ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ. ರಷ್ಯಾದಲ್ಲಿ ಆನ್ ಲೈನ್ ಗೇಮ್ ಒಂದು ಮಕ್ಕಳ ಪ್ರಾಣ ತೆಗೆಯುತ್ತಿರುವ ಬಗ್ಗೆ ಸುದ್ದಿಯಾಗಿದೆ.
ಸಾವಿಗೆ ಪ್ರಚೋದನೆ ನೀಡುವ ಆಪಾಯಕಾರಿ ಮೊಬೈಲ್ ಗೇಮ್ ಆಗಿರುವ ಬ್ಲೂ ವೇಲ್ ಚಾಲೆಂಜ್ ಸ್ವೀಕರಿಸಿ ಇತ್ತೀಚೆಗಷ್ಟೇ ಮುಂಬೈನಲ್ಲಿ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ, ಅಂಥಹದ್ದೇ ಯತ್ನಕ್ಕೆ ಮುಂದಾಗಿದ್ದ ಬಾಲಕನೊಬ್ಬನನ್ನು ಇಂದೋರ್ ನಲ್ಲಿ ರಕ್ಷಣೆ ಮಾಡಲಾಗಿದೆ.
ದೇಶದಲ್ಲಿ ಬ್ಲೂವೇಲ್ ಮೊಬೈಲ್ ಗೇಮ್ ಗೆ ನಿಷೇಧ ಹೇರಬೇಕೆಂದು ಭಾರೀ ಒತ್ತಾಯ ಕೇಳಿಬರುತ್ತಿರುವ ಬೆನ್ನಲ್ಲೇ ಮತ್ತೊಬ್ಬ ಬಾಲಕ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದ್ದು ದೇಶದಾದ್ಯಂತ ಪೋಷಕರು ಬೆಚ್ಚಿ ಬೀಳುವಂತೆ ಮಾಡಿದೆ.
ಬ್ಲೂವೇಲ್ ಚಾಲೆಂಚ್ ನ 50ನೇ ಹಂತ ತಲುಪಿದ್ದ ಮಧ್ಯಪ್ರದೇಶದ ಇಂದೋರ್ ನ 13 ವರ್ಷದ ಬಾಲಕನೊಬ್ಬ ಗುರುವಾರ ಶಾಲೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಗುರುವಾರ ಮಧ್ಯಾಹ್ನ ಚಮಲೀದೇವಿ ಪಬ್ಲಿಕ್ ಸ್ಕೂಲ್ ನ ಶಾಲೆಯ 3ನೇ ಮಹಡಿಯಿಂದ ಕೆಳಗೆ ಹಾರಿ ಬಾಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ, ಸಹಪಾಠಿಗಳು, ಶಿಕ್ಷಕರು ಸ್ಥಳಕ್ಕೆ ಧಾವಿಸಿ ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಾಥಮಿಕ ತನಿಖೆ ವೇಳೆ, ಬಾಲಕ ಕಳೆದ ಕೆಲ ದಿನಗಳಿಂದ ತಂದೆಯ ಮೊಬೈಲ್ ನಲ್ಲಿ ಬ್ಲೂವೇಲ್ ಗೇಮ್ ಆಡುತ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ. ಇದರ ಅಂತಿಮ ಹಂತವಾಗಿ ಗುರುವಾರ ಆತನಿಗೆ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಟಾಸ್ಕ್ ನೀಡಲಾಗಿತ್ತು. ಅದಕ್ಕೆ ಬಾಲಕ ಯತ್ನಿಸುತ್ತಿರವಾಗಲೇ, ಸಹಪಾಠಿಗಳ ಸಮಯ ಪ್ರಜ್ಞೆಯಿಂದಾಗಿ ಬದುಕುಳಿದಿದ್ದಾನೆ.
ಏನಿದು ಭಯಾನಕ ಬ್ಲೂವೇಲ್ ಗೇಮ್!
