ಜ್ಯೋತಿಷ್ಯ

ಪ್ರೇಮಿಗಳ ದಿನದಂದು ಈ ರಾಶಿಗಳ ವ್ಯಕ್ತಿಗಳಿಗೆ ಸಿಗಲಿದೆ ಪ್ರೀತಿ..!

417

ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ.

ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು ಮೊದಲು ಪ್ರೀತಿಸಿದ ವ್ಯಕ್ತಿಗಳ ವಿಶ್ವಾಸ ಗಳಿಸಿ ನಂತ್ರ ಪ್ರೇಮ ನಿವೇದನೆ ಮಾಡಿ. ಹೀಗೆ ಮಾಡಿದ್ರೆ ಸಂಬಂಧದಲ್ಲಿ ಪ್ರೀತಿ, ಪ್ರಣಯ ಜೀವಂತವಾಗಿರುತ್ತದೆ.

ಮಿಥುನ ರಾಶಿಯವರಿಗೆ ಕೂಡ ಪ್ರೇಮಿಗಳ ದಿನ ವಿಶೇಷವಾಗಿರಲಿದೆ. ಈ ರಾಶಿಯವರಿಗೆ ಪ್ರೇಮಿಗಳ ದಿನದಂದು ಸ್ವಚ್ಛ ಪ್ರೀತಿ ಸಿಗಲಿದೆ. ಆದ್ರೆ ಈ ರಾಶಿಯವರಿಗೆ ತಮ್ಮ ಹೃದಯದ ಮಾತನ್ನ ಹೊರ ಹಾಕುವುದು ಸುಲಭವಲ್ಲ. ಪ್ರೇಮಿಗಳ ದಿನದಂದು ಪ್ರೇಮ ನಿವೇದನೆ ಮಾಡುವ ಈ ರಾಶಿಯವರು ಮೊದಲು ತಮ್ಮ ಮನಸ್ಸಿನ ಮಾತುಗಳನ್ನು ಪ್ರೇಮಿ ಮುಂದೆ ತೆರೆದಿಟ್ಟು ನಂತ್ರ ಪ್ರಪೋಸ್ ಮಾಡಿ.

ಪ್ರೇಮಿಗಳ ದಿನದಂದು ಮೇಷ ರಾಶಿಯವರಿಗೂ ನಿಜವಾದ ಪ್ರೀತಿ ಸಿಗಲಿದೆ. ಈ ರಾಶಿಯವರು ಭಾವನಾತ್ಮಕವಾಗಿ ದುರ್ಬಲರಾಗಿರುತ್ತಾರೆ. ಮೃದು ಸಂಗೀತ ಈ ರಾಶಿಯವರಿಗೆ ಇಷ್ಟವಾಗುತ್ತದೆ. ಪ್ರೇಮಿಗಳ ದಿನದಂದು ಸ್ವಲ್ಪ ಸುತ್ತಾಡಿ ನಂತ್ರ ಪ್ರೇಮ ನಿವೇದನೆ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಸುದ್ದಿ

    ವಾಸನೆ ಗ್ರಹಿಸುತ್ತಿದ್ದ ಕುದುರೆ ಎಚ್ಚೆತ್ತ ಮಹಿಳೆ ವೈದ್ಯರ ಬಳಿ ತೆರಳಿದಾಗ ಕಾದಿತ್ತು ಶಾಕ್​.

    ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್​ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್​ ಲ್ಯಾಂಚ್​ಶೈರ್​ನ ಬ್ಲ್ಯಾಕ್​ಬರ್ನ್​ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್​(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…

  • ಸಿನಿಮಾ, ಸುದ್ದಿ

    70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟ ನವರಸನಾಯಕ ಜಗ್ಗೇಶ್.

    ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…

  • ಸುದ್ದಿ

    ಕೇರಳ ನಂತರ ಕರ್ನಾಟಕದಲ್ಲೂ ಬಾವಲಿ ಜ್ವರದ ಭೀತಿ- 8 ಜಿಲ್ಲೆಗಳಿಗೆ ಕಟ್ಟೆಚರ…..!

    ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ. ಕೇವಲ 5 ನಿಮಿಷದಲ್ಲಿ ನೆಗಡಿ ಕೆಮ್ಮು ಕಫ ಗಂಟಲು ಕಿರಿಕಿರಿ ಮಾಯ.

    ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…