ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ ಇದಾಗಿದ್ದು,ಈಗಾಗಲೇ 3 ಸೀಸನ್’ಗಳನ್ನೂ ಯಶಸ್ವಿಯಾಗಿ ಪೂರೈಸಿದ್ದು, ಈಗ ನಾಲ್ಕನೇ ಸೀಸನ್ ಆರಂಭವಾಗುತ್ತಿದೆ.

ಪ್ಯಾಟೆ ಹುಡುಗಿಯರು ಹಳ್ಳಿಗೆ ಹೋಗಿ, ಹಳ್ಳಿ ಜನರಂತೆ ಜೀವನ ನಡೆಸುವ ಕಾರ್ಯಕ್ರಮವೇ ಈ ರಿಯಾಲಿಟಿ ಶೋ.ಬೆಂಗಳೂರು ನಗರದಂತ ಸಿಟಿಯಲ್ಲಿ ಹುಟ್ಟಿ ಬೆಳೆದಿರುವ, ಹಳ್ಳಿ ಜೀವನದ ಗಂಧ ಗಾಳಿಯೇ ಗೊತ್ತಿಲ್ಲದಿರುವ ಯುವತಿಯರು, ಮೂರುವರೆ ತಿಂಗಳ ಕಾಲ ಹಳ್ಳಿಯಲ್ಲಿ ಹಳ್ಳಿಗರಂತೆ ಜೀವನ ನಡೆಸುವುದರ ಜೊತೆಗೆ, ವಿವಿಧ ಬಗೆಯ ಗೇಮ್ಗಳು,ಟಾಸ್ಕ್ ಗಳು ಎಲ್ಲದರಲ್ಲಿ ಭಾಗವಹಿಸಿ ಜಯಿಸಬೇಕಾಗುತ್ತದೆ.

ಭಾಗವಹಿಸುವ ಯುವತಿಯರು 18-24 ವರ್ಷದೊಳಗಿನರವರಾಗಿರಬೇಕು.ಮೂಲ ಸಿಟಿಯಲ್ಲಿ ಹುಟ್ಟಿ ಬೆಳೆದವರಾಗಿರಬೇಕು.

ಬೆಂಗಳೂರಿನ ಮಹಾರಾಣಿ ಅಮ್ಮಣ್ಣಿ ಕಾಲೇಜಿನಲ್ಲಿ ಫೆಬ್ರವರಿ 11 ರಂದು ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4’ ಆಡಿಷನ್ ಬೆಳಿಗ್ಗೆ 9 ಗಂಟೆಯಿಂದ ಶುರುವಾಗಲಿದ್ದು, ಆಡಿಷನ್ ನಲ್ಲಿ ಪಾಸ್ ಆದವರು ನೇರವಾಗಿ ಕಾರ್ಯಕ್ರಮಕ್ಕೆ ಆಯ್ಕೆಯಾಗಬಹುದಂತೆ.ಈಗಾಗಲೇ ಸುವರ್ಣ ವಾಹಿನಿಯಲ್ಲಿ ಶೋನ ಟ್ರೈಲರ್ ಪ್ರಸಾರವಾಗುತ್ತಿದ್ದು, ಇನ್ನೇನು ಸದ್ಯದಲ್ಲೇ ಶೋ ಪ್ರಾರಂಭವಾಗಲಿದೆ.

2015ರಲ್ಲಿ ಕೊನೆಯ ಬಾರಿಗೆ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಪ್ರಸಾರವಾಗಿದ್ಡು,ಈಗಾಗಲೇ 3 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿರುವ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಕಾರ್ಯಕ್ರಮ ಈಗ ನಾಲ್ಕನೇ ಸೀಸನ್ ಆರಂಭವಾಗುತ್ತಿದೆ. ಇದಕ್ಕಾಗಿ ಆಡಿಶನ್ ಗೆ ಆಹ್ವಾನ ಮಾಡಲಾಗಿದ್ದು, ನೀವು ಕೂಡ ಭಾಗವಹಿಸುವ ಅವಕಾಶ ಸಿಕ್ಕಿದೆ.ಚಾನ್ಸ್ ಮಿಸ್ ಮಾಡ್ಕೋಬೇಡಿ.ಒಂದು ಬಾರಿ ಪ್ರಯತ್ನಿಸಿ ನೋಡಿ.

ಜನಪ್ರಿಯ ಈ ರಿಯಾಲಿಟಿ ಶೋ ಇನ್ನೂ ಆಡಿಶನ್ ಹಂತದಲ್ಲಿದ್ದು,ಸ್ಪರ್ದಿಗಳ ಆಯ್ಕೆ ನಂತರ ಶೋ ಪ್ರಸಾರದ ದಿನಾಂಕ ನಿಗದಿಯಾಗಲಿದೆ. ಹಿಂದಿನ ಶೋ ಗಳ ನಿರೂಪಕರಾಗಿ ಅಕುಲ್ ಬಾಲಾಜಿ ಮತ್ತು ಸಂತೋಷ್ ಭರ್ಜರಿಯಾಗಿ ನಡೆಸಿಕೊಟ್ಟಿದ್ದರು.ಆದ್ರೆ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4 ನಿರೂಪಕರು ಯಾರು ಎಂಬುದನ್ನು ಸುವರ್ಣ ವಾಹಿನಿ ಇನ್ನೂ ಬಹಿರಂಗಗೊಳಿಸಿಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.