬಂಕ್ ಮಾಲೀಕರ ಜೊತೆ ಚರ್ಚಿಸಿ ಮೊದಲಿಗೆ ಬೆಂಗಳೂರಲ್ಲಿ ಬಳಿಕ ರಾಜ್ಯಾದ್ಯಂತ ಜಾರಿಗೆ ತರೋದಾಗಿ ನಗರ ಹೆಚ್ಚುವರಿ ಸಂಚಾರಿ ಪೊಲೀಸ್ ಆಯುಕ್ತ ಹರಿಶೇಖರನ್ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಚಳ್ಳೆ ಹಣ್ಣನ್ನು ತಿಂದಿದೀರಾ, ಈ ಚಳ್ಳೆಹಣ್ಣಿನ ಔಷಧಿಯ ಗುಣಗಳು ಹಲವು ಜನರಿಗೆ ತಿಳಿದಿಲ್ಲ, ಈ ಮಾಹಿತಿ ನೋಡಿ.!

    ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು  ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…

  • ಜ್ಯೋತಿಷ್ಯ

    ಶಿವರಾತ್ರಿಯೆಂದು ಈ ರಾಶಿಗಳು ಇರುವವರು ಹೀಗೆ ರುದ್ರಾಭಿಷೇಕ ಮಾಡಿದ್ರೆ ಹೆಚ್ಚು ಫಲ..!ಹೇಗೆಂದು ತಿಳಿಯಲು ಈ ಲೇಖನ ಓದಿ…

    ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.

  • ಸುದ್ದಿ

    ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ…

  • ವಿಚಿತ್ರ ಆದರೂ ಸತ್ಯ

    ಈ ಕೋತಿ ಮಾಡಿದ ವಿಚಿತ್ರ ಚೇಷ್ಟೆಯ ಬೆಲೆ ಲೀಟರ್‌ಗೆ 70 ರೂ..!ಮಂಗಗಳು ಹೀಗೂ ಮಾಡ್ತವೆ…

    ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.

  • ಸುದ್ದಿ

    ಸ್ಪೋಟಕ ಮಾಹಿತಿ;ಪಬ್‌ಜಿ ವ್ಯಸನದಿಂದಾಗಿ ಯುವಕನ ಜೀವನವಾಯ್ತು ನರಕ!

    ಜನಪ್ರಿಯ ಆನ್‌ಲೈನ್ ಆಟಗಳಲ್ಲಿ ಒಂದಾದ ಪಬ್‌ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್‌ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್‌ನಲ್ಲಿವರದಿಯಾಗಿದೆ. ಹೌದು, ಪಬ್‌ಜಿ ಆಟದ ಕಾರಣದಿಂದಾಗಿ ಹೈದರಾಬಾದ್‌ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್‌ಜಿಗೆವ್ಯಸನಿಯಾಗಿದ್ದ ಹೈದರಾಬಾದ್‌ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…

  • ಸುದ್ದಿ

    ವಿಸ್ಮಯಕಾರಿ ಘಟನೆಗಳಿಗೆ ಸಾಕ್ಷಿಯಾಗಿರುವ ದಕ್ಷಿಣ ಕಾಶಿ ಎಂದು ಪ್ರಸಿದ್ಧವಾಗಿರುವ ಬೆಟ್ಟದಲ್ಲಿ ಈ ಬಾರಿ ಮತ್ತೊಂದು ಪವಾಡ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…