ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಹೌದು, Factly.in ವೆಬ್ಸೈಟ್ ಈ ವರದಿ ಪ್ರಕಟಿಸಿದ್ದು ಒಂದು ವೇಳೆ ಪೆಟ್ರೋಲ್ಗೆ ಶೇ.18 ರಷ್ಟು ತೆರಿಗೆ ವಿಧಿಸಿದರೆ ಬೆಲೆ 40 ರೂ. ಆಗುತ್ತದೆ ಎಂದು ಹೇಳಿದೆ. ಪ್ರಸ್ತುತ ಭಾರತದಲ್ಲಿ ವಸ್ತುಗಳ ಮೇಲೆ ಶೇ.5, ಶೇ.12, ಶೇ.18, ಶೇ.28 ಜಿಎಸ್ಟಿ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ ಈ ಪೆಟ್ರೋಲ್ ಗೆ ಎಷ್ಟು ಜಿಎಸ್ಟಿ ಹಾಕಿದ್ರೆ ಎಷ್ಟು ರೂ. ಆಗಬಹುದು ಎನ್ನುವ ವಿವರಣೆಯಲ್ಲಿ ಈ ವೆಬ್ಸೈಟ್ ಪ್ರಕಟಿಸಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಜಿಎಸ್ಟಿಯಲ್ಲಿ ಎಷ್ಟು ತೆರಿಗೆ ವಿಧಿಸಿದ್ರೆ, ಎಷ್ಟು ಬೆಲೆ ಆಗುತ್ತಾ ಗೊತ್ತಾ ಪೆಟ್ರೋಲ್?
ಈಗ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.17 ರೂ. ಇದೆ.
ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದ್ರೆ..
ಶೇ.12% ತೆರಿಗೆ-38.01 ರೂ.,
ಶೇ.18% ತೆರಿಗೆ – 40.05 ರೂ.,
ಶೇ.28% ತೆರಿಗೆ – 43.44 ರೂ. ಆಗಬಹುದು.
ಶೇ. 28ಕ್ಕಿಂತ ಹೆಚ್ಚು ತೆರಿಗೆ ವಿದಿಸಿದ್ರೆ 50.91 ಆಗಬಹುದು.
ಮೂಲ:-Factly.in
ಹಾಗಾದ್ರೆ ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬರುತ್ತಾ?
ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಈಗಾಗಲೇ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿದರೆ ಬೆಲೆ ಕಡಿಮೆಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…