ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ.

ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ.

ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ ಕೂಡ ಆಗಿದ್ದಾರೆ. ಅಲ್ಲದೆ ಮಕ್ಕಳ ಒಟ್ಟಾರೆ ಬೆಳವಣಿಗೆಗೆ ಆರಂಭಿಕ ಕೆಲವು ವರ್ಷಗಳು ಎಷ್ಟು ಮುಖ್ಯ ಎಂಬುದು ಸನ್ನಿ ಲಿಯೋನ್ ತಿಳಿದುಕೊಂಡಿದ್ದಾರೆ.

ಈ ಶಾಲೆಗಾಗಿ ಸನ್ನಿ ಲಿಯೋನ್ ಸಾಕಷ್ಟು ಸಮಯ ತೆಗೆದುಕೊಂಡಿದ್ದಾರೆ. ಅಲ್ಲದೆ ಈ ಶಾಲೆಗಾಗಿ ಸಾಕಷ್ಟು ಕಠಿಣ ಶ್ರಮವನ್ನು ವಹಿಸಿದ್ದಾರೆ. ಸನ್ನಿ ಸ್ವತಃ ಕುಳಿತು ಶಾಲೆಯ ಫಿಚರ್ಸ್, ಇಂಟಿರಿಯರ್ಸ್ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಕೆಲಸ ಮಾಡಿದ್ದಾರೆ.ಸನ್ನಿ ಲಿಯೋನ್ ಹಾಗೂ ಅವರ ಪತಿಗೆ ಈ ಸ್ಕೂಲ್ ಒಂದು ಕನಸಾಗಿದ್ದು, ಈ ಸ್ಕೂಲ್ ಕೇವಲ ಆರ್ಟ್ ಸ್ಕೂಲ್ ಅಲ್ಲದೆ ಪ್ಲೇ ಸ್ಕೂಲ್ ಆಗಿಯೂ ಇರುತ್ತದೆ. ಈ ಶಾಲೆಯಲ್ಲಿ ಮಕ್ಕಳಿಗೆ ಆರ್ಟ್ ಹಾಗೂ ಫ್ಯೂಶನ್ ಕಲಿಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…
ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್ಹಟನ್ನ ಬರ್ಗ್ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…