News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕರ್ನಾಟಕ

ಪೆಟ್ರೋಲ್ ಜಿಎಸ್ಟಿ ವ್ಯಾಪ್ತಿಗೆ ಬಂದ್ರೆ, 1ಲೀಟರ್ ಬೆಲೆ ಇಷ್ಟಾಗಬಹುದು!ಮಾಹಿತಿಗಾಗಿ ಈ ಲೇಖನಿ ಓದಿ…

709

ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್‌ಇನ್‌ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.

2014ರ ನವೆಂಬರ್‌ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.

ಜಿಎಸ್‌ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ  ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.

ಹೌದು, Factly.in ವೆಬ್‍ಸೈಟ್ ಈ ವರದಿ ಪ್ರಕಟಿಸಿದ್ದು ಒಂದು ವೇಳೆ ಪೆಟ್ರೋಲ್‍ಗೆ ಶೇ.18 ರಷ್ಟು ತೆರಿಗೆ ವಿಧಿಸಿದರೆ ಬೆಲೆ 40 ರೂ. ಆಗುತ್ತದೆ ಎಂದು ಹೇಳಿದೆ. ಪ್ರಸ್ತುತ ಭಾರತದಲ್ಲಿ ವಸ್ತುಗಳ ಮೇಲೆ ಶೇ.5, ಶೇ.12, ಶೇ.18, ಶೇ.28 ಜಿಎಸ್‍ಟಿ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ ಈ ಪೆಟ್ರೋಲ್ ಗೆ ಎಷ್ಟು ಜಿಎಸ್‍ಟಿ ಹಾಕಿದ್ರೆ ಎಷ್ಟು ರೂ. ಆಗಬಹುದು ಎನ್ನುವ ವಿವರಣೆಯಲ್ಲಿ ಈ ವೆಬ್‍ಸೈಟ್ ಪ್ರಕಟಿಸಿದೆ.

2014ರ ನವೆಂಬರ್‌ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.

ಜಿಎಸ್‌ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ  ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.

ಜಿಎಸ್‍ಟಿಯಲ್ಲಿ ಎಷ್ಟು ತೆರಿಗೆ ವಿಧಿಸಿದ್ರೆ, ಎಷ್ಟು ಬೆಲೆ ಆಗುತ್ತಾ ಗೊತ್ತಾ ಪೆಟ್ರೋಲ್?
ಈಗ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.17 ರೂ. ಇದೆ.

ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದ್ರೆ..

ಶೇ.12% ತೆರಿಗೆ-38.01 ರೂ.,

ಶೇ.18% ತೆರಿಗೆ – 40.05 ರೂ.,

ಶೇ.28% ತೆರಿಗೆ – 43.44 ರೂ. ಆಗಬಹುದು.

ಶೇ. 28ಕ್ಕಿಂತ ಹೆಚ್ಚು ತೆರಿಗೆ ವಿದಿಸಿದ್ರೆ 50.91 ಆಗಬಹುದು.

ಮೂಲ:-Factly.in

ಹಾಗಾದ್ರೆ ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್ ಬರುತ್ತಾ?
ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್‍ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಈಗಾಗಲೇ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿದರೆ ಬೆಲೆ ಕಡಿಮೆಯಾಗಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ಬ್ರೆಜಿಲ್ ಪ್ರವಾಸಕ್ಕೆ ಹೋಗ್ತೀರಾ?; ವೀಸಾ ಚಿಂತೆ ಬಿಟ್ಟು ಇಲ್ಲಿ ಓದಿ…!

    ನೀವು ಬ್ರೆಜಿಲ್​ಗೆ ಪ್ರವಾಸ ಹೋಗುವ ಪ್ಲಾನ್​ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್​ ಸರ್ಕಾರ ಮಾಡಿದೆ. ಬ್ರೆಜಿಲ್​ ಅಧ್ಯಕ್ಷ  ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್​ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್​ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ​ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್​ ಚೀನಾ ಪ್ರವಾಸದ…

  • ಸೌಂದರ್ಯ

    ಜಿಡ್ಡು ಮುಖ(ಆಯಿಲ್ ಪೇಸ್ )ಇರುವವರು ಫ್ರೇಶ್ ಆಗಿ ಕಾಣಲು ಇಲ್ಲಿದೆ ಪರಿಹಾರ..! ಈ ಲೇಖನ ಓದಿ…….

    ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…

  • ಸುದ್ದಿ

    ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಇನ್ನು 30 ವರ್ಷಗಳಲ್ಲಿ ಮಾಯವಾಗಲಿದೆ, ಹೇಗೆ ಗೊತ್ತಾ,?

    ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…

  • ಸುದ್ದಿ

    ಇಂಡಿಯನ್ ರಿಯಾಲಿಟಿ ಶೋ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿಯನ್ನು, ಅರೆಸ್ಟ್ ಮಾಡಿದ್ದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.

  • ಆರೋಗ್ಯ

    ನಿಮ್ಮ ಮನೆಯಲ್ಲಿಯೇ ಇದೆ, ಹಲ್ಲು ನೋವಿಗೆ ಮದ್ದು..!ತಿಳಿಯಲು ಈ ಲೇಖನ ಓದಿ…

    ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…