ಸರ್ಕಾರದ ಯೋಜನೆಗಳು

ಪ್ರಧಾನ ಮಂತ್ರಿ ಈ ಯೋಜನೆ ಮಾಡಿಸಿದವರಿಗೆ ನೂರೆಂಟು ಲಾಭ! ತಿಳಿಯಲು ಈ ಲೇಖನ ಓದಿ..

802

ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ.

ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ.

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ ಅಂಗವೈಕಲ್ಯಕ್ಕೆ 2 ಮತ್ತು ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿಗಳ ಲೈಫ್ ಕವರೇಜ್ ಲಭಿಸುವುದು.

PMSBY ಪಾಲಿಸಿ ಅಡಿಯಲ್ಲಿ ಯಾವ ಅಂಶಗಳಿಗೆ ಎಷ್ಟು ಕವರೇಜ್ ಸಿಗುತ್ತದೆ?

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಅಡಿಯಲ್ಲಿ ವಿಮೆದಾರನ ಆಕಸ್ಮಿಕ ಮರಣದ ಸಂದರ್ಭದಲ್ಲಿ ರೂ. 2 ಲಕ್ಷ ಲಭ್ಯವಾಗುತ್ತದೆ.

ಇದಲ್ಲದೆ, ರೂ. 2 ಲಕ್ಷ ಪೂರ್ಣ ಅಂಗವೈಕಲ್ಯತೆ ಅಥವಾ ಎರಡೂ ಕಣ್ಣುಗಳಿಗೆ ಶಾಶ್ವತ ಹಾನಿ ಅಥವಾ ಕೈಗಳು ಮತ್ತು ಪಾದಗಳು, ಪಾರ್ಶ್ವವಾಯು ಇತ್ಯಾದಿಗಳ ಪೂರ್ಣ ಅಸಾಮರ್ಥ್ಯದ ಸಂದರ್ಭದಲ್ಲಿ ಒದಗಿಸಲಾಗುತ್ತದೆ. ಭಾಗಶಃ ಅಂಗವೈಕಲ್ಯತೆಯ ಸಂದರ್ಭದಲ್ಲಿ, ವಿಮೆದಾರರಿಗೆ ರೂ. 1 ಲಕ್ಷಗಳ ಜೀವ ರಕ್ಷಣಾ ಧನವನ್ನು ನೀಡಲಾಗುತ್ತದೆ.

ಸೇರ್ಪಡೆ ಮತ್ತು ಪ್ರತ್ಯೇಕಿಸುವಿಕೆ:-

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಅಡಿಯಲ್ಲಿ ವ್ಯಾಖ್ಯಾನಿಸಿದಂತೆ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಯಾವುದೇ ಸಾವು, ಅಪಘಾತಗಳು ಮತ್ತು ಅಂಗವೈಕಲ್ಯಗಳು ಸೇರ್ಪಡೆಯಾಗಿವೆ.

ಈ ಯೋಜನೆಯು ಆತ್ಮಹತ್ಯೆಗೆ ವಿರುದ್ಧವಾಗಿ ಯಾವುದೇ ರಕ್ಷಣೆಯನ್ನು ಕೊಡುವುದಿಲ್ಲ. ಆದರೆ ಕೊಲೆಯ ಕಾರಣದಿಂದಾಗಿರುವ ಮರಣವು ಪಾಲಿಸಿಯ ಅಡಿಯಲ್ಲಿರುತ್ತದೆ. ಒಂದು ಕೈ ಅಥವಾ ಕಾಲು, ಕಣ್ಣಿನ ದೃಷ್ಟಿ ಕಳೆದುಕೊಂಡಲ್ಲಿ ಕೂಡ ಈ ಯೋಜನೆಯ ಯಾವುದೇ ವ್ಯಾಪ್ತಿಯಲ್ಲಿ ಬರುವುದಿಲ್ಲ.

ನೆಟ್ ಬ್ಯಾಂಕಿಂಗ್ ಮೂಲಕ ಸುರಕ್ಷಾ ವಿಮಾ ಯೋಜನೆಗೆ ಸೇರ್ಪಡೆ ಹೇಗೆ..?

ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಮಾಡಿ ಮತ್ತು ವಿಮೆ ಟ್ಯಾಬ್ ಅನ್ನು ಕ್ಲಿಕ್ ಮಾಡಿ. ಪುಟದಲ್ಲಿ ಲಭ್ಯವಿರುವ ಎರಡೂ ಯೋಜನೆಗಳಲ್ಲಿ ಬೇಕಾದದನ್ನು ಆರಿಸಿಕೊಳ್ಳಿ. ನೀವು ಪ್ರೀಮಿಯಂ ಪಾವತಿಸಲು ಬಯಸುವ ಖಾತೆಯನ್ನು ಆಯ್ಕೆ ಮಾಡಿ.

ಆಯ್ಕೆ ಮಾಡಿದ ಖಾತೆಯ ಪ್ರಕಾರ ಪಾಲಿಸಿ ಕವರ್ ವಿವರ, ನಾಮಿನಿ ವಿವರ ಮತ್ತು ಪ್ರೀಮಿಯಂ ಮೊತ್ತವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ನೀವು ಉಳಿತಾಯ ಖಾತೆಯ ನಾನಿಮಿಯನ್ನು ಕೂಡ ಆಯ್ಕೆ ಮಾಡಬಹುದು ಅಥವಾ ಹೊಸ ನಾಮಿನಿಯನ್ನು ಸೇರಿಸಬಹುದು .

