ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ.

ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು ಯಾರಾದರೂ ಬಳಸಿದರೆ ಅವರಿಗೆ ನಾಲ್ಕು ವರ್ಷ ಕಠಿಣ ಜೈಲು ಶಿಕ್ಷೆ ಅಥವಾ 40 ಸಾವಿರ ಡಾಲರ್ (ಅಂದಾಜು 25.60 ಲಕ್ಷ ರೂ.) ದಂಡ ವಿಧಿಸುವ ಹೊಸ ಕಾನೂನನ್ನು ಕೀನ್ಯಾ ಸರ್ಕಾರ ಸೋಮವಾರದಿಂದಲೇ ಜಾರಿಗೆ ತಂದಿದೆ. ಇದು ಪ್ಲಾಸ್ಟಿಕ್ ತಡೆಗಟ್ಟಲು ದೇಶವೊಂದು ಜಾರಿಗೆ ತಂದಿರುವ ವಿಶ್ವದ ಕಠಿಣ ಕಾನೂನು ಎಂದು ವಿದೇಶಿ ಮಾಧ್ಯಮಗಳು ಬಣ್ಣಿಸಿವೆ.

ಕೀನ್ಯಾದ ಹೊಸ ಕಾನೂನು ಹೇಗಿದೆ ಎಂದರೆ ನೇರವಾಗಿ ಪೊಲೀಸರು ಯಾವುದೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಬಹುದು, ಪ್ಲಾಸ್ಟಿಕ್ ಜನರ ಕೈಯಲ್ಲಿ ಇದ್ದರೂ ದಂಡ ಹಾಕಬಹುದಾಗಿದೆ.ಸಮುದ್ರದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿರುವುದರಿಂದ ಜಲಚರಗಳ ಆಹಾರಕ್ಕೆ ಕಷ್ಟವಾಗುತ್ತಿದೆ. ಡಾಲ್ಫಿನ್ ಮತ್ತು ತಿಮಿಂಗಿಲಗಳ ಹೊಟ್ಟೆಯಲ್ಲಿ ಪ್ಲಾಸ್ಟಿಕ್ಗಳು ಸೇರಿ ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಈ ಕಠಿಣ ಕಾನೂನು ಜಾರಿಗೆ ತರಲಾಗಿದೆ.

“ಇದೇ ರೀತಿ ಮುಂದುವರೆದರೆ 2050ರ ವೇಳೆಗೆ ನಾವು ಸಮುದ್ರದಲ್ಲಿ ಮೀನುಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ಲಾಸ್ಟಿಕ್ ಗಳನ್ನು ನೋಡಬಹುದು. ಪ್ಲಾಸ್ಟಿಕ್ ಬಳಕೆಗೆ ಈಗಲೇ ನಾವು ನಿರ್ಬಂಧ ಹೇರದಿದ್ದರೆ, ಭವಿಷ್ಯದಲ್ಲಿ ಮಾನವನ ಆಹಾರಕ್ಕೆ ಸಮಸ್ಯೆ ಆಗಬಹುದು” ಎಂದು ಕೀನ್ಯಾದ ಸಮುದ್ರ ಕಸದ ಬಗ್ಗೆ ಅಧ್ಯಯನ ನಡೆಸುತ್ತಿರುವ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಬೀಬ್ ಉಲ್ ಹಬ್ರ್ ತಿಳಿಸಿದ್ದಾರೆ.

ಕೀನ್ಯಾ ತಯಾರಕ ಸಂಘದ ವಕ್ತಾರರು ಪ್ರತಿಕ್ರಿಯಿಸಿ, ಸರ್ಕಾರದ ಹೊಸ ಕಾನೂನಿನಿಂದ 60 ಸಾವಿರ ಮಂದಿಯ ಉದ್ಯೋಗಕ್ಕೆ ಹೊಡೆತ ಬೀಳುತ್ತದೆ ಅಷ್ಟೇ ಅಲ್ಲದೇ 176 ಉತ್ಪಾದನಾ ಘಟಕಗಳನ್ನು ಮುಚ್ಚಬೇಕಾಗುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….
ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…