ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ.

ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ.

ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ ಕೂಡ ಆಗಿದ್ದಾರೆ. ಅಲ್ಲದೆ ಮಕ್ಕಳ ಒಟ್ಟಾರೆ ಬೆಳವಣಿಗೆಗೆ ಆರಂಭಿಕ ಕೆಲವು ವರ್ಷಗಳು ಎಷ್ಟು ಮುಖ್ಯ ಎಂಬುದು ಸನ್ನಿ ಲಿಯೋನ್ ತಿಳಿದುಕೊಂಡಿದ್ದಾರೆ.

ಈ ಶಾಲೆಗಾಗಿ ಸನ್ನಿ ಲಿಯೋನ್ ಸಾಕಷ್ಟು ಸಮಯ ತೆಗೆದುಕೊಂಡಿದ್ದಾರೆ. ಅಲ್ಲದೆ ಈ ಶಾಲೆಗಾಗಿ ಸಾಕಷ್ಟು ಕಠಿಣ ಶ್ರಮವನ್ನು ವಹಿಸಿದ್ದಾರೆ. ಸನ್ನಿ ಸ್ವತಃ ಕುಳಿತು ಶಾಲೆಯ ಫಿಚರ್ಸ್, ಇಂಟಿರಿಯರ್ಸ್ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಕೆಲಸ ಮಾಡಿದ್ದಾರೆ.ಸನ್ನಿ ಲಿಯೋನ್ ಹಾಗೂ ಅವರ ಪತಿಗೆ ಈ ಸ್ಕೂಲ್ ಒಂದು ಕನಸಾಗಿದ್ದು, ಈ ಸ್ಕೂಲ್ ಕೇವಲ ಆರ್ಟ್ ಸ್ಕೂಲ್ ಅಲ್ಲದೆ ಪ್ಲೇ ಸ್ಕೂಲ್ ಆಗಿಯೂ ಇರುತ್ತದೆ. ಈ ಶಾಲೆಯಲ್ಲಿ ಮಕ್ಕಳಿಗೆ ಆರ್ಟ್ ಹಾಗೂ ಫ್ಯೂಶನ್ ಕಲಿಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…
ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.