ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಭಕ್ತರು ತಮ್ಮ ಭಕ್ತಿಗೆ ತಕ್ಕಂತೆ, ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕಾಣಿಕೆಗಳನ್ನು ಸಲ್ಲಿಸುತ್ತಾರೆ. ಹೀಗೆ ಸಲ್ಲಿಸಿದ ಕಾಣಿಕೆಗಳಲ್ಲಿ ಭಾಗಶಃ ಚಿನ್ನದ ಕಾಣಿಕೆಯೇ ಹೆಚ್ಚಗಿದೆ ಎಂದು ಅಂದಾಜಿಸಲಾಗಿದೆ. ತಿರುಪತಿಯ ತಮ್ಮಪ್ಪನ ದೇವಾಲಯ, ಜಮ್ಮು ಕಾಶ್ಮೀರದ ವೈಷ್ಣೋ ದೇವತೆಯ ದೇವಾಲಯ, ಅನಂತ ಪದ್ಮನಾಭ ಸ್ವಾಮಿ ದೇವಾಲಯ, ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶೇಖರಣೆಗೊಂಡಿರುವ ಒಟ್ಟು ಚಿನ್ನದ ಮೌಲ್ಯ, ಬರೋಬ್ಬರಿ 50 ಬಿಲಿಯನ್ ರೂಪಾಯಿಗಳು.
ತಿರುಮಲ ವೆಂಕಟೇಶ್ವರ ದೇವಸ್ಥಾನ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ಬಳಿ ತಿರುಮಲ ಬೆಟ್ಟದ ಪಟ್ಟಣದಲ್ಲಿ ಪ್ರಸಿದ್ಧ ವೈದಿಕ ದೇವಾಲಯ ಆಗಿದೆ .ಇದು ಹೈದರಾಬಾದ್ ನಿಂದ ಸುಮಾರು 600 ಕಿ ( 370 ಮೈಲಿ) , ಚೆನೈ ನಿಂದ 138 ಕಿ ( 86 ಮೈಲಿ) ಮತ್ತು ಬೆಂಗಳೂರಿನಿಂದ 291 ಕಿಮೀ ( 181 ಮೈಲು) ದುರದಲ್ಲಿದೆ. ತಿರುಮಲ ಬೆಟ್ಟ ಸಮುದ್ರ ಮಟ್ಟದಿಂದ 853m ಮತ್ತು ಪ್ರದೇಶದಿಂದ 10,33 ಚದರ ಮೈಲಿ ( 27 ಕಿಮಿ 2 ) ಇದೆ . ತಿರುಪತಿ ತಿಮ್ಮಪ್ಪ ಎಷ್ಟು ಶ್ರೀಮಂತ ದೇವರು ಎಂದರೆ, ಪ್ರತಿ ತಿಂಗಳು 80 ರಿಂದ 100ಕಿಲೋ ಚಿನ್ನವನ್ನು ಭಕ್ತರು ತಿಮ್ಮಪ್ಪನಿಗೆ ಕಾಣಿಕೆಯಾಗಿ ನೀಡ್ತಾರಂತೆ. ಒಟ್ಟಾರೆಯಾಗಿ ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿ ಸುಮರು 70,000 ಕೋಟಿ ಮವಲ್ಯದ ಚಿನ್ನ ಅಡಗಿ ಕುಳಿತಿದೆ.ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿರುವ ಚಿನ್ನವನ್ನು ಕೆಲವು ಬ್ಯಾಂಕಿನಲ್ಲಿ ಇಡಲಾಗಿದೆ. ಇದರ ಬಡ್ಡಿಯೇ ಸುಮಾರು ಕೋಟಿಗಟ್ಟಲೇ ಬರುತ್ತದೆ ಎಂದು ಎಂದು ಮೂಲಗಳು ಅಂದಾಜಿಸಿವೆ. ಇಂಡಿಯನ್ ಓವರ್ಸಿಸ್ ಬ್ಯಾಂಕಿನಲ್ಲಿ 1353 ಕಿಲೋ, ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2275 ಕಿಲೋ ಚಿನ್ನವನ್ನು ಠೇವಣಿ ಮಾಡಿ ಇಡಲಾಗಿದೆ.
