News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಕರ್ನಾಟಕ

ಪೆಟ್ರೋಲ್ ಜಿಎಸ್ಟಿ ವ್ಯಾಪ್ತಿಗೆ ಬಂದ್ರೆ, 1ಲೀಟರ್ ಬೆಲೆ ಇಷ್ಟಾಗಬಹುದು!ಮಾಹಿತಿಗಾಗಿ ಈ ಲೇಖನಿ ಓದಿ…

707

ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್‌ಇನ್‌ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.

2014ರ ನವೆಂಬರ್‌ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.

ಜಿಎಸ್‌ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ  ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.

ಹೌದು, Factly.in ವೆಬ್‍ಸೈಟ್ ಈ ವರದಿ ಪ್ರಕಟಿಸಿದ್ದು ಒಂದು ವೇಳೆ ಪೆಟ್ರೋಲ್‍ಗೆ ಶೇ.18 ರಷ್ಟು ತೆರಿಗೆ ವಿಧಿಸಿದರೆ ಬೆಲೆ 40 ರೂ. ಆಗುತ್ತದೆ ಎಂದು ಹೇಳಿದೆ. ಪ್ರಸ್ತುತ ಭಾರತದಲ್ಲಿ ವಸ್ತುಗಳ ಮೇಲೆ ಶೇ.5, ಶೇ.12, ಶೇ.18, ಶೇ.28 ಜಿಎಸ್‍ಟಿ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ ಈ ಪೆಟ್ರೋಲ್ ಗೆ ಎಷ್ಟು ಜಿಎಸ್‍ಟಿ ಹಾಕಿದ್ರೆ ಎಷ್ಟು ರೂ. ಆಗಬಹುದು ಎನ್ನುವ ವಿವರಣೆಯಲ್ಲಿ ಈ ವೆಬ್‍ಸೈಟ್ ಪ್ರಕಟಿಸಿದೆ.

2014ರ ನವೆಂಬರ್‌ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.

ಜಿಎಸ್‌ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ  ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.

ಜಿಎಸ್‍ಟಿಯಲ್ಲಿ ಎಷ್ಟು ತೆರಿಗೆ ವಿಧಿಸಿದ್ರೆ, ಎಷ್ಟು ಬೆಲೆ ಆಗುತ್ತಾ ಗೊತ್ತಾ ಪೆಟ್ರೋಲ್?
ಈಗ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.17 ರೂ. ಇದೆ.

ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದ್ರೆ..

ಶೇ.12% ತೆರಿಗೆ-38.01 ರೂ.,

ಶೇ.18% ತೆರಿಗೆ – 40.05 ರೂ.,

ಶೇ.28% ತೆರಿಗೆ – 43.44 ರೂ. ಆಗಬಹುದು.

ಶೇ. 28ಕ್ಕಿಂತ ಹೆಚ್ಚು ತೆರಿಗೆ ವಿದಿಸಿದ್ರೆ 50.91 ಆಗಬಹುದು.

ಮೂಲ:-Factly.in

ಹಾಗಾದ್ರೆ ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್ ಬರುತ್ತಾ?
ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್‍ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಈಗಾಗಲೇ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿದರೆ ಬೆಲೆ ಕಡಿಮೆಯಾಗಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    Month End Mobiles Fest: ಫ್ಲಿಪ್‌ಕಾರ್ಟ್ ಆಫರ್ ಸೇಲ್…!

    ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್‌ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ.  ಅಲ್ಲದೆ ಹೊನೊರ್ ಸರಣಿಯ ಫೋನ್‌ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ.  ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್‌ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ…

  • ಸುದ್ದಿ

    ಶಾಸಕರ ಮುಂದೆಯೆ ವಿದ್ಯಾರ್ಥಿನಿಯರಿಂದ ಬಿಇಓಗೆ ಸಕತ್ ಕ್ಲಾಸ್…! ಯಾಕೆ ಗೊತ್ತಾ?

    ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…

  • ಸುದ್ದಿ

    ಅರವತ್ತರ ವಯಸ್ಸದರು,ಸೂಪರ್ ಮಾಡೆಲ್….!

    ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್‌ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್‌ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…

  • ಸ್ಪೂರ್ತಿ

    ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಕ್ಕೆ, ಇಂದು 40 -45 ಲಕ್ಷ ಅಧಾಯ.!ಹೇಗಂತೀರಾ?ಇದು ಎಲ್ಲರಿಗೂ ಸ್ಪೂರ್ತಿ ಓದಿ ಮರೆಯದೇ ಶೇರ್ ಮಾಡಿ…

    ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…