News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇವರು-ಧರ್ಮ

ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

974

ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.

ಭಕ್ತರು ತಮ್ಮ ಭಕ್ತಿಗೆ ತಕ್ಕಂತೆ, ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕಾಣಿಕೆಗಳನ್ನು ಸಲ್ಲಿಸುತ್ತಾರೆ. ಹೀಗೆ ಸಲ್ಲಿಸಿದ ಕಾಣಿಕೆಗಳಲ್ಲಿ ಭಾಗಶಃ ಚಿನ್ನದ ಕಾಣಿಕೆಯೇ ಹೆಚ್ಚಗಿದೆ ಎಂದು ಅಂದಾಜಿಸಲಾಗಿದೆ. ತಿರುಪತಿಯ ತಮ್ಮಪ್ಪನ ದೇವಾಲಯ, ಜಮ್ಮು ಕಾಶ್ಮೀರದ ವೈಷ್ಣೋ ದೇವತೆಯ ದೇವಾಲಯ, ಅನಂತ ಪದ್ಮನಾಭ ಸ್ವಾಮಿ ದೇವಾಲಯ, ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶೇಖರಣೆಗೊಂಡಿರುವ ಒಟ್ಟು ಚಿನ್ನದ ಮೌಲ್ಯ, ಬರೋಬ್ಬರಿ 50 ಬಿಲಿಯನ್‌ ರೂಪಾಯಿಗಳು.

 

  •  ತಿರುಪತಿ ತಿಮ್ಮಪ್ಪನ ದೇವಾಲಯ

ತಿರುಮಲ ವೆಂಕಟೇಶ್ವರ ದೇವಸ್ಥಾನ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ಬಳಿ ತಿರುಮಲ ಬೆಟ್ಟದ ಪಟ್ಟಣದಲ್ಲಿ ಪ್ರಸಿದ್ಧ ವೈದಿಕ ದೇವಾಲಯ ಆಗಿದೆ .ಇದು ಹೈದರಾಬಾದ್ ನಿಂದ ಸುಮಾರು 600 ಕಿ ( 370 ಮೈಲಿ) , ಚೆನೈ ನಿಂದ 138 ಕಿ ( 86 ಮೈಲಿ) ಮತ್ತು ಬೆಂಗಳೂರಿನಿಂದ 291 ಕಿಮೀ ( 181 ಮೈಲು) ದುರದಲ್ಲಿದೆ. ತಿರುಮಲ ಬೆಟ್ಟ ಸಮುದ್ರ ಮಟ್ಟದಿಂದ 853m ಮತ್ತು ಪ್ರದೇಶದಿಂದ 10,33 ಚದರ ಮೈಲಿ ( 27 ಕಿಮಿ 2 ) ಇದೆ .  ತಿರುಪತಿ ತಿಮ್ಮಪ್ಪ ಎಷ್ಟು ಶ್ರೀಮಂತ ದೇವರು ಎಂದರೆ, ಪ್ರತಿ ತಿಂಗಳು 80 ರಿಂದ 100ಕಿಲೋ ಚಿನ್ನವನ್ನು ಭಕ್ತರು ತಿಮ್ಮಪ್ಪನಿಗೆ ಕಾಣಿಕೆಯಾಗಿ ನೀಡ್ತಾರಂತೆ. ಒಟ್ಟಾರೆಯಾಗಿ ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿ ಸುಮರು 70,000 ಕೋಟಿ ಮವಲ್ಯದ ಚಿನ್ನ ಅಡಗಿ ಕುಳಿತಿದೆ.ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿರುವ ಚಿನ್ನವನ್ನು ಕೆಲವು ಬ್ಯಾಂಕಿನಲ್ಲಿ ಇಡಲಾಗಿದೆ. ಇದರ ಬಡ್ಡಿಯೇ ಸುಮಾರು ಕೋಟಿಗಟ್ಟಲೇ ಬರುತ್ತದೆ ಎಂದು ಎಂದು ಮೂಲಗಳು ಅಂದಾಜಿಸಿವೆ. ಇಂಡಿಯನ್‌ ಓವರ್‌ಸಿಸ್‌‌ ಬ್ಯಾಂಕಿನಲ್ಲಿ 1353 ಕಿಲೋ, ಮತ್ತು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 2275 ಕಿಲೋ ಚಿನ್ನವನ್ನು ಠೇವಣಿ ಮಾಡಿ ಇಡಲಾಗಿದೆ.

  • ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯ

ಕೇರಳದಲ್ಲಿರುವ ಒಂದು ಹಿಂದೂ ಪುಣ್ಯ ಕ್ಷೇತ್ರ. ಇದು ಕೇರಳದ ಪಶ್ಚಿಮ ಘಟ್ಟ ಪರ್ವತ ಶ್ರೇಣಿಯಲ್ಲಿರುವ ಪತ್ತನಂತಿಟ್ಟ ಜಿಲ್ಲೆಯಲ್ಲಿದೆ. ಇಲ್ಲಿ ಸ್ವಾಮಿ ಅಯ್ಯಪ್ಪನ ದೇವಾಲಯವಿದೆ.ಶಬರಿಮಲೆಯ ಶ್ರೀ ಅಯ್ಯಪ್ಪ ದೇವಸ್ಥಾನ ದೇಶದ ಅತ್ಯಂತ ಪ್ರಾಚೀನ ಮತ್ತು ಪ್ರಸಿದ್ಧ ಸಾಸ್ತಾ ದೇವಾಲಯಗಳಲ್ಲಿ ಒಂದಾಗಿದೆ. ಶಬರಿಮಲೆಯ ದೇವಾಲಯ ದಕ್ಷಿಣ ಭಾರತದ ಅತ್ಯಂತ ದೂರದ ದೇವಾಲಯಗಳಲ್ಲಿ ಒಂದಾಗಿದೆ ಆದರು ಮೂರು ನಾಲ್ಕು ದಶಲಕ್ಷದಷ್ಟು ಯಾತ್ರಿಗಳು ಪ್ರತಿ ವರ್ಷ ಸೆಳೆಯುತ್ತದೆ. ಪರ್ವತಗಳನ್ನು ಮತ್ತು ದಟ್ಟವಾದ ಅರಣ್ಯದಿಂದ ಸುತ್ತುವರೆದಿದೆ. ಬಹುಶಃ ಕೇರಳದೆ ಅತ್ಯುತ್ತಮ ತೀರ್ಥಯಾತ್ರಾ ಸ್ಥಳವಾಗಿದೆ ಶಬರಿಮಲೆ ಆಗಿದೆ. ತೀರ್ಥಯಾತ್ರೆ ನವೆಂಬರ್ ತಿಂಗಳಲ್ಲಿ ಪ್ರಾರಂಭವಾಗುತ್ತದೆ ಮತ್ತು ಜನವರಿ ಕೊನೆಯಾಗುತ್ತದೆ . ದೇವಾಲಯದ ಭಾರತದ ದಕ್ಷಿಣ ರಾಜ್ಯಗಳ ,ದೇಶದ ಮತ್ತು ವಿದೇಶದಲ್ಲಿ ಇತರ ಭಾಗಗಳಿಂದ ಯಾತ್ರಾರ್ಥಿಗಳನ್ನು ಸೆಳೆಯುತ್ತದೆ.  ಶಬರಿಮಲೆ ಸ್ವಾಮಿಯ ಒಟ್ಟು ಆರ್ಥಿಕ ವರಮಾನ ಎಷ್ಟು ಗೊತ್ತೇ? ಬರೋಬ್ಬರಿ 105 ಕೋಟಿಗಳು. ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 15 ಕಿಲೋಗಳಷ್ಟು ಚಿನ್ನ ಇದೆ ಎಂದು ಹೇಳಲಾಗುತ್ತದೆ.

  • ವೈಷ್ಣೋ ದೇವಿ ದೇವಾಲಯ

ಕಟ್ರಾ ಅಥವಾ ಕಟ್ರಾ ವೈಷ್ಣೋ ದೇವಿ ಜಮ್ಮು ಮತ್ತು ಕಾಶ್ಮೀರದ ಉಧಮ್‍ಪುರ್ ಜಿಲ್ಲೆಯ ಒಂದು ಸಣ್ಣ ಪಟ್ಟಣ ಮತ್ತು ವೈಷ್ಣೋ ದೇವಿ ಪವಿತ್ರ ದೇವಾಲಯ ನೆಲೆಗೊಂಡಿರುವ ತ್ರಿಕೂಟ ಬೆಟ್ಟಗಳ ತಪ್ಪಲಿನಲ್ಲಿ ಸ್ಥಿತವಾಗಿದೆ. ಅದು ಜಮ್ಮು ನಗರದಿಂದ ೪೨ ಕಿ.ಮಿ. ದೂರದಲ್ಲಿ ನೆಲೆಗೊಂಡಿದೆ. ಭಾರತದ ಮುಂಚೂಣಿಯಲ್ಲಿರುವ ತಾಂತ್ರಿಕ ವಿಶ್ವವಿದ್ಯಾಲಯಗಳ ಪೈಕಿ ಒಂದಾದ ಶ್ರೀ ಮಾತಾ ವೈಷ್ಣೋ ದೇವಿ ವಿಶ್ವವಿದ್ಯಾಲಯವೂ ಇಲ್ಲಿ ನೆಲೆಗೊಂಡಿದೆ.

