ಉಪಯುಕ್ತ ಮಾಹಿತಿ

ಪ್ರಧಾನಮಂತ್ರಿ ಜನೌಷಧಿ ಯೋಜನೆಯಲ್ಲಿ, ಕ್ಯಾನ್ಸೆರ್’ಗೂ ಸಿಗಲಿವೆ ಅತೀ ಕಡಿಮೆ ಬೆಲೆಯ ಗುಣಮಟ್ಟದ ಔಷಧಿಗಳು!ತಿಳಿಯಲು ಈ ಲೇಖನ ಓದಿ…

2109

ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.

 

ಜನೌಷಧಿಯ ಮಹತ್ವ:-

ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸರಕಾರ ಜನೌಷಧಿ ಮಳಿಗೆಗಳನ್ನು ಆರಂಭಿಸಿದೆ. ಹಲವು ತಾಲ್ಲೂಕು ಕೇಂದ್ರ ಗಳಲ್ಲಿಯೂ ಆರಂಭವಾಗಿದೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ‘ಪ್ರಧಾನ ಮಂತ್ರಿ ಭಾರತೀಯ ಜನರಿಕ್ ಕೇಂದ್ರ’ವು ಈ ನಿಟ್ಟಿನಲ್ಲಿ ಕರ್ನಾಟಕ ಸೇರಿದಂತೆ ದೇಶದ ಅನೇಕ ಕಡೆ ಮಳಿಗೆಗಳನ್ನು ಆರಂಭಿಸಿದೆ. ಈಗ ಮಾರುಕಟ್ಟೆಯಲ್ಲಿ ಇರುವ ವಿವಿಧ ಔಷಧಿ ಅಂಗಡಿಗಳಿಗೆ ಹೋಲಿಸಿದರೆ ಈ ಜನೌಷಧಿ ಮಳಿಗೆಗಳಲ್ಲಿ ಸಿಗುವ ಜೀವನಾಶ್ಯಕ ಔಷಧಿಗಳು ಶೇ.90ರ ದರಕ್ಕಿಂತ ಕಡಿಮೆ ಬೆಲೆಗೆ ಲಭ್ಯವಾಗುತ್ತವೆ.

ಎಲ್ಲ ವರ್ಗದವರಿಗೂ ಕಡಿಮೆ ದರದಲ್ಲಿ ದೊರೆಯುವ ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದ ಕಾರ್ಯ ಶ್ಲಾಘನೀಯ. ನಗರದ ಜನರು ಇದರ  ಸದುಪಯೋಗ ಪಡೆದುಕೊಳ್ಳಬೇಕು’ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಬಡವರಿಗೆ ಕಡಿಮೆ ದರದಲ್ಲಿ ಔಷಧಿಯನ್ನು ವಿತರಿಸಲಾಗುತ್ತಿದೆ.

ನಿಧಾನವಾಗಿ ಈ ಜನೌಷಧಿ ಮಳಿಗೆಗಳು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜನಪ್ರಿಯವಾಗುತ್ತಿವೆ. ಸಣ್ಣಪುಟ್ಟ ರೋಗರುಜಿನಗಳಿಗೂ ಜನಸಾಮಾನ್ಯರು ವೈದ್ಯರ ಬಳಿಗೆ ಹೋದರೆ ದುಬಾರಿ ಬೆಲೆಯ ಬ್ರಾಂಡೆಡ್ ಔಷಧಿಯನ್ನು ಬರೆದುಕೊಡುತ್ತಾರೆ. ಇದರಲ್ಲಿ ವೈದ್ಯರು ಮತ್ತು ಔಷಧಿ ಕಂಪೆನಿಗಳ ನಂಟು ಕೂಡಾ ಪ್ರಭಾವ ಬೀರುತ್ತದೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೆಲವು ದಿನಗಳ ಹಿಂದೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಪ್ರಧಾನಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ ಆನಂತರ ಭಾರತೀಯ ವೈದ್ಯಕೀಯ ಮಂಡಳಿ ಆದೇಶವೊಂದನ್ನು ಹೊರಡಿಸಿ ಇನ್ನು ಮುಂದೆ ವೈದ್ಯರು ರೋಗಿಗಳಿಗೆ ಜನರಿಕ್ ಔಷಧಿಯನ್ನೇ ಬರೆದುಕೊಡಬೇಕೆಂದು ತಿಳಿಸಿತ್ತು. ಈಗ ಎಲ್ಲೆಡೆ ಈ ಯೋಜನೆಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗುತ್ತಿದೆ..

ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಆರೋಗ್ಯ ಸೇವೆ ಕೈಗೆಟಕುವ ದರದಲ್ಲಿ ದೊರಕಬೇಕೆನ್ನುವ ಉದ್ದೇಶ ಇದರ ಹಿಂದಿದೆ.. ರಾಷ್ಟ್ರವೊಂದು ಅಭಿವೃದ್ಧಿಗೊಳ್ಳಬೇಕಾದಲ್ಲಿ ರಾಷ್ಟ್ರದ ಪ್ರಜೆಗಳು ಆರೋಗ್ಯವಂತರಾಗಿರುವುದು ಕೂಡ ಅಷ್ಟೆ ಮುಖ್ಯ,  ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಿ.

ಇಲ್ಲಿ ಗುಣಮಟ್ಟದ ಔಷಧಿ ಕಡಿಮೆ ದರದಲ್ಲಿ ಲಭ್ಯ:-

ಸಾರ್ವಜನಿಕರ ಕಷ್ಟವನ್ನು ದೂರಮಾಡಲು ಮನೆಬಾಗಿಲಿಗೆ ದೇವರು ಬಂದಂತಾಗಿದೆ. ಕೇಂದ್ರ ಸರ್ಕಾರ ಸಾಮಾನ್ಯ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಬೇಕೆಂಬ ನಿಟ್ಟಿನಲ್ಲಿ ಪ್ರತಿ ಜಿಲ್ಲಾ, ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿದ್ದು ಪ್ರತಿಯೊಬ್ಬರೂ ಇಲ್ಲಿಂದಲೇ ಔಷಧಿಗಳನ್ನು ಖರೀದಿಸಬೇಕು ಎಂದು ಜನೌಷಧಿ ಕೇಂದ್ರದ ಹಿರಿಯ ಅಧಿಕಾರಿ ಡಾ.ಅನಿಲಾ ದೀಪಕ್ಶೆಟ್ಟಿ ಕರೆ ನೀಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…

  • ಉಪಯುಕ್ತ ಮಾಹಿತಿ, ದೇಶ-ವಿದೇಶ

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಕನ ಓದಿ…

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್‍ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.

  • ಸುದ್ದಿ

    ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ,..!

    ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…

  • ದೇಗುಲ ದರ್ಶನ

    ಮೊದಲ ದಿನವೇ ಅಯ್ಯಪ್ಪ ಸ್ವಾಮಿ ಹುಂಡಿಗೆ ದಾಖಲೆಯ ಹಣ . ಮೊದಲ ದಿನ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಭಕ್ತರು ಎಷ್ಟು ಗೊತ್ತಾ?

    ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…

  • ಸುದ್ದಿ

    ಕೇವಲ 21 ವರ್ಷಕ್ಕೆ ಜಗತ್ತಿನ ಎಲ್ಲ ‘ದೇಶ’ ಸುತ್ತಿ ಬಂದಂತಹ ಯುವತಿ…!

    ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್‌ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…

  • ವೀಡಿಯೊ ಗ್ಯಾಲರಿ

    ನ್ಯಾಯಬೆಲೆ ಅಂಗಡಿಗಳು ಬಡವರಿಗೆ ಕೊಡುವ ಅಕ್ಕಿಯಲ್ಲಿ ಹೇಗೆಲ್ಲಾ ಮೋಸ ಮಾಡ್ತಾರೆ ಗೊತ್ತಾ.?ತಿಳಿಯಲು ಮುಂದೆ ನೋಡಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…