News

ಉಪಯುಕ್ತ ಮಾಹಿತಿ

‘ಪೊಲೀಯೋ ಡ್ರಾಪ್ಸ್’ ನೀಡಲಾದ ಆ ಹುಡುಗನಿಗೆ ಆದ ದಾರುಣ ಘಟನೆ ಏನು..? ತಿಳಿಯಲು ಇದನ್ನು ಓದಿ ..

339

ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಮನೆ ಮನೆಗೆ ತೆರಳಿ ಪೊಲಿಯೋ ಡ್ರಾಪ್ಸ್ ನೀಡುವ ಕಾರ್ಯಕ್ರಮದ ಭಾಗವಾಗಿ ಅಂಗನವಾಡಿ ಕಾರ್ಯಕರ್ತೆಯರು ಒಂದೂವರೆ ವರ್ಷ ಪ್ರಾಯದ ಬಾಲಕನಿಗೆ ಪೊಲೀಯೋ ಡ್ರಾಪ್ಸ್ ನೀಡಿದ ಅರ್ಧ ತಾಸಿನೊಳಗೆ ಆತನ ಬಾಯಲ್ಲಿ ನೊರೆ ಹೊರಬರಲು ಆರಂಭವಾಯಿತು. ಒಡನೆಯೇ ಬಾಲಕನನ್ನು ಕೃಷ್ಣ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ ಅಷ್ಟರೊಳಗಾಗಿಯೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು.

ಬಾಲಕನ ಮನೆಯವರು ಮೂಲತಃ ಆಗ್ರಾದವರು. ಅವರು ತಮ್ಮ ಬಂಧುಗಳನ್ನು ಕಾಣಲು ಫೌಜಿ ಮೊಹಲ್ಲಾಗೆ ಬಂದಿದ್ದರು. ನತದೃಷ್ಟ ಬಾಲಕನು ಮನೆಯಲ್ಲಿ ಮಲಗಿದ್ದಾಗ ಆತನನ್ನು ಎಬ್ಬಿಸಿ ಆತನಿಗೆ ಆಶಾ ಕಾರ್ಯಕರ್ತೆಯರು ಪೊಲೀಯೋ ಡ್ರಾಪ್ಸ್ ನೀಡಿದರು ಎಂದು ವರದಿಗಳು ತಿಳಿಸಿವೆ.

ಜಿಲ್ಲಾ ಪೊಲೀಯೋ ಅಭಿಯಾನದ ಅಧಿಕಾರಿಯಾಗಿರುವ ಡಾ. ಜಸ್ಬೀರ್ ಸಿಂಗ್ ಈ ಬಗ್ಗೆ ಹೇಳಿರುವುದು ಇಷ್ಟು :

ನಾವು ಐದು ದಿನಗಳ ಈ ಪೋಲಿಯೋ ನಿರ್ಮೂಲನ ಅಭಿಯಾನದಲ್ಲಿ 3.75 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಡ್ರಾಪ್ಸ್ ಹಾಕಿದ್ದೇವೆ; ಆದರೆ ಯಾವುದೇ ಮಗುವಿಗೆ ಯಾವುದೇ ರೀತಿಯ ಅನಾರೋಗ್ಯ, ತೊಂದರೆ ಕಾಣಿಸಿದ್ದಿಲ್ಲ. ಈ ಪ್ರಕರಣದಲ್ಲಿ ಬಾಲಕನ ಸಾವಿಗೆ ಬೇರೇನೋ ಕಾರಣ ಇರಬೇಕು.

ಪೋಲಿಯೋ ಡ್ರಾಪ್ಸ್ ಹಾಕಿದ ಅರೆ ತಾಸಿನೊಳಗೆ ಬಾಲಕನು ಸತ್ತಿರುವುದು ಏನೋ ಕಾಕತಾಳೀಯವಾಗಿರಬೇಕು. ವೈದ್ಯರ ತಂಡವು ಮೃತ ಬಾಲಕನ ಮರಣೋತ್ತರ ಪರೀಕ್ಷೆಯನ್ನು ನಡೆಸಲಿದ್ದಾರೆ ಮತ್ತು ಆವರ ವರದಿಯಿಂದ ಬಾಲಕನ ಸಾವಿನ ನಿಜವಾದ ಕಾರಣವೇನು ಎಂಬುದು ಗೊತ್ತಾಗಲಿದೆ.

 

“ಬಾಲಕನ ಸಾವಿಗೂ ಪೋಲಿಯೋ ಡ್ರಾಪ್ಸ್ ಗೂ ಯಾವುದೇ ಸಂಬಂಧವಿಲ್ಲ; 1995ರಿಂದಲೂ ನಾವು ಈ ಅಭಿಯಾನವನ್ನು ಯಾವುದೇ ಚ್ಯುತಿ, ಹುಳಕು, ವ್ಯತಿರಿಕ್ತ ಪರಿಣಾಮವಿಲ್ಲದೇ ನಡೆಸಿಕೊಂಡು ಬರುತ್ತಿದ್ದೇವೆ ಎಂದು ಡಾ. ಜಸ್ಬೀರ್ ಸಿಂಗ್ ಹೇಳಿದ್ದಾರೆ.

 

 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮೋದಿ ಸರ್ಕಾರದ ಈ ಯೋಜನೆಯಿಂದ ಪ್ರತೀ ಕುಟುಂಬಕ್ಕೆ ಸಿಗಲಿದೆ 5 ಲಕ್ಷ ರೂಗಳು.!ಏನಿದು ಯೋಜನೆ.?ತಿಳಿಯಲು ಈ ಲೇಖನ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ  ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…

  • ಸುದ್ದಿ

    ಯುವತಿಯನ್ನುತಾಯಿಯ ಎದುರೆ ರೇಪ್ ಮಾಡಿದ ನಟ…!

    ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…

  • ಉಪಯುಕ್ತ ಮಾಹಿತಿ

    ನೀವು ಬಳಸುವ ಮಾತ್ರೆಗಳ ಪ್ಯಾಕ್ ನಲ್ಲಿ ಈ ಕೆಂಪು ಗೆರೆ ಏಕಿರುತ್ತದೆ ಗೊತ್ತಾ. ಯಾರಿಗೂ ತಿಳಿದಿಲ್ಲ.

    ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು

  • ದೇಶ-ವಿದೇಶ

    ಇದು ಜಗತ್ತಿನ ಅತ್ಯಂತ ಸೋಮಾರಿ ರಾಷ್ಟ್ರ..! ಆ ರಾಷ್ಟ್ರ ಯಾವುದು ಗೊತ್ತಾ?

    ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.

  • ಸುದ್ದಿ

    ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ, ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

    ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್‌ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…