ಕೇರಳದಲ್ಲಿರುವ ಒಂದು ಹಿಂದೂ ಪುಣ್ಯ ಕ್ಷೇತ್ರ. ಇದು ಕೇರಳದ ಪಶ್ಚಿಮ ಘಟ್ಟ ಪರ್ವತ ಶ್ರೇಣಿಯಲ್ಲಿರುವ ಪತ್ತನಂತಿಟ್ಟ ಜಿಲ್ಲೆಯಲ್ಲಿದೆ. ಇಲ್ಲಿ ಸ್ವಾಮಿ ಅಯ್ಯಪ್ಪನ ದೇವಾಲಯವಿದೆ.ಶಬರಿಮಲೆಯ ಶ್ರೀ ಅಯ್ಯಪ್ಪ ದೇವಸ್ಥಾನ ದೇಶದ ಅತ್ಯಂತ ಪ್ರಾಚೀನ ಮತ್ತು ಪ್ರಸಿದ್ಧ ಸಾಸ್ತಾ ದೇವಾಲಯಗಳಲ್ಲಿ ಒಂದಾಗಿದೆ. ಶಬರಿಮಲೆಯ ದೇವಾಲಯ ದಕ್ಷಿಣ ಭಾರತದ ಅತ್ಯಂತ ದೂರದ ದೇವಾಲಯಗಳಲ್ಲಿ ಒಂದಾಗಿದೆ ಆದರು ಮೂರು ನಾಲ್ಕು ದಶಲಕ್ಷದಷ್ಟು ಯಾತ್ರಿಗಳು ಪ್ರತಿ ವರ್ಷ ಸೆಳೆಯುತ್ತದೆ. ಪರ್ವತಗಳನ್ನು ಮತ್ತು ದಟ್ಟವಾದ ಅರಣ್ಯದಿಂದ ಸುತ್ತುವರೆದಿದೆ. ಬಹುಶಃ ಕೇರಳದೆ ಅತ್ಯುತ್ತಮ ತೀರ್ಥಯಾತ್ರಾ ಸ್ಥಳವಾಗಿದೆ ಶಬರಿಮಲೆ ಆಗಿದೆ. ತೀರ್ಥಯಾತ್ರೆ ನವೆಂಬರ್ ತಿಂಗಳಲ್ಲಿ ಪ್ರಾರಂಭವಾಗುತ್ತದೆ ಮತ್ತು ಜನವರಿ ಕೊನೆಯಾಗುತ್ತದೆ . ದೇವಾಲಯದ ಭಾರತದ ದಕ್ಷಿಣ ರಾಜ್ಯಗಳ ,ದೇಶದ ಮತ್ತು ವಿದೇಶದಲ್ಲಿ ಇತರ ಭಾಗಗಳಿಂದ ಯಾತ್ರಾರ್ಥಿಗಳನ್ನು ಸೆಳೆಯುತ್ತದೆ. ಶಬರಿಮಲೆ ಸ್ವಾಮಿಯ ಒಟ್ಟು ಆರ್ಥಿಕ ವರಮಾನ ಎಷ್ಟು ಗೊತ್ತೇ? ಬರೋಬ್ಬರಿ 105 ಕೋಟಿಗಳು. ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 15 ಕಿಲೋಗಳಷ್ಟು ಚಿನ್ನ ಇದೆ ಎಂದು ಹೇಳಲಾಗುತ್ತದೆ.
