News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು
ಉತ್ತಮ ಆರೋಗ್ಯ ಟಿಪ್ಸ್
ಉಪಯುಕ್ತ ಮಾಹಿತಿ

ಪ್ರತಿಯೊಬ್ಬರೂ ಓದಲೇಬೇಕಾದ SIMPLE ಸಂದೇಶ!!! ನಿಮ್ಮ ಕೈಲಾದ್ರೆ ನಿಮ್ಮ ಗೆಳೆಯರಿಗೂ SHARE ಮಾಡಿ…

1338

ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು ರೂ.10ರಂತೆ ದೊರೆಯುವ ಕಬ್ಬಿನರಸ ಇತ್ಯಾದಿ ದೇಶೀಯ ಪಾನೀಯ ಕುಡಿದರೆ ದಿನಕ್ಕೆ ಸುಮಾರು ರೂ.3600 ಕೋಟಿ ಆಗುತ್ತದೆ.

*PEPSI* ಮುಂತಾದ ವಿದೇಶಿ ಪಾನೀಯ ಕುಡಿದರೆ :-  *ಪ್ರತಿದಿನ ನಮ್ಮ ರೂ.3600 ಕೋಟಿ  ಹೊರ ದೇಶಕ್ಕೆ ಹೋಗುತ್ತದೆ. *ಆ ಕಂಪನಿಗಳು ಪ್ರತಿ ದಿನ ರೂ.7000 ಕೋಟಿ ಗಳಿಸುತ್ತಿವೆ.

ನಿಮ್ಮಲ್ಲಿ ನನ್ನ ಕಳಕಳಿಯ ಪ್ರಾರ್ಥನೆ ಏನೆಂದರೆ ದಯವಿಟ್ಟು ಕಬ್ಬಿನರಸ, ಎಳನೀರು ಮುಂತಾದ ದೇಶೀಯ ಪಾನೀಯವನ್ನೇ ಸೇವಿಸಿ.

 

*ಅದರಿಂದ ದಿನಕ್ಕೆ ರೂ.7000ಕೋಟಿ ನಮ್ಮಲ್ಲೇ ಉಳಿಯುವಂತೆ ಮಾಡಿ.

*ತಿಂಗಳಿಗೆ 2 ಲಕ್ಷ ಕೋಟಿ. ವರ್ಷಕ್ಕೆ  24 ಲಕ್ಷ  ಕೋಟಿ. ಇದು ಅಪಾರವಾದ ಹಣದ ಪರ್ವತ.* ಕೇವಲ ಪಾನೀಯ ಒಂದರಿಂದ ಮಾತ್ರ.

*ದೇಶದ ಬಡವರಿಗಾಗಿ ನೀವು ಇಷ್ಟನ್ನಾದರೂ ಮಾಡಲು ಸಾಧ್ಯವಿಲ್ಲವೇ*? ?

*ಇದು ನಮ್ಮ ರೈತರಿಗೆ ಮತ್ತು ಅವನ್ನು ಬೀದಿಯಲ್ಲಿ ಮಾರುವ ಬಡವರ ಜೀವನ ನಿರ್ವಹಣೆಗೆ ಸಹಾಯವಾಗುತ್ತದೆ.

*ರೈತರು ಮತ್ತು ಕಾರ್ಮಿಕರು ಸ್ವಾವಲಂಬಿಗಳಾಗಿ  ಆತ್ಮಹತ್ಯೆಯಂಥ ದುರಂತಗಳು ತಪ್ಪುತ್ತವೆ.

*ಈ ಪಾನೀಯಗಳ ಬೆಲೆ ಕ್ರಮೇಣ ರೂ.10 ರಿಂದ ರೂ.5ಕ್ಕೆ ಇಳಿಯುತ್ತದೆ.

ನಮ್ಮ ಜನಸಾಮಾನ್ಯರ ಆರ್ಥಿಕಸ್ಥಿತಿ ಉತ್ತಮಗೊಂಡು ರಾಷ್ಟ್ರದ ಆರ್ಥಿಕ ಸ್ಥಿತಿಯೂ ಸಧೃಢವಾಗುತ್ತದೆ.

*ಸ್ವದೇಶಿ ಉತ್ಪನ್ನ ಬಳಸಿ ದೇಶ ಉಳಿಸಿ*. ಹೀಗೆಮಾಡಿದ್ದಾದರೆ ಕೇವಲ 90 ದಿನಗಳಲ್ಲಿ ಭಾರತ ವಿಶ್ವದ ಎರಡನೇ ಶ್ರೀಮಂತ  ರಾಷ್ಟ್ರವಾಗುವುದು.

ನಮ್ಮ ದೇಶದ ರೂ.2 ರ ಮೌಲ್ಯ ಒಂದು ಡಾಲರ್ ಸಮಕ್ಕೆ ಏರುತ್ತದೆ.

ಸ್ವದೇಶಿ ಉತ್ಪನ್ನಗಳನ್ನು ಬಳಸಿ *ದೇಶದ ಸಂಪತ್ತು ಹೊರಹೋಗದಂತೆ ಮಾಡಿ*. ನಾವು ಇದನ್ನು ಅರಿತು *ಈ ಅಭಿಯಾನದಲ್ಲಿ ಕೈಜೋಡಿಸದಿದ್ದರೆ ನಮ್ಮ ಸಂಪತ್ತು ಸುಲಭವಾಗಿ ವಿದೇಶಗಳ ಪಾಲಾಗಿಬಿಡುತ್ತದೆ.*

*ಅಮೇರಿಕಾ + ರಷ್ಯ – ಇವುಗಳ ಎರಡರಷ್ಟಕ್ಕಿಂತಾ ಹೆಚ್ಚು ಜನಸಂಖ್ಯೆ ನಮ್ಮದು. ಅತಿ ಬಲಾಢ್ಯ  ದೇಶ ನಮ್ಮದು. ಅವರನ್ನು ಮೀರಿಸಿ ಮುಂದುವರಿಯಲು ನಮಗೆ ಕೇವಲ ಒಂದು ವರ್ಷ ಸಾಕು. ಆಗ ಅವರ ಹಂಗು ನಮಗಿರುವುದೇ ಇಲ್ಲ.*

*ದಯಮಾಡಿ ಈ ಸಂದೇಶವನ್ನು ದೇಶವಾಸಿ ಗೆಳೆಯರೊಂದಿಗೆ ಹಂಚಿಕೊಳ್ಳಿ, ಸ್ವಾವಲಂಬಿ ಭಾರತಕ್ಕೆ ದಯವಿಟ್ಟು ಸಹಕರಿಸಿ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