ಅತಿ ಶ್ರೀಮಂತ ದೇವಾಲಯಗಳಲ್ಲಿ 5 ನೇ ಸ್ಥಾನದಲ್ಲಿ ಇರುವ ದೇವಾಲಯ ಜಮ್ಮು ಕಾಶ್ಮೀರದ ವೈಷ್ಣೋ ದೇವಯಿ ದೇವಾಲಯ. ಇಲ್ಲಿಗೆ ನವರಾತ್ರಿ ಸಮಯದಲ್ಲಿ ಕನಿಷ್ಟ ಸುಮಾರು 80 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ವೈಷ್ಣೋ ದೇವಿಯ ಸನ್ನಿಧಿಯಲ್ಲಿರುವ  ಒಟ್ಟು ಚಿನ್ನ ಎಂದರೆ 20,000 ಟನ್‌ ಎಂದು ಅಂದಾಜಿಸಲಾಗಿದೆ.

  • ಅನಂತ ಪದ್ಮನಾಭ ಸ್ವಾಮಿ ದೇವಾಲಯ

ಕೇರಳದ ತಿರುವನಂತಪುರದಲ್ಲಿರುವ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಾಲಯ 108 ವಿಷ್ಣು ದೇವಾಲಯಗಳಲ್ಲಿ ಅತ್ಯಂತ ಪ್ರಮುಖ ದೇವಾಲಯವಾಗಿದೆ. ಇಲ್ಲಿ ನೀವು ಶೇಷ ಶಯನ ಅನಂತ ಪದ್ಮನಾಭನ ದಿವ್ಯ ಮೂರ್ತಿಯನ್ನು ಕಾಣಬಹುದು. ಮಲಗಿದ ರೂಪದಲ್ಲಿರುವ ಇಂತಹ ಬೃಹತ್‌ ಮೂರ್ತಿಯನ್ನು ನೀವು ಮತ್ತೆಲ್ಲೂ ಕಾಣಲು ಸಾಧ್ಯವಿಲ್ಲ. ಇಲ್ಲಿ ವಿಷ್ಣು ತಾವರೆಯ ಮೇಲೆ ಮಲಗಿರುವುದರಿಂದ ಪದ್ಮನಾಭ ಎಂದು ಕರೆಯಲಾಗುತ್ತದೆ. ಕೇರಳದ ಅನಂತ ಪದ್ಮನಾಭಸ್ವಾಮಿ ದೇವಾಲಯವು ಭಾರತದ ಅತಿ ಶ್ರೀಮಂತ ದೇವಾಲಯ ಎಂಬುದಾಗಿ ಗುರ್ತಿಸಿಕೊಂಡಿದೆ. ಈ ದೇವಾಲಯದಲ್ಲಿನ ಒಟ್ಟು ಚಿನ್ನದ ಮೌಲ್ಯ 1 ಲಕ್ಷ ಕೋಟಿ ರೂಪಾಯಿಗಳು..

 

  • ಗುರುವಾಯೂರಿನಲ್ಲಿರುವ ಶ್ರೀ ಕೃಷ್ಣನ ದೇವಾಲಯ.

ಗುರುವಾಯೂರು, ಗುರುಪಾವನಪುರಿ ಎಂದೂ ಪರಿಚಿತವಾಗಿದೆ, ಭಾರತದ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಒಂದು ಪುರಸಭಾ ಪಟ್ಟಣ. ಇದು, ದೈನಂದಿನ ಭಕ್ತಾದಿಗಳ ಸಂಖ್ಯೆಯ ದೃಷ್ಟಿಯಿಂದ, ಭಾರತದ ನಾಲ್ಕನೆ ಅತಿ ದೊಡ್ಡ ದೇವಸ್ಥಾನವೆನಿಸಿರುವ ಗುರುವಾಯೂರು ಶ್ರೀ ಕೃಷ್ಣ ದೇವಾಲಯದ ನೆಲೆಯಾಗಿದೆ. ಗುರುವಾಯೂರು, ದಂತಕಥೆಗಳ ಪ್ರಕಾರ, ಗುರುವಾಯೂರು ದೇವಸ್ಥಾನದ ಮೂರ್ತಿಯಷ್ಟು ಅಂದರೆ, 5000 ವರ್ಷಗಳಷ್ಟು ಹಳೆಯದಿರಬಹುದು.