ಕಟ್ರಾ ಅಥವಾ ಕಟ್ರಾ ವೈಷ್ಣೋ ದೇವಿ ಜಮ್ಮು ಮತ್ತು ಕಾಶ್ಮೀರದ ಉಧಮ್ಪುರ್ ಜಿಲ್ಲೆಯ ಒಂದು ಸಣ್ಣ ಪಟ್ಟಣ ಮತ್ತು ವೈಷ್ಣೋ ದೇವಿ ಪವಿತ್ರ ದೇವಾಲಯ ನೆಲೆಗೊಂಡಿರುವ ತ್ರಿಕೂಟ ಬೆಟ್ಟಗಳ ತಪ್ಪಲಿನಲ್ಲಿ ಸ್ಥಿತವಾಗಿದೆ. ಅದು ಜಮ್ಮು ನಗರದಿಂದ ೪೨ ಕಿ.ಮಿ. ದೂರದಲ್ಲಿ ನೆಲೆಗೊಂಡಿದೆ. ಭಾರತದ ಮುಂಚೂಣಿಯಲ್ಲಿರುವ ತಾಂತ್ರಿಕ ವಿಶ್ವವಿದ್ಯಾಲಯಗಳ ಪೈಕಿ ಒಂದಾದ ಶ್ರೀ ಮಾತಾ ವೈಷ್ಣೋ ದೇವಿ ವಿಶ್ವವಿದ್ಯಾಲಯವೂ ಇಲ್ಲಿ ನೆಲೆಗೊಂಡಿದೆ.
ಅತಿ ಶ್ರೀಮಂತ ದೇವಾಲಯಗಳಲ್ಲಿ 5 ನೇ ಸ್ಥಾನದಲ್ಲಿ ಇರುವ ದೇವಾಲಯ ಜಮ್ಮು ಕಾಶ್ಮೀರದ ವೈಷ್ಣೋ ದೇವಯಿ ದೇವಾಲಯ. ಇಲ್ಲಿಗೆ ನವರಾತ್ರಿ ಸಮಯದಲ್ಲಿ ಕನಿಷ್ಟ ಸುಮಾರು 80 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ವೈಷ್ಣೋ ದೇವಿಯ ಸನ್ನಿಧಿಯಲ್ಲಿರುವ ಒಟ್ಟು ಚಿನ್ನ ಎಂದರೆ 20,000 ಟನ್ ಎಂದು ಅಂದಾಜಿಸಲಾಗಿದೆ.
ಕೇರಳದ ತಿರುವನಂತಪುರದಲ್ಲಿರುವ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಾಲಯ 108 ವಿಷ್ಣು ದೇವಾಲಯಗಳಲ್ಲಿ ಅತ್ಯಂತ ಪ್ರಮುಖ ದೇವಾಲಯವಾಗಿದೆ. ಇಲ್ಲಿ ನೀವು ಶೇಷ ಶಯನ ಅನಂತ ಪದ್ಮನಾಭನ ದಿವ್ಯ ಮೂರ್ತಿಯನ್ನು ಕಾಣಬಹುದು. ಮಲಗಿದ ರೂಪದಲ್ಲಿರುವ ಇಂತಹ ಬೃಹತ್ ಮೂರ್ತಿಯನ್ನು ನೀವು ಮತ್ತೆಲ್ಲೂ ಕಾಣಲು ಸಾಧ್ಯವಿಲ್ಲ. ಇಲ್ಲಿ ವಿಷ್ಣು ತಾವರೆಯ ಮೇಲೆ ಮಲಗಿರುವುದರಿಂದ ಪದ್ಮನಾಭ ಎಂದು ಕರೆಯಲಾಗುತ್ತದೆ. ಕೇರಳದ ಅನಂತ ಪದ್ಮನಾಭಸ್ವಾಮಿ ದೇವಾಲಯವು ಭಾರತದ ಅತಿ ಶ್ರೀಮಂತ ದೇವಾಲಯ ಎಂಬುದಾಗಿ ಗುರ್ತಿಸಿಕೊಂಡಿದೆ. ಈ ದೇವಾಲಯದಲ್ಲಿನ ಒಟ್ಟು ಚಿನ್ನದ ಮೌಲ್ಯ 1 ಲಕ್ಷ ಕೋಟಿ ರೂಪಾಯಿಗಳು..
