ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಹೌದು, Factly.in ವೆಬ್ಸೈಟ್ ಈ ವರದಿ ಪ್ರಕಟಿಸಿದ್ದು ಒಂದು ವೇಳೆ ಪೆಟ್ರೋಲ್ಗೆ ಶೇ.18 ರಷ್ಟು ತೆರಿಗೆ ವಿಧಿಸಿದರೆ ಬೆಲೆ 40 ರೂ. ಆಗುತ್ತದೆ ಎಂದು ಹೇಳಿದೆ. ಪ್ರಸ್ತುತ ಭಾರತದಲ್ಲಿ ವಸ್ತುಗಳ ಮೇಲೆ ಶೇ.5, ಶೇ.12, ಶೇ.18, ಶೇ.28 ಜಿಎಸ್ಟಿ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ ಈ ಪೆಟ್ರೋಲ್ ಗೆ ಎಷ್ಟು ಜಿಎಸ್ಟಿ ಹಾಕಿದ್ರೆ ಎಷ್ಟು ರೂ. ಆಗಬಹುದು ಎನ್ನುವ ವಿವರಣೆಯಲ್ಲಿ ಈ ವೆಬ್ಸೈಟ್ ಪ್ರಕಟಿಸಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಜಿಎಸ್ಟಿಯಲ್ಲಿ ಎಷ್ಟು ತೆರಿಗೆ ವಿಧಿಸಿದ್ರೆ, ಎಷ್ಟು ಬೆಲೆ ಆಗುತ್ತಾ ಗೊತ್ತಾ ಪೆಟ್ರೋಲ್?
ಈಗ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.17 ರೂ. ಇದೆ.
ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದ್ರೆ..
ಶೇ.12% ತೆರಿಗೆ-38.01 ರೂ.,
ಶೇ.18% ತೆರಿಗೆ – 40.05 ರೂ.,
ಶೇ.28% ತೆರಿಗೆ – 43.44 ರೂ. ಆಗಬಹುದು.
ಶೇ. 28ಕ್ಕಿಂತ ಹೆಚ್ಚು ತೆರಿಗೆ ವಿದಿಸಿದ್ರೆ 50.91 ಆಗಬಹುದು.
ಮೂಲ:-Factly.in
ಹಾಗಾದ್ರೆ ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬರುತ್ತಾ?
ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಈಗಾಗಲೇ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿದರೆ ಬೆಲೆ ಕಡಿಮೆಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…