ಭವಿಷ್ಯ

ಫೆಬ್ರವರಿಯಲ್ಲಿ ‘ಮೋದಿ’ಗೆ ಗಂಡಾಂತರ..!ಕಿಂಗ್ ಮೇಕರ್ ಆಗಲಿದ್ದಾರೆ “ಎಚ್’ಡಿಕೆ”!ಈ ಗುರೂಜಿಯಿಂದ ಭವಿಷ್ಯ…

1307

ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ  ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಫೆಬ್ರವರಿಯಲ್ಲಿ ಎದುರಾಗುವ ಗಂಡಾಂತರವನ್ನು ತಪ್ಪಿಸಿಕೊಂಡರೆ ಮೋದಿ 12 ವರ್ಷಗಳ ಕಾಲ ದೇಶವನ್ನು ಸುರಕ್ಷಿತವಾಗಿ ಆಳುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ.

ಆ ಎರಡು ಗಂಡಾಂತರಗಳು:-

ಹಿಂದೊಮ್ಮೆ ಅಫ್ಘಾನಿಸ್ತಾನ ಪ್ರವಾಸದಲ್ಲಿದ್ದಾಗ ಮೋದಿಯವರಿದ್ದ ವಿಮಾನ ಪ್ರತಿಕೂಲ ಹವಾಮಾನದಿಂದ ತುರ್ತು ಭೂ ಸ್ಪರ್ಶ ಮಾಡಿತ್ತು. ನಂತರ ಪ್ರಧಾನಿ ದಿಢೀರ್ ಪಾಕಿಸ್ತಾನಕ್ಕೆ ತೆರಳಿ ನವಾಜ್ ಶರೀಫ್ ಅವರನ್ನು ಭೇಟಿಯಾಗಿ ಟೀಕೆ ಟಿಪ್ಪಣಿ ಎದುರಿಸದ್ದರು. ಇವು ಪ್ರಧಾನಿ ಎದುರಿಸಿದ ಎರಡು ಗಂಡಾಂತರಗಳು ಎಂದಿರುವ ಗುರೂಜಿ ಮೂರನೇ ಗಂಡಾಂತರ ಯಾವ ರೂಪದಲ್ಲಿ ಎದುರಾಗುತ್ತೆ ಎಂಬುದನ್ನು ಹೇಳಲಾಗದು ಎಂದಿದ್ದಾರೆ.

ಹಾಸನದ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ‘ಮೋದಿ ಅವರದು ವೃಶ್ಚಿಕ ರಾಶಿ, ಅವರಿಗೆ ಶನಿ ಚೆನ್ನಾಗಿಲ್ಲ. ಶನಿ ಕೂತಾಗ ಯಾರನ್ನೂ ಬಿಡಲ್ಲ. ಗುರು ತುಲಾ ರಾಶಿಗೆ ಪ್ರವೇಶ ಮಾಡಿದ್ದಾನೆ. ಹೀಗಾಗಿ ಉನ್ನತ ಸ್ಥಾನದಲ್ಲಿದ್ದು ಯಶೋಕೀರ್ತಿ ಹೊಂದಿರುವ ಸಿನಿಮಾ ಸ್ಟಾರ್ ಅಥವಾ ರಾಜಕಾರಣಿಗೆ ಘೋರ ಅಪಮೃತ್ಯು ಕಾದಿದೆ’ ಎಂದರು.