PMSBYಗೆ ಸೇರ್ಪಡೆಗೆ ಬೇಕಾದ ಅರ್ಹತೆ:-

ಕನಿಷ್ಟ 18 ವರುಷ ಪೂರೈಸಿರಬೇಕಾಗಿದ್ದು, 18-70 ವರ್ಷ ವಯಸ್ಸಿನ ವ್ಯಕ್ತಿಗಳು PMSBY ಅನ್ನು ಖರೀದಿಸಲು ಅರ್ಹರಾಗಿದ್ದಾರೆ.

ಇದಲ್ಲದೆ, NRIಗಳೂ ಕೂಡ ಪಾಲಿಸಿಗೆ ಸೇರಿಕೊಳ್ಳಬಹುದು ಮತ್ತು ಪಾಲಿಸಿಯ ಕ್ಲೇಮ್ ಗಳನ್ನೂ ಫಲಾನುಭವಿಗಳಿಗೆ ಭಾರತೀಯ ಕರೆನ್ಸಿಯಲ್ಲಿ ಕೊಡಲಾಗುವುದು. ಉಳಿತಾಯ ಖಾತೆಯನ್ನು ಹೊಂದಿರಬೇಕಾಗಿರುವುದು ಕಡ್ಡಾಯವಾಗಿದೆ.

ಎಸ್ಎಂಎಸ್ ಮೂಲಕ ಸುರಕ್ಷಾ ವಿಮಾ ಯೋಜನೆಗೆ ಸೇರ್ಪಡೆ ಹೇಗೆ?

PMSBYY ಎಂದು ಸಂದೇಶ ಕಳುಹಿಸುವಂತೆ ಅರ್ಹ ಅಭ್ಯರ್ಥಿಗಳಿಗೆ SMS ಕಳುಹಿಸಲಾಗುವುದು. ಈ ಯೋಜನೆಗೆ ಸೇರ್ಪಡೆಯಾಗಲು ‘PMSBYY’ ಎಂದು ಸಂದೇಶವನ್ನು ಕಳುಹಿಸಬೇಕು.

ಈ ಸಂದೇಶಕ್ಕೆ ಬದಲಾಗಿ ಗ್ರಾಹಕರಿಗೆ ಸ್ವೀಕೃತಿಯ ಸಂದೇಶವನ್ನು ಕಳುಹಿಸಲಾಗುತ್ತದೆ.ಅರ್ಜಿಯ ಪ್ರಕ್ರಿಯೆಯಲ್ಲಿ ಮುಂದುವರೆಯಲು ಚಂದಾದಾರರ ಹೆಸರು, ವೈವಾಹಿಕ ಸ್ಥಿತಿ, ಹುಟ್ಟಿದ ದಿನಾಂಕ ಇತ್ಯಾದಿ ವಿವರಗಳ ಅವಶ್ಯಕತೆಯಿದೆ.

ಈ ವಿವರಗಳು ಬ್ಯಾಂಕಿನ ದಾಖಲೆಯಲ್ಲಿ ದೊರಕದಿದ್ದರೆ, ಅರ್ಜಿಯ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದಿಲ್ಲ ಮತ್ತು ಅರ್ಜಿದಾರರು ಹತ್ತಿರದ ಬ್ಯಾಂಕಿನ ಶಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಬ್ಯಾಂಕ್ ಖಾತೆಯಲ್ಲಿ ಪ್ರೀಮಿಯಂ ಕಟ್ಟುವಷ್ಟು ಮೊತ್ತವಿಲ್ಲದಿದ್ದಲ್ಲಿ ಪಾಲಿಸಿಯಿಂದೊದಗುವ ಕವರೇಜ್ ರದ್ದಾಗುತ್ತದೆ. ಆದರೆ ಪಾಲಿಸಿ ಇನ್ನೂ ಜಾರಿಯಲ್ಲಿರುತ್ತದೆ.

ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್ 

ಪರಿಹಾರದಲ್ಲಿ ಓಪನ್ ಚಾಲೆಂಜ್ 

ಇಷ್ಟಪಟ್ಟರು ನಿಮ್ಮಂತ ಯಾವಾಗಲೂ

ಪ್ರೀತಿಯಲ್ಲಿ ನಂಬಿ ಮೋಸ 

ಅತ್ತೆಸೊಸೆ ಕಲಹ ಲೈಂಗಿಕ ಸಮಸ್ಯೆ

ಮದುವೆಯಲ್ಲಿ ಅಡಚಣೆ

ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ

ಸಂಪರ್ಕಿಸಿ 9036367905

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸದ್ಯದಲ್ಲೇ “ಗೋವು ” ಆನ್ಲೈನ್ ಮಾರುಕಟ್ಟೆ ..!ತಿಳಿಯಲು ಈ ಲೇಖನ ಓದಿ ..

    ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್‌ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

  • ಸುದ್ದಿ

    ಪೊಲೀಸ್ ಠಾಣೆಯಲ್ಲಿ ಆರೋಪಿಯ ಬರ್ತ್‌ಡೇ ಸೆಲೆಬ್ರೇಷನ್….!

    ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್‌ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್‌ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…

  • ಸಿನಿಮಾ

    ಬಿಚ್ಚಮ್ಮ ಸನ್ನಿ ಲಿಯೋನ್ ಮೇಲೆ ಎಫ್‍ಐಆರ್!ಅಸಲಿ ಕಾರಣ ಏನು ಗೊತ್ತಾ?

    ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…

  • ಗ್ಯಾಜೆಟ್

    ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

    ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.

  • ಸುದ್ದಿ

    ಕೆಲವು ವಸ್ತುಗಳ ಬೆಲೆ ಏರಿಕೆ ! ಕೆಲವು ವಸ್ತುಗಳ ಬೆಲೆ ಇಳಿಕೆ! ಮೋದಿ ಬಜೆಟ್​ ಏನೇನಿದೆ ಗೊತ್ತಾ…ತಿಳಿಯಿರಿ?

    ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ.. ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ. ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್​ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು…

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…