ಗುರುವಾಯೂರು, ಗುರುಪಾವನಪುರಿ ಎಂದೂ ಪರಿಚಿತವಾಗಿದೆ, ಭಾರತದ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಒಂದು ಪುರಸಭಾ ಪಟ್ಟಣ. ಇದು, ದೈನಂದಿನ ಭಕ್ತಾದಿಗಳ ಸಂಖ್ಯೆಯ ದೃಷ್ಟಿಯಿಂದ, ಭಾರತದ ನಾಲ್ಕನೆ ಅತಿ ದೊಡ್ಡ ದೇವಸ್ಥಾನವೆನಿಸಿರುವ ಗುರುವಾಯೂರು ಶ್ರೀ ಕೃಷ್ಣ ದೇವಾಲಯದ ನೆಲೆಯಾಗಿದೆ. ಗುರುವಾಯೂರು, ದಂತಕಥೆಗಳ ಪ್ರಕಾರ, ಗುರುವಾಯೂರು ದೇವಸ್ಥಾನದ ಮೂರ್ತಿಯಷ್ಟು ಅಂದರೆ, 5000 ವರ್ಷಗಳಷ್ಟು ಹಳೆಯದಿರಬಹುದು.
ಕೇರಳಾದಲ್ಲಿ ಇರುವ ಖ್ಯಾತ ಹಿಂದೂ ದೇವಾಲಯ ಗುರುವಾಯೂರು ದೇವಾಲಯ. ಶ್ರೀಕೃಷ್ಣನ ಆವಾಸ ಸ್ಥಾನವಾಗಿರುವ ಗುರುವಾಯೂರು ದೇವಾಲಯದ ಒಟ್ಟು ಆದಾಯ 50 ಕೋಟಿಗಳು. ಭಕ್ತರಿಂದ ಕೆಜಿಗಟ್ಟಲೇ ಚಿನ್ನ ಉಡುಗೊರೆಯಾಗಿ ಶ್ರೀಕೃಷ್ಣನ ಪಾದಕ್ಕೆ ಬಂದು ಬೀಳುತ್ತದೆ. ಈ ದೇವಾಲಯದಲ್ಲಿ ಸುಮಾರು 600ಕಿಲೋಗಿಂತಲೂ ಹೆಚ್ಚಿನ ಪ್ರಮಾಣದ ಚಿನ್ನ ಇದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ 500 ಕಿಲೋ ಚಿನ್ನವನ್ನು ಭಾರತೀಯ ಸ್ಟೇಟ್ ಬ್ಯಾಂಕಿನ ಮುಂಬೈ ಶಾಖೆಯಲ್ಲಿ ಠೇವಣಿ ಮಾಡಿ ಇಡಲಾಗಿದೆ. ಇನ್ನುಳಿದ ಚಿನ್ನ ದೇವಾಲಯದ ವಶದಲ್ಲಿ ಇದೆ ಎಂದು ಹೇಳಲಾಗುತ್ತದೆ.
ಮುಂಬೈನ ಖ್ಯಾತ ದೇವಾಲಯ ಶ್ರೀ ಸಿದ್ದಿ ವಿನಾಯಕ ದೆವಾಲಯ. ಗಣೇಶ ಹಬ್ಬವನ್ನು ಇಲ್ಲಿನ ಜನರು ಭಕ್ತಿಯಿಂದ, ವಿಜೃಂಭಣೆಯಿಂದ ಅಚರಿಸುತ್ತಾರೆ. ಈ ದೇವಾಲಯದಲ್ಲಿ ಒಟ್ಟಾರೆಯಾಗಿ 150 ಕಿಲೋ ಚಿನ್ನ ಇದ್ದು, ಅದರಲ್ಲಿ ಕೇವಲ 10 ಕಿಲೋ ಚಿನ್ನವನ್ನು 10 ನಲ್ಲಿ ಇಡಲಾಗಿದೆ. ಇನ್ನುಳಿದ 140 ಕಿಲೋ ಚಿನ್ನವು ದೇವಸ್ಥಾನದ ಖಜಾನೆಯಲ್ಲಿ ಭದ್ರವಾಗಿದೆ ಅಂತ ಹೇಳಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ…
ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…