ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ ಇದಾಗಿದ್ದು,ಈಗಾಗಲೇ 3 ಸೀಸನ್’ಗಳನ್ನೂ ಯಶಸ್ವಿಯಾಗಿ ಪೂರೈಸಿದ್ದು, ಈಗ ನಾಲ್ಕನೇ ಸೀಸನ್ ಆರಂಭವಾಗುತ್ತಿದೆ.
ಪ್ಯಾಟೆ ಹುಡುಗಿಯರು ಹಳ್ಳಿಗೆ ಹೋಗಿ, ಹಳ್ಳಿ ಜನರಂತೆ ಜೀವನ ನಡೆಸುವ ಕಾರ್ಯಕ್ರಮವೇ ಈ ರಿಯಾಲಿಟಿ ಶೋ.ಬೆಂಗಳೂರು ನಗರದಂತ ಸಿಟಿಯಲ್ಲಿ ಹುಟ್ಟಿ ಬೆಳೆದಿರುವ, ಹಳ್ಳಿ ಜೀವನದ ಗಂಧ ಗಾಳಿಯೇ ಗೊತ್ತಿಲ್ಲದಿರುವ ಯುವತಿಯರು, ಮೂರುವರೆ ತಿಂಗಳ ಕಾಲ ಹಳ್ಳಿಯಲ್ಲಿ ಹಳ್ಳಿಗರಂತೆ ಜೀವನ ನಡೆಸುವುದರ ಜೊತೆಗೆ, ವಿವಿಧ ಬಗೆಯ ಗೇಮ್ಗಳು,ಟಾಸ್ಕ್ ಗಳು ಎಲ್ಲದರಲ್ಲಿ ಭಾಗವಹಿಸಿ ಜಯಿಸಬೇಕಾಗುತ್ತದೆ.
ಭಾಗವಹಿಸುವ ಯುವತಿಯರು 18-24 ವರ್ಷದೊಳಗಿನರವರಾಗಿರಬೇಕು.ಮೂಲ ಸಿಟಿಯಲ್ಲಿ ಹುಟ್ಟಿ ಬೆಳೆದವರಾಗಿರಬೇಕು.
ಬೆಂಗಳೂರಿನ ಮಹಾರಾಣಿ ಅಮ್ಮಣ್ಣಿ ಕಾಲೇಜಿನಲ್ಲಿ ಫೆಬ್ರವರಿ 11 ರಂದು ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4’ ಆಡಿಷನ್ ಬೆಳಿಗ್ಗೆ 9 ಗಂಟೆಯಿಂದ ಶುರುವಾಗಲಿದ್ದು, ಆಡಿಷನ್ ನಲ್ಲಿ ಪಾಸ್ ಆದವರು ನೇರವಾಗಿ ಕಾರ್ಯಕ್ರಮಕ್ಕೆ ಆಯ್ಕೆಯಾಗಬಹುದಂತೆ.ಈಗಾಗಲೇ ಸುವರ್ಣ ವಾಹಿನಿಯಲ್ಲಿ ಶೋನ ಟ್ರೈಲರ್ ಪ್ರಸಾರವಾಗುತ್ತಿದ್ದು, ಇನ್ನೇನು ಸದ್ಯದಲ್ಲೇ ಶೋ ಪ್ರಾರಂಭವಾಗಲಿದೆ.
2015ರಲ್ಲಿ ಕೊನೆಯ ಬಾರಿಗೆ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಪ್ರಸಾರವಾಗಿದ್ಡು,ಈಗಾಗಲೇ 3 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿರುವ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಕಾರ್ಯಕ್ರಮ ಈಗ ನಾಲ್ಕನೇ ಸೀಸನ್ ಆರಂಭವಾಗುತ್ತಿದೆ. ಇದಕ್ಕಾಗಿ ಆಡಿಶನ್ ಗೆ ಆಹ್ವಾನ ಮಾಡಲಾಗಿದ್ದು, ನೀವು ಕೂಡ ಭಾಗವಹಿಸುವ ಅವಕಾಶ ಸಿಕ್ಕಿದೆ.ಚಾನ್ಸ್ ಮಿಸ್ ಮಾಡ್ಕೋಬೇಡಿ.ಒಂದು ಬಾರಿ ಪ್ರಯತ್ನಿಸಿ ನೋಡಿ.
ಜನಪ್ರಿಯ ಈ ರಿಯಾಲಿಟಿ ಶೋ ಇನ್ನೂ ಆಡಿಶನ್ ಹಂತದಲ್ಲಿದ್ದು,ಸ್ಪರ್ದಿಗಳ ಆಯ್ಕೆ ನಂತರ ಶೋ ಪ್ರಸಾರದ ದಿನಾಂಕ ನಿಗದಿಯಾಗಲಿದೆ. ಹಿಂದಿನ ಶೋ ಗಳ ನಿರೂಪಕರಾಗಿ ಅಕುಲ್ ಬಾಲಾಜಿ ಮತ್ತು ಸಂತೋಷ್ ಭರ್ಜರಿಯಾಗಿ ನಡೆಸಿಕೊಟ್ಟಿದ್ದರು.ಆದ್ರೆ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4 ನಿರೂಪಕರು ಯಾರು ಎಂಬುದನ್ನು ಸುವರ್ಣ ವಾಹಿನಿ ಇನ್ನೂ ಬಹಿರಂಗಗೊಳಿಸಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…
ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.