ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ.

ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು ಯಾರಾದರೂ ಬಳಸಿದರೆ ಅವರಿಗೆ ನಾಲ್ಕು ವರ್ಷ ಕಠಿಣ ಜೈಲು ಶಿಕ್ಷೆ ಅಥವಾ 40 ಸಾವಿರ ಡಾಲರ್ (ಅಂದಾಜು 25.60 ಲಕ್ಷ ರೂ.) ದಂಡ ವಿಧಿಸುವ ಹೊಸ ಕಾನೂನನ್ನು ಕೀನ್ಯಾ ಸರ್ಕಾರ ಸೋಮವಾರದಿಂದಲೇ ಜಾರಿಗೆ ತಂದಿದೆ. ಇದು ಪ್ಲಾಸ್ಟಿಕ್ ತಡೆಗಟ್ಟಲು ದೇಶವೊಂದು ಜಾರಿಗೆ ತಂದಿರುವ ವಿಶ್ವದ ಕಠಿಣ ಕಾನೂನು ಎಂದು ವಿದೇಶಿ ಮಾಧ್ಯಮಗಳು ಬಣ್ಣಿಸಿವೆ.

ಕೀನ್ಯಾದ ಹೊಸ ಕಾನೂನು ಹೇಗಿದೆ ಎಂದರೆ ನೇರವಾಗಿ ಪೊಲೀಸರು ಯಾವುದೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಬಹುದು, ಪ್ಲಾಸ್ಟಿಕ್ ಜನರ ಕೈಯಲ್ಲಿ ಇದ್ದರೂ ದಂಡ ಹಾಕಬಹುದಾಗಿದೆ.ಸಮುದ್ರದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿರುವುದರಿಂದ ಜಲಚರಗಳ ಆಹಾರಕ್ಕೆ ಕಷ್ಟವಾಗುತ್ತಿದೆ. ಡಾಲ್ಫಿನ್ ಮತ್ತು ತಿಮಿಂಗಿಲಗಳ ಹೊಟ್ಟೆಯಲ್ಲಿ ಪ್ಲಾಸ್ಟಿಕ್ಗಳು ಸೇರಿ ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಈ ಕಠಿಣ ಕಾನೂನು ಜಾರಿಗೆ ತರಲಾಗಿದೆ.

“ಇದೇ ರೀತಿ ಮುಂದುವರೆದರೆ 2050ರ ವೇಳೆಗೆ ನಾವು ಸಮುದ್ರದಲ್ಲಿ ಮೀನುಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ಲಾಸ್ಟಿಕ್ ಗಳನ್ನು ನೋಡಬಹುದು. ಪ್ಲಾಸ್ಟಿಕ್ ಬಳಕೆಗೆ ಈಗಲೇ ನಾವು ನಿರ್ಬಂಧ ಹೇರದಿದ್ದರೆ, ಭವಿಷ್ಯದಲ್ಲಿ ಮಾನವನ ಆಹಾರಕ್ಕೆ ಸಮಸ್ಯೆ ಆಗಬಹುದು” ಎಂದು ಕೀನ್ಯಾದ ಸಮುದ್ರ ಕಸದ ಬಗ್ಗೆ ಅಧ್ಯಯನ ನಡೆಸುತ್ತಿರುವ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಬೀಬ್ ಉಲ್ ಹಬ್ರ್ ತಿಳಿಸಿದ್ದಾರೆ.

ಕೀನ್ಯಾ ತಯಾರಕ ಸಂಘದ ವಕ್ತಾರರು ಪ್ರತಿಕ್ರಿಯಿಸಿ, ಸರ್ಕಾರದ ಹೊಸ ಕಾನೂನಿನಿಂದ 60 ಸಾವಿರ ಮಂದಿಯ ಉದ್ಯೋಗಕ್ಕೆ ಹೊಡೆತ ಬೀಳುತ್ತದೆ ಅಷ್ಟೇ ಅಲ್ಲದೇ 176 ಉತ್ಪಾದನಾ ಘಟಕಗಳನ್ನು ಮುಚ್ಚಬೇಕಾಗುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…
ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.
10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.