ಕೇರಳಾದಲ್ಲಿ ಇರುವ ಖ್ಯಾತ ಹಿಂದೂ ದೇವಾಲಯ ಗುರುವಾಯೂರು ದೇವಾಲಯ. ಶ್ರೀಕೃಷ್ಣನ ಆವಾಸ ಸ್ಥಾನವಾಗಿರುವ ಗುರುವಾಯೂರು ದೇವಾಲಯದ ಒಟ್ಟು ಆದಾಯ 50 ಕೋಟಿಗಳು. ಭಕ್ತರಿಂದ ಕೆಜಿಗಟ್ಟಲೇ ಚಿನ್ನ ಉಡುಗೊರೆಯಾಗಿ ಶ್ರೀಕೃಷ್ಣನ ಪಾದಕ್ಕೆ ಬಂದು ಬೀಳುತ್ತದೆ. ಈ ದೇವಾಲಯದಲ್ಲಿ ಸುಮಾರು 600ಕಿಲೋಗಿಂತಲೂ ಹೆಚ್ಚಿನ ಪ್ರಮಾಣದ ಚಿನ್ನ ಇದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ 500 ಕಿಲೋ ಚಿನ್ನವನ್ನು ಭಾರತೀಯ ಸ್ಟೇಟ್ ಬ್ಯಾಂಕಿನ ಮುಂಬೈ ಶಾಖೆಯಲ್ಲಿ ಠೇವಣಿ ಮಾಡಿ ಇಡಲಾಗಿದೆ. ಇನ್ನುಳಿದ ಚಿನ್ನ ದೇವಾಲಯದ ವಶದಲ್ಲಿ ಇದೆ ಎಂದು ಹೇಳಲಾಗುತ್ತದೆ.

  • ಸಿದ್ದಿ ವಿನಾಯಕ ದೇವಾಲಯ ಮುಂಬೈ.

ಮುಂಬೈನ ಖ್ಯಾತ ದೇವಾಲಯ ಶ್ರೀ ಸಿದ್ದಿ ವಿನಾಯಕ ದೆವಾಲಯ. ಗಣೇಶ ಹಬ್ಬವನ್ನು ಇಲ್ಲಿನ ಜನರು ಭಕ್ತಿಯಿಂದ, ವಿಜೃಂಭಣೆಯಿಂದ ಅಚರಿಸುತ್ತಾರೆ. ಈ ದೇವಾಲಯದಲ್ಲಿ ಒಟ್ಟಾರೆಯಾಗಿ 150 ಕಿಲೋ ಚಿನ್ನ ಇದ್ದು, ಅದರಲ್ಲಿ ಕೇವಲ 10 ಕಿಲೋ ಚಿನ್ನವನ್ನು 10 ನಲ್ಲಿ ಇಡಲಾಗಿದೆ. ಇನ್ನುಳಿದ 140 ಕಿಲೋ ಚಿನ್ನವು ದೇವಸ್ಥಾನದ ಖಜಾನೆಯಲ್ಲಿ ಭದ್ರವಾಗಿದೆ ಅಂತ ಹೇಳಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…

  • ವಿಸ್ಮಯ ಜಗತ್ತು

    30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿರುವ ಮಹಿಳೆ..!

    ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್‍ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ…..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಅವಕಾಡೊ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್​ ಫ್ರೂಟ್​ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…

  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • ಸುದ್ದಿ

    ವೀರ ಯೋಧ ಅಭಿನಂದನ್ ಅವರ ತಂದೆ ತಾಯಿಗಳನ್ನು ಕಂಡ ಜನ ಮಾಡಿದ್ದೇನು ಗೊತ್ತಾ?ಎಷ್ಟು ಗಂಟೆಗೆ ಭಾರತಕ್ಕೆ ಬರ್ತಾರೆ ಗೊತ್ತಾ?

    ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್‍ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…