ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ನಾವು ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ!

ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ಒಂದು ರೂಮನ್ನು ನಿರ್ಮಿಸಲು ಸುಮಾರು ಎರಡು ಸಾವಿರ ಬಾಟಲಿಗಳು, ಎರಡು-ಮಲಗುವ ಕೋಣೆಗಳನ್ನು ನಿರ್ಮಿಸಲು ಸುಮಾರು.14000ಬಾಟಲಿಗಳ ಅಗತ್ಯವಿದೆ, ಇದು ಮನೆಗಳನ್ನು ಪರಿಸರ ಸ್ನೇಹಿಯಾಗಿ ಮಾಡಿದೆ- ಇತ್ತೀಚಿನ ವರದಿಯ ಪ್ರಕಾರ ನೈಜೀರಿಯಾದಲ್ಲಿ ಪ್ರತಿದಿನ ಸುಮಾರು ಮೂರು ದಶಲಕ್ಷ ಬಾಟಲಿಗಳನ್ನು ಎಸೆಯುತ್ತಿದ್ದರಂತೆ.
ಇಲ್ಲಿಯ ಜನ ಇದಕ್ಕೆ ಮಾರು ಹೋಗಲು ಮತ್ತೊಂದು ಕಾರಣವೂ ಇದೆ ಅದೇನೆಂದರೆ ಬಾಟಲಿಗಳಲ್ಲಿರುವ ಮರಳು ಕೊಠಡಿ ತಾಪಮಾನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ನೈಜೀರಿಯಾದಂತಹ ತೀವ್ರ ತಾಪಮಾನ ಹೊಂದಿದ ದೇಶಗಳಿಗೆ ಬಹಳ ಸಹಕಾರಿಯಾಗಿದೆ.

ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ.
ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…
ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…
ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….