ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ.

ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..!
ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ ಮಾತ್ರ ಆಗ್ತಿಲ್ಲ, ಹೀಗಾಗಿ ಉತ್ತರ ಭಾರತದಲ್ಲಿ ಜಾರಿಗೆ ಬಂದಿರೋ ಕಾನೂನನ್ನು ಬೆಂಗಳೂರಲ್ಲೂ ಜಾರಿಗೆ ತರಲು ಪೊಲೀಸರು ಮುಂದಾಗಿದ್ದಾರೆ.

ಹೆಲ್ಮೆಟ್ ಇದ್ದರೆ ಮಾತ್ರ ಬಂಕ್ಗಳಲ್ಲಿ ಪೆಟ್ರೊಲ್..!
ಉತ್ತರ ಭಾರತದ ಹಲವೆಡೆ ಹೆಲ್ಮೆಟ್ ಇಲ್ಲದಿದ್ರೆ ಬಂಕ್ಗಳಲ್ಲಿ ಪೆಟ್ರೋಲ್ ಹಾಕೋದಿಲ್ಲ, ಬೆಂಗಳೂರಲ್ಲೂ ಸದ್ಯದಲ್ಲೇ ಈ ನಿಯಮ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ.

ಪೆಟ್ರೋಲ್ ಬಂಕ್ ಮಾಲೀಕರ ಜೊತೆ ಚರ್ಚಿಸಿ ಮೊದಲಿಗೆ ಬೆಂಗಳೂರಲ್ಲಿ ಬಳಿಕ ರಾಜ್ಯಾದ್ಯಂತ ಜಾರಿಗೆ ತರೋದಾಗಿ ನಗರ ಹೆಚ್ಚುವರಿ ಸಂಚಾರಿ ಪೊಲೀಸ್ ಆಯುಕ್ತ ಹರಿಶೇಖರನ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….
ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….