ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ ಇದಾಗಿದ್ದು,ಈಗಾಗಲೇ 3 ಸೀಸನ್’ಗಳನ್ನೂ ಯಶಸ್ವಿಯಾಗಿ ಪೂರೈಸಿದ್ದು, ಈಗ ನಾಲ್ಕನೇ ಸೀಸನ್ ಆರಂಭವಾಗುತ್ತಿದೆ.

ಪ್ಯಾಟೆ ಹುಡುಗಿಯರು ಹಳ್ಳಿಗೆ ಹೋಗಿ, ಹಳ್ಳಿ ಜನರಂತೆ ಜೀವನ ನಡೆಸುವ ಕಾರ್ಯಕ್ರಮವೇ ಈ ರಿಯಾಲಿಟಿ ಶೋ.ಬೆಂಗಳೂರು ನಗರದಂತ ಸಿಟಿಯಲ್ಲಿ ಹುಟ್ಟಿ ಬೆಳೆದಿರುವ, ಹಳ್ಳಿ ಜೀವನದ ಗಂಧ ಗಾಳಿಯೇ ಗೊತ್ತಿಲ್ಲದಿರುವ ಯುವತಿಯರು, ಮೂರುವರೆ ತಿಂಗಳ ಕಾಲ ಹಳ್ಳಿಯಲ್ಲಿ ಹಳ್ಳಿಗರಂತೆ ಜೀವನ ನಡೆಸುವುದರ ಜೊತೆಗೆ, ವಿವಿಧ ಬಗೆಯ ಗೇಮ್ಗಳು,ಟಾಸ್ಕ್ ಗಳು ಎಲ್ಲದರಲ್ಲಿ ಭಾಗವಹಿಸಿ ಜಯಿಸಬೇಕಾಗುತ್ತದೆ.

ಭಾಗವಹಿಸುವ ಯುವತಿಯರು 18-24 ವರ್ಷದೊಳಗಿನರವರಾಗಿರಬೇಕು.ಮೂಲ ಸಿಟಿಯಲ್ಲಿ ಹುಟ್ಟಿ ಬೆಳೆದವರಾಗಿರಬೇಕು.

ಬೆಂಗಳೂರಿನ ಮಹಾರಾಣಿ ಅಮ್ಮಣ್ಣಿ ಕಾಲೇಜಿನಲ್ಲಿ ಫೆಬ್ರವರಿ 11 ರಂದು ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4’ ಆಡಿಷನ್ ಬೆಳಿಗ್ಗೆ 9 ಗಂಟೆಯಿಂದ ಶುರುವಾಗಲಿದ್ದು, ಆಡಿಷನ್ ನಲ್ಲಿ ಪಾಸ್ ಆದವರು ನೇರವಾಗಿ ಕಾರ್ಯಕ್ರಮಕ್ಕೆ ಆಯ್ಕೆಯಾಗಬಹುದಂತೆ.ಈಗಾಗಲೇ ಸುವರ್ಣ ವಾಹಿನಿಯಲ್ಲಿ ಶೋನ ಟ್ರೈಲರ್ ಪ್ರಸಾರವಾಗುತ್ತಿದ್ದು, ಇನ್ನೇನು ಸದ್ಯದಲ್ಲೇ ಶೋ ಪ್ರಾರಂಭವಾಗಲಿದೆ.

2015ರಲ್ಲಿ ಕೊನೆಯ ಬಾರಿಗೆ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಪ್ರಸಾರವಾಗಿದ್ಡು,ಈಗಾಗಲೇ 3 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿರುವ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಕಾರ್ಯಕ್ರಮ ಈಗ ನಾಲ್ಕನೇ ಸೀಸನ್ ಆರಂಭವಾಗುತ್ತಿದೆ. ಇದಕ್ಕಾಗಿ ಆಡಿಶನ್ ಗೆ ಆಹ್ವಾನ ಮಾಡಲಾಗಿದ್ದು, ನೀವು ಕೂಡ ಭಾಗವಹಿಸುವ ಅವಕಾಶ ಸಿಕ್ಕಿದೆ.ಚಾನ್ಸ್ ಮಿಸ್ ಮಾಡ್ಕೋಬೇಡಿ.ಒಂದು ಬಾರಿ ಪ್ರಯತ್ನಿಸಿ ನೋಡಿ.

ಜನಪ್ರಿಯ ಈ ರಿಯಾಲಿಟಿ ಶೋ ಇನ್ನೂ ಆಡಿಶನ್ ಹಂತದಲ್ಲಿದ್ದು,ಸ್ಪರ್ದಿಗಳ ಆಯ್ಕೆ ನಂತರ ಶೋ ಪ್ರಸಾರದ ದಿನಾಂಕ ನಿಗದಿಯಾಗಲಿದೆ. ಹಿಂದಿನ ಶೋ ಗಳ ನಿರೂಪಕರಾಗಿ ಅಕುಲ್ ಬಾಲಾಜಿ ಮತ್ತು ಸಂತೋಷ್ ಭರ್ಜರಿಯಾಗಿ ನಡೆಸಿಕೊಟ್ಟಿದ್ದರು.ಆದ್ರೆ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4 ನಿರೂಪಕರು ಯಾರು ಎಂಬುದನ್ನು ಸುವರ್ಣ ವಾಹಿನಿ ಇನ್ನೂ ಬಹಿರಂಗಗೊಳಿಸಿಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ. ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…