ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
ಈಗೆನಪ್ಪಾ ಇವನದ್ದು ಮತ್ತೊಂದು ಸುದ್ದಿ ಅಂತೀರಾ!ಹೌದು,ಈಗ ಪ್ರಥಮ್ ರವರು ನಿಮ್ಗೆ ಗೊತ್ತಿರುವ ಹಾಗೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಹೀಗೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್ಗೆ ಬಂದಿದೆ.
ಅದಕ್ಕೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್ಗೆ ಬಂದಿದೆ. ಅದಕ್ಕೆ ಪ್ರಥಮ್ ಕೂಡ ಒಪ್ಪಿದ್ದಾರೆ.
ಪ್ರಥಮ್ ಕೂಡ ಈಗ ಡೈರೆಕ್ಟರ್!
ಪ್ರಥಮ್ ನಟಿಸುತ್ತಿರೋ ಈ ಚಿತ್ರದ ವಿಶೇಷ ಏನಂದ್ರೆ,ಇವರು ಹೀರೋ ಕಮ್ ನಿರ್ದೇಶಕನಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ.
ಆಂಧ್ರಪ್ರದೇಶ ಮೂಲದ ನಿರ್ಮಾಪಕರು ಹಣ ಹೂಡಲಿರೋ ಈ ಚಿತ್ರಕ್ಕೆ ‘ಬಿಲ್ಡಪ್’ ಎಂಬ ಹೆಸರಿಡಲಾಗಿದೆ. ‘ಈ ನನ್ಮಗಂದ್ ಇದೇ ಆಯ್ತು ಗುರೂ’… ಅನ್ನೋ ಅಡಿಬರಹವನ್ನೂ ಸೇರಿಸಿದ್ದಾರೆ.
ಬಿಲ್ಡಪ್ ಚಿತ್ರದಲ್ಲಿ ಯಾರೆಲ್ಲಾ ಬಿಲ್ಡಪ್ ಕೊಡ್ತಾರೆ?
ಭಾರೀ ಅದ್ದೂರಿ ತಾರಾಗಣದ ಈ ಚಿತ್ರದಲ್ಲಿ ಕುರಿ ಪ್ರತಾಪ್ ಕೂಡಾ ಮುಖ್ಯವಾದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದರ ಹೊರತಾಗಿ ಮಿಕ್ಕ ಅದ್ದೂರಿ ತಾರಾಗಣವನ್ನು ಫೋಟೋ ಶೂಟ್ ಮೂಲಕವೇ ಜಾಹೀರು ಮಾಡಲು ಚಿತ್ರ ತಂಡ ನಿರ್ಧರಿಸಿದೆ.
ಬರುವ ಭಾನುವಾರದಂದೇ ಈ ಚಿತ್ರಕ್ಕಾಗಿ ಫೋಟೋ ಶೂಟ್ ಕೂಡಾ ನಡೆಯಲಿದೆಯಂತೆ. ಇನ್ನೂ ವಿಶೇಷವೆಂದರೆ ಈ ಚಿತ್ರದ ನಾಯಕಿಯಾಗಿ ದಕ್ಷಿಣ ಭಾರತದ ಪ್ರಸಿದ್ಧ ನಟಿಯೊಬ್ಬರು ಬರಲಿದ್ದಾರಂತೆ. ಅವರ್ಯಾರೆಂಬುದು ಕೂಡಾ ಸದ್ಯಕ್ಕೆ ಸಸ್ಪೆನ್ಸ್!
ಬಿಲ್ಡಪ್ ಚಿತ್ರದ ಬಿಲ್ಡಪ್ ನಿರ್ಮಾಪಕರು…
ನಿರ್ಮಾಪಕ ಉದಯ್ ಮೆಹ್ತಾ ಈ ಚಿತ್ರಕ್ಕೆ ಅದ್ದೂರಿಯಾದಂಥಾದ್ದೇ ಕತೆ ಹೆಣೆದಿದ್ದಾರೆ. ಈಗ ಪ್ರಥಮ್ ದೇವ್ರಂಥಾ ಮನುಷ್ಯ ಮತ್ತು ಎಮ್ಎಲ್ಎ ಚಿತ್ರದಲ್ಲಿ ಬ್ಯುಸಿಯಾಗಿರೋದರಿಂದ ಆ ಎರಡು ಚಿತ್ರಗಳು ಮುಗಿದ ಮೇಲೆ ಬಿಲ್ಡಪ್ ಶುರುವಾಗಲಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಪ್ರಥಮ್’ನ ಬಿಲ್ದುಪ್ ಶುರುವಾಗಲಿದೆ.
ಆದರೆ ಪ್ರಥಮ್ಗೆ ಕನ್ನಡ, ಇಂಗ್ಲಿಷು ಮತ್ತು ಒಂದಿಷ್ಟು ಸಂಸ್ಕೃತ ಬಿಟ್ಟರೆ ತಮಿಳು ತೆಲುಗಿನ ಗಂಧ ಗಾಳಿನೆ ಗೊತ್ತಿಲ್ಲ.
ಆದಾಗ್ಯೂ ತೆಲುಗಿನ ಬಹುದೊಡ್ಡ ಉದ್ಯಮಿಯೊಬ್ಬರು ಈ ಸಿನಿಮಾ ಎರಡೂ ಭಾಷೆಯಲ್ಲಿ ನಿರ್ಮಾಣವಾಗಬೇಕು ಎಂದು ಆಸೆ ಪಟ್ಟು ನಿರ್ಮಾಣಕ್ಕಿಳಿದಿದ್ದಾರೆ. ಇದರ ಜೊತೆಗೆ ಪ್ರಥಮ್ಗೆ ಬಹುಕಾಲದ ಗೆಳೆಯರಾಗಿರುವ ಮಧು ಕಲ್ಯಾಣ್ ಮತ್ತು ಲಕ್ಷ್ಮಣ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…