News

ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ಸುದ್ದಿ

ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

50

ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ.

ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..!

ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ ಮಾತ್ರ ಆಗ್ತಿಲ್ಲ, ಹೀಗಾಗಿ ಉತ್ತರ ಭಾರತದಲ್ಲಿ ಜಾರಿಗೆ ಬಂದಿರೋ ಕಾನೂನನ್ನು ಬೆಂಗಳೂರಲ್ಲೂ ಜಾರಿಗೆ ತರಲು ಪೊಲೀಸರು ಮುಂದಾಗಿದ್ದಾರೆ.

ಹೆಲ್ಮೆಟ್ ಇದ್ದರೆ ಮಾತ್ರ ಬಂಕ್ಗಳಲ್ಲಿ ಪೆಟ್ರೊಲ್..!

ಉತ್ತರ ಭಾರತದ ಹಲವೆಡೆ ಹೆಲ್ಮೆಟ್ ಇಲ್ಲದಿದ್ರೆ ಬಂಕ್‌ಗಳಲ್ಲಿ ಪೆಟ್ರೋಲ್ ಹಾಕೋದಿಲ್ಲ, ಬೆಂಗಳೂರಲ್ಲೂ ಸದ್ಯದಲ್ಲೇ ಈ ನಿಯಮ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ.

ಪೆಟ್ರೋಲ್ ಬಂಕ್ ಮಾಲೀಕರ ಜೊತೆ ಚರ್ಚಿಸಿ ಮೊದಲಿಗೆ ಬೆಂಗಳೂರಲ್ಲಿ ಬಳಿಕ ರಾಜ್ಯಾದ್ಯಂತ ಜಾರಿಗೆ ತರೋದಾಗಿ ನಗರ ಹೆಚ್ಚುವರಿ ಸಂಚಾರಿ ಪೊಲೀಸ್ ಆಯುಕ್ತ ಹರಿಶೇಖರನ್ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ, JCB ಬಣ್ಣ ಯಾಕೆ ಹಳದಿ ಇರುತ್ತದೆ. ತಿಳಿಯದ ರೋಚಕ ಸತ್ಯ.

    ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…

  • ಉಪಯುಕ್ತ ಮಾಹಿತಿ, ಸುದ್ದಿ

    ನೀವು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತೀರಾ, ಆಗಾದರೆ ವೈದ್ಯಲೋಕ ಕೊಟ್ಟಾ ಈ ಶಾಕಿಂಗ್ ಸುದ್ದಿ ನೀವೊಮ್ಮೆ ಓದಿ,.!

    ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಟಿಕೆಟ್ ಟು ರಲ್ಲಿ ಫಿನಾಲೆ ಗೆದ್ದ ವಾಸುಕಿ ವೈಭವ್.

    ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…