ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ನಾವು ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ!

ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ಒಂದು ರೂಮನ್ನು ನಿರ್ಮಿಸಲು ಸುಮಾರು ಎರಡು ಸಾವಿರ ಬಾಟಲಿಗಳು, ಎರಡು-ಮಲಗುವ ಕೋಣೆಗಳನ್ನು ನಿರ್ಮಿಸಲು ಸುಮಾರು.14000ಬಾಟಲಿಗಳ ಅಗತ್ಯವಿದೆ, ಇದು ಮನೆಗಳನ್ನು ಪರಿಸರ ಸ್ನೇಹಿಯಾಗಿ ಮಾಡಿದೆ- ಇತ್ತೀಚಿನ ವರದಿಯ ಪ್ರಕಾರ ನೈಜೀರಿಯಾದಲ್ಲಿ ಪ್ರತಿದಿನ ಸುಮಾರು ಮೂರು ದಶಲಕ್ಷ ಬಾಟಲಿಗಳನ್ನು ಎಸೆಯುತ್ತಿದ್ದರಂತೆ.
ಇಲ್ಲಿಯ ಜನ ಇದಕ್ಕೆ ಮಾರು ಹೋಗಲು ಮತ್ತೊಂದು ಕಾರಣವೂ ಇದೆ ಅದೇನೆಂದರೆ ಬಾಟಲಿಗಳಲ್ಲಿರುವ ಮರಳು ಕೊಠಡಿ ತಾಪಮಾನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ನೈಜೀರಿಯಾದಂತಹ ತೀವ್ರ ತಾಪಮಾನ ಹೊಂದಿದ ದೇಶಗಳಿಗೆ ಬಹಳ ಸಹಕಾರಿಯಾಗಿದೆ.

ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ.
ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ…
ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…