ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ನಾವು ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ!

ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ಒಂದು ರೂಮನ್ನು ನಿರ್ಮಿಸಲು ಸುಮಾರು ಎರಡು ಸಾವಿರ ಬಾಟಲಿಗಳು, ಎರಡು-ಮಲಗುವ ಕೋಣೆಗಳನ್ನು ನಿರ್ಮಿಸಲು ಸುಮಾರು.14000ಬಾಟಲಿಗಳ ಅಗತ್ಯವಿದೆ, ಇದು ಮನೆಗಳನ್ನು ಪರಿಸರ ಸ್ನೇಹಿಯಾಗಿ ಮಾಡಿದೆ- ಇತ್ತೀಚಿನ ವರದಿಯ ಪ್ರಕಾರ ನೈಜೀರಿಯಾದಲ್ಲಿ ಪ್ರತಿದಿನ ಸುಮಾರು ಮೂರು ದಶಲಕ್ಷ ಬಾಟಲಿಗಳನ್ನು ಎಸೆಯುತ್ತಿದ್ದರಂತೆ.
ಇಲ್ಲಿಯ ಜನ ಇದಕ್ಕೆ ಮಾರು ಹೋಗಲು ಮತ್ತೊಂದು ಕಾರಣವೂ ಇದೆ ಅದೇನೆಂದರೆ ಬಾಟಲಿಗಳಲ್ಲಿರುವ ಮರಳು ಕೊಠಡಿ ತಾಪಮಾನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ನೈಜೀರಿಯಾದಂತಹ ತೀವ್ರ ತಾಪಮಾನ ಹೊಂದಿದ ದೇಶಗಳಿಗೆ ಬಹಳ ಸಹಕಾರಿಯಾಗಿದೆ.

ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ.
ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…