ಮೊದಲಿಗೆ ರಷ್ಯಾದಲ್ಲಿ ಪ್ರಾರಂಭವಾದ ಈ ಅಟ ಮೆಲ್ಲನೆ ಭಾರತವನ್ನೂ ಪ್ರವೇಶಿಸಿತು. ಒಂದು ಸಾಮಾಜಿಕ ತಾಣ ಇದನ್ನು ನಿರ್ವಹಿಸುತ್ತಿದೆ. ಈ ಆಟದಲ್ಲಿ ಪಾಲ್ಗೊಳ್ಳ ಬೇಕಾದವರು… ನಿರ್ವಾಹಕರು ಹೇಳಿದಂತೆ ಮಾಡಬೇಕು.
50 ದಿನಗಳ ಕಾಲ ಅವರು ನೀಡುವ ಟಾಸ್ಕ್ ಗಳನ್ನು ಮಾಡುತ್ತಿರಬೇಕು. ಮೊದಲು ಒಂದು ಪೇಪರಲ್ಲಿ ತಿಮಿಂಗಲ ಚಿತ್ರವನ್ನು ರಚಿಸಬೇಕು. ನಂತರ ಶರೀರದಮೆಲೆ ಬರೆಸಿಕೊಳ್ಳಬೇಕು. ನಂತರ ಹಾರರ್ ಸಿನಿಮಾಗಳನ್ನು ನೋಡುತ್ತಾ, ಮಧ್ಯರಾತ್ರಿ ಎದ್ದೇಳುವುದು… ನಡೆಯುವುದು ಮೊದಲಾದ ಟಾಸ್ಕ್ ಗಳನ್ನು ಪೂರೈಸಬೇಕು.
ಈ ರೀತಿ 50 ಟಾಸ್ಕ್ ಗಳನ್ನು 50 ದಿನಗಳಲ್ಲಿ ಪೂರ್ಣಗೊಳಿಸಿದನಂತರ ಆತ್ಮಹತ್ಯೆ ಮಾಡಿಕೊಳ್ಳಬೇಕು. ಇದನ್ನೇ ಸೆಲ್ಫ್ ಡೆಸ್ಟ್ರಾಯಿಂಗ್ ಎನ್ನುತ್ತಾರೆ. ಆಟದಲ್ಲಿ ಗೆಲ್ಲಬೇಕಾದರೆ, ತಪ್ಪದೆ ಆತ್ಮಹತ್ಯೆ ಮಡಿಕೊಳ್ಳಲೇಬೇಕು ಎಂದು ನಿರ್ವಾಹಕರು ಆಟಗಾರರ ಮೇಲೆ ಒತ್ತಡ ಹೇರುತ್ತಾರೆ. ಹೀಗಾಗಿ… ಆಟವನ್ನು ಗೆಲ್ಲಲೇ ಬೇಕೆಂಬ ಹಠದಿಂದ ಮಕ್ಕಳು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಸ್ಪರ್ಧಾಳುಗಳಗಳನ್ನ ಬಲವಂತವಾಗಿ ವೇಲ್ ಶೇಪ್ ಪಡೆಯುವಂತೆ ಒತ್ತಾಯಿಸಲಾಗುತ್ತಂತೆ. ಒಂದು ಕೊನೆಯ ದಿನ ಆತ್ಮಹತ್ಯೆಯಂತಹ ಸವಾಲು ಹಾಕಲಾಗುತ್ತಂತೆ. 14 ವರ್ಷದ ಹುಡುಗಿಯರೂ ಸಹ ಈ ಗೇಮ್`ನಲ್ಲಿ ತಲ್ಲೀನರಾಗಿ 14 ಅಂತಸ್ತಿನ ಕಟ್ಟಡದಿಂದ ಧುಮುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಮಕ್ಕಳನ್ನ ಈ ರೀತಿ ಸಾವಿಗೆ ನೂಕಿದ ಆನ್ ಲೈನ್ ಡೆತ್ ಗ್ರೂಪ್`ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.
ಚಂಡೀಗಢ, ಅ.9-ಚೀನಾ ಡ್ರೋಣ್ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್ಗಳು ಹಾರಾಟ ನಡೆಸಿವೆ.ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.