ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ.

ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..!
ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ ಮಾತ್ರ ಆಗ್ತಿಲ್ಲ, ಹೀಗಾಗಿ ಉತ್ತರ ಭಾರತದಲ್ಲಿ ಜಾರಿಗೆ ಬಂದಿರೋ ಕಾನೂನನ್ನು ಬೆಂಗಳೂರಲ್ಲೂ ಜಾರಿಗೆ ತರಲು ಪೊಲೀಸರು ಮುಂದಾಗಿದ್ದಾರೆ.

ಹೆಲ್ಮೆಟ್ ಇದ್ದರೆ ಮಾತ್ರ ಬಂಕ್ಗಳಲ್ಲಿ ಪೆಟ್ರೊಲ್..!
ಉತ್ತರ ಭಾರತದ ಹಲವೆಡೆ ಹೆಲ್ಮೆಟ್ ಇಲ್ಲದಿದ್ರೆ ಬಂಕ್ಗಳಲ್ಲಿ ಪೆಟ್ರೋಲ್ ಹಾಕೋದಿಲ್ಲ, ಬೆಂಗಳೂರಲ್ಲೂ ಸದ್ಯದಲ್ಲೇ ಈ ನಿಯಮ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ.

ಪೆಟ್ರೋಲ್ ಬಂಕ್ ಮಾಲೀಕರ ಜೊತೆ ಚರ್ಚಿಸಿ ಮೊದಲಿಗೆ ಬೆಂಗಳೂರಲ್ಲಿ ಬಳಿಕ ರಾಜ್ಯಾದ್ಯಂತ ಜಾರಿಗೆ ತರೋದಾಗಿ ನಗರ ಹೆಚ್ಚುವರಿ ಸಂಚಾರಿ ಪೊಲೀಸ್ ಆಯುಕ್ತ ಹರಿಶೇಖರನ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…
ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಏಪ್ರಿಲ್, 2019) ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು…
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…