ಗ್ಯಾಜೆಟ್

ಫ್ಲಿಪ್‌ಕಾರ್ಟಿನಲ್ಲಿ ರೂ.799ಕ್ಕೆ ನೋಕಿಯಾ 3310 ಕ್ಲೋನ್ ಪೋನ್..!!!!

108

ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.
ಸದ್ಯ ಭಾರತೀಯ ಮಾರುಕಟ್ಟೆಗೆ ಕಾಲಿಟ್ಟಿದ್ದು, ಆರಂಭ ಎನ್ನುವಂತೆ ನೋಕಿಯಾ 3310 ಫೋನ್‌ ಅನ್ನು ರೀಲಾಂಚ್ ಮಾಡಿದ್ದು, ಹೊಸ ಮಾದರಿಯಲ್ಲಿ ಹೊಸ-ಹೊಸ ಆಯ್ಕೆಗಳೊಂದಿಗೆ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಆದರೆ ಈ ಫೋನ್ ಹೇಳಿಕೊಳ್ಳುವಷ್ಟು ಸದ್ದು ಮಾಡುತ್ತಿಲ್ಲ.

ಕಾರಣ ಒಂದು ಇದು ಆಫ್‌ ಲೈನ್ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡಿದ್ದು, ಜನರಿಗೆ ಅಷ್ಟಾಗಿ ಈ ಫೋನ್ ಎಲ್ಲಿ ದೊರೆಯಲಿದೆ ಎಂಬುದರ ಕುರಿತು ಸರಿಯಾದ ಮಾಹಿತಿ ಇಲ್ಲ. ಇನ್ನೊಂದು ಕಾರಣ ಎಂದರೆ 5 ಸಾವಿರಕ್ಕೇ ಉತ್ತಮ ಸ್ಮಾರ್ಟ್‌ಫೋನ್ ದೊರೆಯುತ್ತಿರುವ ಕಾಲದಲ್ಲಿ ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.

ನೋಕಿಯಾ 3310 ಕ್ಲೋನ್ ಪೋನ್:-  ಚೀನಾ ಮೂಲದ ಕಂಪನಿಗಳು ಯಾವುದಾರು ಒಂದು ಬ್ರಾಂಡೆಡ್ ಕಂಪನಿಯ ಯಾವುದಾರು ಒಂದು ಫೋನ್ ಬಿಡುಗಡೆಯಾಗಿದೆ ಎಂದರೆ ಅದಕ್ಕೆ ಪ್ರತಿಯಾಗಿ ಪ್ರತಿರೂಪದ ಫೋನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವುದರಲ್ಲಿ ಮುಂದಿವೆ. ಇದೇ ಮಾದರಿಯಲ್ಲಿ ಡ್ರಾಗೋ 3310 ಫೋನ್ ಮಾರುಕಟ್ಟೆಗೆ ಬಂದಿದೆ. ನೋಡಲು ನೋಕಿಯಾ 3310 ಫೋನ್ ಮಾದರಿಯಲ್ಲಿಯೇ ಇದೆ. ಅದುವೆ ಫ್ಲಿಪ್‌ಕಾರ್ಟಿನಲ್ಲಿ ಲಭ್ಯವಿದೆ.

ಎರಡು ಫೋನಿನ ನಡುವೆ ವ್ಯತ್ಯಾಸವೇ ಕಾಣುವುದಿಲ್ಲ:– ನೋಕಿಯಾ 3310 ಫೋನ್ ಮತ್ತು ಡ್ರಾಗೋ 3310 ಫೋನಿನ ನಡುವೆ ಯಾವುದೇ ವ್ಯತ್ಯಾಸವೂ ಮೊದಲನೇ ನೋಟಕ್ಕೆ ಕಾಣುವುದೇ ಇಲ್ಲ ಎನ್ನಬಹುದು. ಆದರೆ ಸೂಕ್ಷ್ಮವಾಗಿ ಗಮನಿಸಿದರೆ ಡ್ರಾಗೋ 3310 ಪೋನಿನಲ್ಲಿ ಹೆಡ್‌ಫೋನ್ ಜಾಕ್ ಮತ್ತು ಯುಎಸ್‌ಬಿ ಫೋರ್ಟ್ ಕೆಳಭಾಗದಲ್ಲಿದೆ. ಇದೇ ನೋಕಿಯಾ 3310 ಫೋನ್ ನಲ್ಲಿ ಯುಎಸ್‌ಬಿ ಮೇಲೆ ಹೆಡ್‌ಫೋನ್ ಜಾಕ್ ಕೆಳಭಾಗದಲ್ಲಿದೆ.

