ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ.

ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ.

ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ ಕೂಡ ಆಗಿದ್ದಾರೆ. ಅಲ್ಲದೆ ಮಕ್ಕಳ ಒಟ್ಟಾರೆ ಬೆಳವಣಿಗೆಗೆ ಆರಂಭಿಕ ಕೆಲವು ವರ್ಷಗಳು ಎಷ್ಟು ಮುಖ್ಯ ಎಂಬುದು ಸನ್ನಿ ಲಿಯೋನ್ ತಿಳಿದುಕೊಂಡಿದ್ದಾರೆ.

ಈ ಶಾಲೆಗಾಗಿ ಸನ್ನಿ ಲಿಯೋನ್ ಸಾಕಷ್ಟು ಸಮಯ ತೆಗೆದುಕೊಂಡಿದ್ದಾರೆ. ಅಲ್ಲದೆ ಈ ಶಾಲೆಗಾಗಿ ಸಾಕಷ್ಟು ಕಠಿಣ ಶ್ರಮವನ್ನು ವಹಿಸಿದ್ದಾರೆ. ಸನ್ನಿ ಸ್ವತಃ ಕುಳಿತು ಶಾಲೆಯ ಫಿಚರ್ಸ್, ಇಂಟಿರಿಯರ್ಸ್ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಕೆಲಸ ಮಾಡಿದ್ದಾರೆ.ಸನ್ನಿ ಲಿಯೋನ್ ಹಾಗೂ ಅವರ ಪತಿಗೆ ಈ ಸ್ಕೂಲ್ ಒಂದು ಕನಸಾಗಿದ್ದು, ಈ ಸ್ಕೂಲ್ ಕೇವಲ ಆರ್ಟ್ ಸ್ಕೂಲ್ ಅಲ್ಲದೆ ಪ್ಲೇ ಸ್ಕೂಲ್ ಆಗಿಯೂ ಇರುತ್ತದೆ. ಈ ಶಾಲೆಯಲ್ಲಿ ಮಕ್ಕಳಿಗೆ ಆರ್ಟ್ ಹಾಗೂ ಫ್ಯೂಶನ್ ಕಲಿಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…