ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ.

ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ.

ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ ಕೂಡ ಆಗಿದ್ದಾರೆ. ಅಲ್ಲದೆ ಮಕ್ಕಳ ಒಟ್ಟಾರೆ ಬೆಳವಣಿಗೆಗೆ ಆರಂಭಿಕ ಕೆಲವು ವರ್ಷಗಳು ಎಷ್ಟು ಮುಖ್ಯ ಎಂಬುದು ಸನ್ನಿ ಲಿಯೋನ್ ತಿಳಿದುಕೊಂಡಿದ್ದಾರೆ.

ಈ ಶಾಲೆಗಾಗಿ ಸನ್ನಿ ಲಿಯೋನ್ ಸಾಕಷ್ಟು ಸಮಯ ತೆಗೆದುಕೊಂಡಿದ್ದಾರೆ. ಅಲ್ಲದೆ ಈ ಶಾಲೆಗಾಗಿ ಸಾಕಷ್ಟು ಕಠಿಣ ಶ್ರಮವನ್ನು ವಹಿಸಿದ್ದಾರೆ. ಸನ್ನಿ ಸ್ವತಃ ಕುಳಿತು ಶಾಲೆಯ ಫಿಚರ್ಸ್, ಇಂಟಿರಿಯರ್ಸ್ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಕೆಲಸ ಮಾಡಿದ್ದಾರೆ.ಸನ್ನಿ ಲಿಯೋನ್ ಹಾಗೂ ಅವರ ಪತಿಗೆ ಈ ಸ್ಕೂಲ್ ಒಂದು ಕನಸಾಗಿದ್ದು, ಈ ಸ್ಕೂಲ್ ಕೇವಲ ಆರ್ಟ್ ಸ್ಕೂಲ್ ಅಲ್ಲದೆ ಪ್ಲೇ ಸ್ಕೂಲ್ ಆಗಿಯೂ ಇರುತ್ತದೆ. ಈ ಶಾಲೆಯಲ್ಲಿ ಮಕ್ಕಳಿಗೆ ಆರ್ಟ್ ಹಾಗೂ ಫ್ಯೂಶನ್ ಕಲಿಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..
ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…
ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್, ಬಸವನ ಬಾಗೇವಾಡಿ- ಎಸ್.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್, ಗುರಮಿಠಕಲ್- ಲಲಿತಾ ಅನಾಪುರ್, ಬೀದರ್- ಈಶ್ವರ್ ಸಿಂಗ್ ಠಾಕೂರ್, ಭಾಲ್ಕಿ- ಪ್ರಕಾಶ್ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…
ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…