ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
ಈಗೆನಪ್ಪಾ ಇವನದ್ದು ಮತ್ತೊಂದು ಸುದ್ದಿ ಅಂತೀರಾ!ಹೌದು,ಈಗ ಪ್ರಥಮ್ ರವರು ನಿಮ್ಗೆ ಗೊತ್ತಿರುವ ಹಾಗೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಹೀಗೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್ಗೆ ಬಂದಿದೆ.
ಅದಕ್ಕೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್ಗೆ ಬಂದಿದೆ. ಅದಕ್ಕೆ ಪ್ರಥಮ್ ಕೂಡ ಒಪ್ಪಿದ್ದಾರೆ.
ಪ್ರಥಮ್ ಕೂಡ ಈಗ ಡೈರೆಕ್ಟರ್!
ಪ್ರಥಮ್ ನಟಿಸುತ್ತಿರೋ ಈ ಚಿತ್ರದ ವಿಶೇಷ ಏನಂದ್ರೆ,ಇವರು ಹೀರೋ ಕಮ್ ನಿರ್ದೇಶಕನಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ.
ಆಂಧ್ರಪ್ರದೇಶ ಮೂಲದ ನಿರ್ಮಾಪಕರು ಹಣ ಹೂಡಲಿರೋ ಈ ಚಿತ್ರಕ್ಕೆ ‘ಬಿಲ್ಡಪ್’ ಎಂಬ ಹೆಸರಿಡಲಾಗಿದೆ. ‘ಈ ನನ್ಮಗಂದ್ ಇದೇ ಆಯ್ತು ಗುರೂ’… ಅನ್ನೋ ಅಡಿಬರಹವನ್ನೂ ಸೇರಿಸಿದ್ದಾರೆ.
ಬಿಲ್ಡಪ್ ಚಿತ್ರದಲ್ಲಿ ಯಾರೆಲ್ಲಾ ಬಿಲ್ಡಪ್ ಕೊಡ್ತಾರೆ?
ಭಾರೀ ಅದ್ದೂರಿ ತಾರಾಗಣದ ಈ ಚಿತ್ರದಲ್ಲಿ ಕುರಿ ಪ್ರತಾಪ್ ಕೂಡಾ ಮುಖ್ಯವಾದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದರ ಹೊರತಾಗಿ ಮಿಕ್ಕ ಅದ್ದೂರಿ ತಾರಾಗಣವನ್ನು ಫೋಟೋ ಶೂಟ್ ಮೂಲಕವೇ ಜಾಹೀರು ಮಾಡಲು ಚಿತ್ರ ತಂಡ ನಿರ್ಧರಿಸಿದೆ.
ಬರುವ ಭಾನುವಾರದಂದೇ ಈ ಚಿತ್ರಕ್ಕಾಗಿ ಫೋಟೋ ಶೂಟ್ ಕೂಡಾ ನಡೆಯಲಿದೆಯಂತೆ. ಇನ್ನೂ ವಿಶೇಷವೆಂದರೆ ಈ ಚಿತ್ರದ ನಾಯಕಿಯಾಗಿ ದಕ್ಷಿಣ ಭಾರತದ ಪ್ರಸಿದ್ಧ ನಟಿಯೊಬ್ಬರು ಬರಲಿದ್ದಾರಂತೆ. ಅವರ್ಯಾರೆಂಬುದು ಕೂಡಾ ಸದ್ಯಕ್ಕೆ ಸಸ್ಪೆನ್ಸ್!
ಬಿಲ್ಡಪ್ ಚಿತ್ರದ ಬಿಲ್ಡಪ್ ನಿರ್ಮಾಪಕರು…
ನಿರ್ಮಾಪಕ ಉದಯ್ ಮೆಹ್ತಾ ಈ ಚಿತ್ರಕ್ಕೆ ಅದ್ದೂರಿಯಾದಂಥಾದ್ದೇ ಕತೆ ಹೆಣೆದಿದ್ದಾರೆ. ಈಗ ಪ್ರಥಮ್ ದೇವ್ರಂಥಾ ಮನುಷ್ಯ ಮತ್ತು ಎಮ್ಎಲ್ಎ ಚಿತ್ರದಲ್ಲಿ ಬ್ಯುಸಿಯಾಗಿರೋದರಿಂದ ಆ ಎರಡು ಚಿತ್ರಗಳು ಮುಗಿದ ಮೇಲೆ ಬಿಲ್ಡಪ್ ಶುರುವಾಗಲಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಪ್ರಥಮ್’ನ ಬಿಲ್ದುಪ್ ಶುರುವಾಗಲಿದೆ.
ಆದರೆ ಪ್ರಥಮ್ಗೆ ಕನ್ನಡ, ಇಂಗ್ಲಿಷು ಮತ್ತು ಒಂದಿಷ್ಟು ಸಂಸ್ಕೃತ ಬಿಟ್ಟರೆ ತಮಿಳು ತೆಲುಗಿನ ಗಂಧ ಗಾಳಿನೆ ಗೊತ್ತಿಲ್ಲ.
ಆದಾಗ್ಯೂ ತೆಲುಗಿನ ಬಹುದೊಡ್ಡ ಉದ್ಯಮಿಯೊಬ್ಬರು ಈ ಸಿನಿಮಾ ಎರಡೂ ಭಾಷೆಯಲ್ಲಿ ನಿರ್ಮಾಣವಾಗಬೇಕು ಎಂದು ಆಸೆ ಪಟ್ಟು ನಿರ್ಮಾಣಕ್ಕಿಳಿದಿದ್ದಾರೆ. ಇದರ ಜೊತೆಗೆ ಪ್ರಥಮ್ಗೆ ಬಹುಕಾಲದ ಗೆಳೆಯರಾಗಿರುವ ಮಧು ಕಲ್ಯಾಣ್ ಮತ್ತು ಲಕ್ಷ್ಮಣ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.
ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.