ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ನಾವು ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ!

ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ಒಂದು ರೂಮನ್ನು ನಿರ್ಮಿಸಲು ಸುಮಾರು ಎರಡು ಸಾವಿರ ಬಾಟಲಿಗಳು, ಎರಡು-ಮಲಗುವ ಕೋಣೆಗಳನ್ನು ನಿರ್ಮಿಸಲು ಸುಮಾರು.14000ಬಾಟಲಿಗಳ ಅಗತ್ಯವಿದೆ, ಇದು ಮನೆಗಳನ್ನು ಪರಿಸರ ಸ್ನೇಹಿಯಾಗಿ ಮಾಡಿದೆ- ಇತ್ತೀಚಿನ ವರದಿಯ ಪ್ರಕಾರ ನೈಜೀರಿಯಾದಲ್ಲಿ ಪ್ರತಿದಿನ ಸುಮಾರು ಮೂರು ದಶಲಕ್ಷ ಬಾಟಲಿಗಳನ್ನು ಎಸೆಯುತ್ತಿದ್ದರಂತೆ.
ಇಲ್ಲಿಯ ಜನ ಇದಕ್ಕೆ ಮಾರು ಹೋಗಲು ಮತ್ತೊಂದು ಕಾರಣವೂ ಇದೆ ಅದೇನೆಂದರೆ ಬಾಟಲಿಗಳಲ್ಲಿರುವ ಮರಳು ಕೊಠಡಿ ತಾಪಮಾನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ನೈಜೀರಿಯಾದಂತಹ ತೀವ್ರ ತಾಪಮಾನ ಹೊಂದಿದ ದೇಶಗಳಿಗೆ ಬಹಳ ಸಹಕಾರಿಯಾಗಿದೆ.

ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ.
ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…