ಡ್ರಾಗೋ 3310 ಫೋನಿನ ವಿಶೇಷತೆ:- ಡ್ರಾಗೋ 3310 ಫೋನಿನಲ್ಲಿ 1.77 ಇಂಚಿನ ಡಿಸ್‌ಪ್ಲೇ ಇದೆ. ಅಲ್ಲದೇ 1MB RAM ಇದರಲ್ಲಿದೆ. ಅಲ್ಲದೇ ಮೆಮೊರಿ ಕಾರ್ಡ್ ಹಾಕಿಕೊಳ್ಳುವ ಮೂಲಕ 8GB ವರೆಗೆ ಮೆಮೊರಿ ವಿಸ್ತರಿಸಿಕೊಳ್ಳಬಹುದಾಗಿದೆ.. ಅಲ್ಲದೇ ಹಿಂಭಾಗದಲ್ಲಿ 0.3 MP ಕ್ಯಾಮೆರಾವನ್ನು ಕಾಣಬಹುದಾಗಿದೆ. ಜೊತೆಗೆ LED ಫ್ಲಾಷ್ ಸಹ ನೀಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ಗೂಗಲ್ ಡುಯೋ ; ಡೇಟಾ ಸೇವಿಂಗ್ ಮತ್ತು ಗ್ರೂಪ್‌ ವಿಡಿಯೊ ಕಾಲಿಂಗ್‌ ಆಯ್ಕೆ ಸೇರ್ಪಡೆ..!

    ಟೆಕ್‌ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್‌ಗಾಗಿ ‘ಗೂಗಲ್ ಡುಯೋ'(Google Duo) ಆಪ್‌ ಅನ್ನು ಪರಿಚಯಿಸಿದೆ. ಈ ಆಪ್‌ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್‌ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಇದೀಗ ‘ಗ್ರೂಪ್‌ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್‌’ ಫೀಚರ್ಸ್‌ಗಳನ್ನು ಸೇರಿಸಲಿದೆ….

  • ದೇವರು-ಧರ್ಮ

    ಸಂತಾನ ಭಾಗ್ಯ,ಸರ್ಪ ದೋಷ ಇನ್ನೂ ಹತ್ತು ಹಲವು ದೋಷಗಳು ನಿವಾರಣೆಯಾಗುವ ಜಗತ್ತಿನ ಏಕೈಕ ಗರುಡ ದೇವಾಲಯ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಎಲ್ಲರಿಗೂ ದರ್ಶನ ಭಾಗ್ಯ ಸಿಗಲಿ..

    ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…

  • ಸುದ್ದಿ

    ಇನ್ಮುಂದೆ ಹೊಸ ಅಂಕಪಟ್ಟಿ ಪಡೆಯಬೇಕೆಂದರೆ ಆಧಾರ್‌ ಕಡ್ಡಾಯ,.!

    ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್‌ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…

  • ಸಿನಿಮಾ

    ಅರ್ಜುನ್ ಸರ್ಜಾ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಈಗ ರಾಜಕೀಯ ಪ್ರವೇಶ..!

    ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…

  • ಆರೋಗ್ಯ

    ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರಲು. ಈ ಒಂದು ಪಲ್ಯ ತಿಂದರೆ ಸಾಕು. ಈ ಅರೋಗ್ಯ ಮಾಹಿತಿ ನೋಡಿ.

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ.  ನಂತರ ಒಂದು ಪಾತ್ರೆಗೆ ಎಣ್ಣೆ…

  • ಜ್ಯೋತಿಷ್ಯ

    ವೀಳ್ಯದೆಲೆಯನ್ನು ಎಲ್ಲರ ಕಣ್ಣು ತಪ್ಪಿಸಿ ಗುಪ್ತವಾಗಿ ನಿಮ್ಮ ಕಬೋರ್ಡ್ ನಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ?

    ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…