ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ. ಮೋದಿ ಭಾಷಣ ನಿಲ್ಲಿಸಲು ಕಾರಣವಾಗಿದ್ದು ಆಜಾನ್(ನಮಾಜ್). ಬುಧವಾರ ನವ್ಸಾರಿಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಸಮೀಪದ ಮಸೀದಿಯಿಂದ ಆಜಾನ್(ನಮಾಜ್) ಧ್ವನಿ ಕೇಳಿತು. ತಕ್ಷಣವೇ ಪ್ರಧಾನಿ ಮೋದಿ ಕೆಲ ಕ್ಷಣಗಳ ಕಾಲ ತಮ್ಮ ಭಾಷಣವನ್ನು ನಿಲ್ಲಿಸಿ ಮೌನವಾದರು. ನಂತರ ಆಜಾನ್ ಮುಗಿದ ಬಳಿಕ ಮತ್ತೆ ಭಾಷಣ ಮುಂದುವರೆಸಿದರು.

ಪ್ರಧಾನಿ ಮೋದಿ ಅವರು ತಮ್ಮ ಭಾಷಣವನ್ನು ನಿಲ್ಲಿಸುತ್ತಿದ್ದಂತೆ ಸಭಿಕರಲ್ಲಿ ಕೆಲ ಕಾಲ ಗೊಂದಲ ಉಂಟಾಯಿತು. ಆದರೆ ಮೋದಿ ಅವರು ಆಜಾನ್ ಮುಗಿದ ಬಳಿಕ ಭಾಷಣ ಆರಂಭಿಸುತ್ತಿದಂತೆ ಎಲ್ಲ ಸಭಿಕರು ಚಪ್ಪಾಳೆ ತಟ್ಟುವ ಮೂಲಕ ಮೋದಿಯವರ ನಡೆಯನ್ನು ಸ್ವಾಗತಿಸಿದರು.
ಇದೇ ಮೊದಲಲ್ಲ:-
ಆಜಾನ್ ವೇಳೆ ಮೋದಿ ಅವರು ಭಾಷಣ ನಿಲ್ಲಿಸಿದ್ದು ಇದೇ ಮೊದಲಲ್ಲ. ಈ ಹಿಂದೆ ಪಶ್ಚಿಮ ಬಂಗಾಳದ ಖರಗ್ಪುರದಲ್ಲಿ ಭಾಷಣ ಮಾಡುವ ವೇಳೆ ಆಜಾನ್ ಧ್ವನಿ ಕೇಳಿಸಿದಾಗಲೂ ಪ್ರಧಾನಿ ತಮ್ಮ ಭಾಷಣವನ್ನು ನಿಲ್ಲಿಸಿ ಮೌನ ವಹಿಸಿದ್ದರು.

ನಂತರ ಭಾಷಣ ಆರಂಭಿಸಿದ ಅವರು ಯಾರ ಪ್ರಾರ್ಥನೆಯನ್ನು ನಡುವೆ ಅಡ್ಡಿಪಡುಸುವುದು ನನಗೆ ಇಷ್ಟವಿಲ್ಲ. ಹಾಗಾಗಿ ಭಾಷಣವನ್ನು ನಡುವೆ ನಿಲ್ಲಿಸಬೇಕಾಯಿತು ಎಂದು ಹೇಳಿದ್ದರು.
ಭಾಷಣ ವೇಳೆ ಮತ್ತೊಂದು ಅಚ್ಚರಿ:-
ಪ್ರಧಾನಿ ಮೋದಿ ಭಾಷಣ ಮಾಡುವ ವೇಳೆ ಮತ್ತೊಂದು ಅಚ್ಚರಿ ಘಟನೆ ನಡೆಯಿತು. ಪ್ರಧಾನಿ ಮೋದಿಯಂತೆ ಬಟ್ಟೆತೊಟ್ಟಿದ್ದ ಪುಟ್ಟ ಪೋರನೊಬ್ಬ ವೇದಿಕೆ ಮೇಲೆ ಬಂದು ಪ್ರಧಾನಿಗಳಿಗೆ ಶುಭಾಶಯ ತಿಳಿಸಿದ. ಬಾಲಕನನ್ನು ಮಾತನಾಡಿಸಿದ ಪ್ರಧಾನಿ ಮೋದಿ ಬಾಲಕನ ಬಳಿ ಬಂದು ಶುಭ ಕೋರಿದರು.

ಕಳೆದ ಎರಡು ದಿನಗಳಿಂದ ಗುಜರಾತ್ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..
ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್ ಹೌಸ್ ಕಿಕ್ ಹೊಡೆದು ಬಾಟಲ್ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ರಂತಹ ನಟರು ಹಾಗೂ ಹಲವು ಫೈಟರ್ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್ನಲ್ಲಿ ರಾಗ ಎಳೆಯುತ್ತಿದ್ದಂತೆ…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