ಪ್ರಧಾನಿ ಮತ್ತು ಹೆಣ್ಣಿನ ಮೋಹ:-

ಪ್ರಧಾನಿಗೆ ಸ್ತ್ರೀ ದೋಷವಿದೆ. ಪತ್ನಿಯಿಂದ ದೂರವಿದ್ದಾರೆ. ತಾಯಿಯಿಂದ, ಹೆಣ್ಣಿಂದ( ಪತ್ನಿ) ದೂರ ಇರುವ ಪ್ರಧಾನಿಗೆ ಶುಕ್ರನಿಂದಲೂ ದೋಷ ಇದೆ. ಮೋದಿಯವರು ತಾಯಿಯನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡು ಸೇವೆ ಮಾಡಿದರೆ ದೋಷಗಳಿಂದ ಮುಕ್ತವಾಗುವ ಸಾಧ್ಯತೆ ಇದೆ. ಜೊತೆಗೆ ಪಾರ್ಲಿಮೆಂಟ್‌ನ ವಾಸ್ತು ಸ್ಥಿತಿ ಕೂಡ ಪ್ರಧಾನಿಗೆ ಅನುಕೂಲಕರವಾಗಿಲ್ಲ ಎಂದು  ಗುರೂಜಿ ಹೇಳಿದ್ದಾರೆ. ಅವರನ್ನು ಹೆಣ್ಣೊಬ್ಬಳು ಮೋಹಿಸಲಿದ್ದಾಳೆ. ಇದೇ ಮೋದಿಗೆ ಮುಳುವಾಗಲಿದೆ. ಗಾಂಧಿ ಕುಟುಂಬಕ್ಕೆ ಇಲ್ಲವೇ ಮೋದಿಗೆ ಸಾವು ಸಾವಿರ ಪರ್ಸೆಂಟ್ ಖಚಿತ ಎಂದರು.

ಈ ಗಂಡಾಂತರದಿಂದ ಪಾರಾಗಬೇಕಾದ್ರೆ ದಕ್ಷಿಣದ 6 ಕ್ಷೇತ್ರಗಳ ಸುಬ್ರಹ್ಮಣ್ಯ ದೇವರನ್ನು ಆರಾಧಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ನಾನೇ ಎಲ್ಲಾ ಅನ್ನೋ ಹಿಟ್ಲರ್ ಮನೋಧೋರಣೆಯನ್ನು ಮೋದಿ ಅವರು ಬಿಟ್ಟರೆ ಒಳ್ಳೆಯದು ಎಂದರು.

ಕುಮಾರಸ್ವಾಮಿ ಕಿಂಗ್ ಮೇಕರ್:-

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬೆರಕೆ ಸರಕಾರ ಬರಲಿದೆ ಎಂದು ಭವಿಷ್ಯ ನುಡಿದ ಗುರೂಜಿ, ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಆಗುವುದರ ಜೊತೆಗೆ ಕಿಂಗ್’ಮೇಕರ್ ಆಗಲಿದ್ದಾರೆ ಎಂದರು.  ಆದರೆ ಅವರು ಆರೋಗ್ಯವನ್ನು ಚೆನ್ನಾಗಿಟ್ಟುಕೊಂಡು, ತಂದೆ ದೇವೇಗೌಡರ ಮಾತನ್ನು ಚಾಚೂತಪ್ಪದೆ ಕೇಳಬೇಕು. ಹಿಂದಿನ ತಪ್ಪುಗಳನ್ನು ತಿದ್ದುಕೊಂಡು ಮುನ್ನಡೆಯಬೇಕು. ಕಾಂಗ್ರೆಸ್-ಬಿಜೆಪಿಗಿಂತ ಕುಮಾರಸ್ವಾಮಿ ಅವರ ಮೇಲೆ ಉತ್ತರ ಕರ್ನಾಟಕದ ಜನರು ನಂಬಿಕೆ ಇಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು ಅವರು ಅದನ್ನು ಉಳಿಸಿಕೊಳ್ಳಬೇಕು ಎಂದೂ ಕಿವಿಮಾತು ಹೇಳಿದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಶುಭವೋ,ಅಶುಭವೋ ತಿಳಿಯಲು ಈ ಲೇಖನ ಓದಿ ತಿಳಿಯಿರಿ…

    ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…

  • ಮನರಂಜನೆ

    ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

    ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..  ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…

  • ಸುದ್ದಿ

    ಕಿಚ್ಚನ ನಳಪಾಕ ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಸುದೀಪ್…!

    ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…

  • ಸುದ್ದಿ

    ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗುತ್ತಾರಾ ಎನ್ನುವುದಕ್ಕೆ ಇಲ್ಲಿದೆ ನೋಡಿ ಉತ್ತರ,.!ನೋಡಿದ್ರೆ ಬೆಚ್ಚಿ ಬೀಳ್ತಿರಾ,..!!

    ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…

  • ಜ್ಯೋತಿಷ್ಯ

    ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

    ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…

  • ಸಿನಿಮಾ, ಸುದ್ದಿ

    ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

    ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….