ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ಕಳಪೆ ಗುಣಮಟ್ಟದ ಪ್ಲಾಸ್ಟಿಕ್ ಪಾತ್ರೆಗಳಲ್ಲಿ ಆಹಾರ ವಸ್ತುಗಳನ್ನು ಇಡಬೇಡಿ. ಒಂದು ವೇಳೆ ಪ್ಲಾಸ್ಟಿಕ್ ಪಾತ್ರೆ ಬಳಸುತ್ತಿದ್ದರೆ ಅದರ ತಳಭಾಗದಲ್ಲಿ #2, #3, #4 ಅಥವಾ #5 ಎಂದು ಗುಣಮಟ್ಟ ಬರೆಯಲಾಗಿದೆಯೇ ನೋಡಿ. ಹಾಗಿದ್ದರೂ ಪ್ಲಾಸ್ಟಿಕ್ ಪಾತ್ರೆ ಬಳಸುವಾಗ ಕೆಲವೊಂದು ಅಂಶಗಳ ಬಗ್ಗೆ ಗಮನಹರಿಸುವುದು ಒಳ್ಳೆಯದು.
ಮರು ಬಿಸಿ ಮಾಡಬೇಡಿ:-
ಪ್ಲಾಸ್ಟಿಕ್ ಪಾತ್ರೆಗಳಲ್ಲಿ ಆಹಾರ ವಸ್ತುಗಳನ್ನು ಮೈಕ್ರೋಓವನ್ ನಲ್ಲಿಟ್ಟು ಬಿಸಿ ಮಾಡುವ ಕೆಲಸ ಮಾಡಬೇಡಿ. ಇದು ಒಂದು ರೀತಿಯ ರಾಸಾಯನಿಕ ಹೊರ ಸೂಸುವುದು. ಬಿಸಿ ಮಾಡಿದ ಆಹಾರವನ್ನು ಪ್ಲಾಸ್ಟಿಕ್ ಪಾತ್ರೆಯಲ್ಲಿ ಹಾಕುವುದೂ ಒಳ್ಳೆಯದಲ್ಲ.
ಬಿಸಿ ನೀರಿನಿಂದ ದೂರವಿಡಿ:-
ಪ್ಲಾಸ್ಟಿಕ್ ಪಾತ್ರೆಗಳನ್ನು ಬಿಸಿ ನೀರಿನಿಂದ ತೊಳೆಯುವುದು ಅಥವಾ ಬಿಸಿ ನೀರನ್ನು ಪ್ಲಾಸ್ಟಿಕ್ ಪಾತ್ರೆಯಲ್ಲಿ ಶೇಖರಿಸಿಡುವುದು ಸುರಕ್ಷಿತವಲ್ಲ. ಇದರಿಂದ ಆರೋಗ್ಯಕ್ಕೆ ಹಾನಿಕಾರಕವಾದ ರಾಸಾಯನಿಕ ಬಿಡುಗಡೆಯಾಗುತ್ತದೆ.
ಹೀಗಾಗಿ ಪ್ಲಾಸ್ಟಿಕ್ ಪಾತ್ರೆಯಲ್ಲಿ ಆಹಾರ ಶೇಖರಿಸಿಡುವ ಮೊದಲು ಇವುಗಳ ಬಗ್ಗೆ ಗಮನ ಹರಿಸುವುದು ಒಳ್ಳೆದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…
ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…