ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
ನಾವು ಮೊದಲು ಕರ್ನಾಟಕ ಧ್ವಜದ ಹಿನ್ನೆಲೆ ತಿಳಿಯೋಣ:-

1950ರಲ್ಲಿ ಭಾರತ ಗಣರಾಜ್ಯವಾಯಿತು. ಈ ವೇಳೆ, ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರ ಸುದೀರ್ಘ ಹೋರಾಟದಿಂದ 1956ರಲ್ಲಿ ಕರ್ನಾಟಕದ ಏಕೀಕರಣವಾಯ್ತು. ಮದ್ರಾಸ್, ಹೈದರಾಬಾದ್, ಮುಂಬೈ ಭಾಗದ ಕನ್ನಡ ಮಾತನಾಡೋ ಪ್ರಾಂತ್ಯಗಳೆಲ್ಲಾ ಸೇರಿ `ಮೈಸೂರು ರಾಜ್ಯ’ ಉದಯವಾಯಿತು. ನಂತರ 1973ರಲ್ಲಿ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೇ ಮೈಸೂರು ಭಾಗಗಳನ್ನುಮೈಸೂರಿಗೆ `ಕರ್ನಾಟಕ’ ಅಂತ ಮರುನಾಮಕರಣ ಮಾಡಲಾಯಿತು. 1960ರಲ್ಲಿ ಹೋರಾಟಗಾರ ಮಾ.ರಾಮಮೂರ್ತಿ ಅವರು ಅರಿಶಿನ-ಕುಂಕುಮ ಧ್ವಜವನ್ನು ರೂಪಿಸಿದ್ದರು.
ಪ್ರತ್ಯೇಕ ನಾಡ ಧ್ವಜ ಕುರಿತು ಕುರಿತು ಸಂವಿಧಾನದಲ್ಲಿ ಏನಿದೆ?
ಪ್ರಪಂಚದ ಅನೇಕ ಒಕ್ಕೂಟದಲ್ಲಿ ರಾಜ್ಯಗಳು ತಮ್ಮ ಧ್ವಜ ಹೊಂದಿದ ಮಾತ್ರಕ್ಕೆ ಆ ಒಕ್ಕೂಟದ ಏಕತೆಗೆ ಧಕ್ಕೆಯಾಗಿದೆಯೇ ? ಪ್ರಸ್ತುತ ಭಾರತದಲ್ಲಿ ಜಮ್ಮು ಕಾಶ್ಮೀರ ಹೊರತುಪಡಿಸಿ ಯಾವುದೇ ರಾಜ್ಯಕ್ಕೆ ಪ್ರತ್ಯೇಕ ಧ್ವಜವಿಲ್ಲ. ಸಂವಿಧಾನದ ಪ್ರಕಾರ ರಾಷ್ಟ್ರಧ್ವಜಕ್ಕಿಂತ ಸ್ವಲ್ಪ ಕೆಳಗಡೆ ನಾಡ ಧ್ವಜ ಹಾರಿಸಬಹುದು, ಎಂದು ಉಲ್ಲೇಕಿಸಲಾಗಿದೆ.ಇಲ್ಲಿ ಓದಿ:-ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ???
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…
ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…