News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಪ್ಲಾಸ್ಟಿಕ್ ನಿಷೇಧಕ್ಕೆ ಈ ದೇಶದಲ್ಲಿರುವ ಕಠಿಣ ಕಾನೂನು, ನಮ್ಮ ದೇಶದಲ್ಲಿ ಜಾರಿಯಾದ್ರೆ ಏನಾಗುತ್ತೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

181

ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ.

ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು ಯಾರಾದರೂ ಬಳಸಿದರೆ ಅವರಿಗೆ ನಾಲ್ಕು ವರ್ಷ ಕಠಿಣ ಜೈಲು ಶಿಕ್ಷೆ ಅಥವಾ 40 ಸಾವಿರ ಡಾಲರ್ (ಅಂದಾಜು 25.60 ಲಕ್ಷ ರೂ.) ದಂಡ ವಿಧಿಸುವ ಹೊಸ ಕಾನೂನನ್ನು ಕೀನ್ಯಾ ಸರ್ಕಾರ ಸೋಮವಾರದಿಂದಲೇ ಜಾರಿಗೆ ತಂದಿದೆ. ಇದು ಪ್ಲಾಸ್ಟಿಕ್ ತಡೆಗಟ್ಟಲು ದೇಶವೊಂದು ಜಾರಿಗೆ ತಂದಿರುವ ವಿಶ್ವದ ಕಠಿಣ ಕಾನೂನು ಎಂದು ವಿದೇಶಿ ಮಾಧ್ಯಮಗಳು ಬಣ್ಣಿಸಿವೆ.

ಕೀನ್ಯಾದ ಹೊಸ ಕಾನೂನು ಹೇಗಿದೆ ಎಂದರೆ ನೇರವಾಗಿ ಪೊಲೀಸರು ಯಾವುದೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಬಹುದು, ಪ್ಲಾಸ್ಟಿಕ್ ಜನರ ಕೈಯಲ್ಲಿ ಇದ್ದರೂ ದಂಡ ಹಾಕಬಹುದಾಗಿದೆ.ಸಮುದ್ರದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿರುವುದರಿಂದ ಜಲಚರಗಳ ಆಹಾರಕ್ಕೆ ಕಷ್ಟವಾಗುತ್ತಿದೆ. ಡಾಲ್ಫಿನ್ ಮತ್ತು ತಿಮಿಂಗಿಲಗಳ ಹೊಟ್ಟೆಯಲ್ಲಿ ಪ್ಲಾಸ್ಟಿಕ್‍ಗಳು ಸೇರಿ ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಈ ಕಠಿಣ ಕಾನೂನು ಜಾರಿಗೆ ತರಲಾಗಿದೆ.

“ಇದೇ ರೀತಿ ಮುಂದುವರೆದರೆ 2050ರ ವೇಳೆಗೆ ನಾವು ಸಮುದ್ರದಲ್ಲಿ ಮೀನುಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ಲಾಸ್ಟಿಕ್ ಗಳನ್ನು ನೋಡಬಹುದು. ಪ್ಲಾಸ್ಟಿಕ್ ಬಳಕೆಗೆ ಈಗಲೇ ನಾವು ನಿರ್ಬಂಧ ಹೇರದಿದ್ದರೆ, ಭವಿಷ್ಯದಲ್ಲಿ ಮಾನವನ ಆಹಾರಕ್ಕೆ ಸಮಸ್ಯೆ ಆಗಬಹುದು” ಎಂದು ಕೀನ್ಯಾದ ಸಮುದ್ರ ಕಸದ ಬಗ್ಗೆ ಅಧ್ಯಯನ ನಡೆಸುತ್ತಿರುವ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಬೀಬ್ ಉಲ್ ಹಬ್ರ್ ತಿಳಿಸಿದ್ದಾರೆ.

ಕೀನ್ಯಾ ತಯಾರಕ ಸಂಘದ ವಕ್ತಾರರು ಪ್ರತಿಕ್ರಿಯಿಸಿ, ಸರ್ಕಾರದ ಹೊಸ ಕಾನೂನಿನಿಂದ 60 ಸಾವಿರ ಮಂದಿಯ ಉದ್ಯೋಗಕ್ಕೆ ಹೊಡೆತ ಬೀಳುತ್ತದೆ ಅಷ್ಟೇ ಅಲ್ಲದೇ 176 ಉತ್ಪಾದನಾ ಘಟಕಗಳನ್ನು ಮುಚ್ಚಬೇಕಾಗುತ್ತದೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • corona

    ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

    ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು…

  • ಜ್ಯೋತಿಷ್ಯ

    ಸುಬ್ರಮಣ್ಯ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…

  • ಸಿನಿಮಾ

    ರಿತೇಶ್‌ಗೆ ಐಶಾರಾಮಿ ಕಾರ್‌ ಬರ್ತಡೇ ಗಿಫ್ಟ್ ನೀಡಿದ ಪತ್ನಿ,ಕಾರಿನ ಬೆಲೆ ಎಷ್ಟು ಗೊತ್ತಾ..?ತಿಳಿಯಲು ಇದನ್ನು ಓದಿ..

    ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.

  • ಜ್ಯೋತಿಷ್ಯ

    ಶುಭ ಶುಕ್ರವಾರದ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ  ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…

  • ಸುದ್ದಿ

    ಬಿಸಿಬಿಸಿ ಕಾಫಿ ಕುಡಿಯಿರಿ:ʼತೂಕʼ ಇಳಿಸಿಕೊಳ್ಳಿ…..!

    ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್‌ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್‌ನೆಸ್‌ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್‌ ಫ್ಯಾಟ್‌ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…