ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ.

ಪ್ರೀತಿ ಶುರುವಾಗಿದ್ದು ಹೇಗೆ?
1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ ಶುರುವಾಗಿದೆ. 24 ವರ್ಷದಲ್ಲಿದ್ದಾಗ ಕೇಟಿ ರಾಬಿನ್ಸ್, ಜೇನಿನ್ನನ್ನು ಭೇಟಿ ಮಾಡಿದ್ದರು. ಮೊದಲ ಭೇಟಿಯಲ್ಲೇ ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದ್ದರು. ರಾಬಿನ್ಸ್ ಅಮೆರಿಕದಲ್ಲಿ ವಾಸಿಸುತ್ತಿದ್ದರೆ, ಜೇನಿನ್ ಫ್ರಾನ್ಸ್ ನಲ್ಲಿ ವಾಸಿಸುತ್ತಿದ್ದರು. ರಾಬಿನ್ಸ್ ಅಮೆರಿಕದ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇದೇ ಸಂದರ್ಭದಲ್ಲಿ 2ನೇ ವಿಶ್ವ ಯುದ್ಧ ನಡೆಯುತ್ತಿದ್ದ ಕಾರಣ ಬೇರೆ ಕಡೆ ಕಳುಹಿಸಲಾಗಿತ್ತು. ಯುದ್ಧ ಮುಗಿದ ನಂತರ ಎಲ್ಲ ಸೈನಿಕರು ತಮ್ಮ ತಮ್ಮ ಮನೆಗೆ ಹಿಂದಿರುಗಿದ್ದರು. ಹಾಗೆಯೇ ರಾಬಿನ್ಸ್ ಕೂಡ ತಮ್ಮ ಮನೆಗೆ ಹಿಂದಿರುಗಿದ್ದರು.
ಹಿಂತಿರುಗಲಿಲ್ಲ ರಾಬಿನ್ಸ್:

ರಾಬಿನ್ಸ್ ನನ್ನನ್ನು ಬಿಟ್ಟು ಹೋಗಿದ್ದ ಸಂದರ್ಭದಲ್ಲಿ ನಾನು ತುಂಬಾ ಅತ್ತಿದ್ದೆ. ರಾಬಿನ್ಸ್ ಮತ್ತೆ ವಾಪಸ್ ಬರುತ್ತಾರೆ ಎಂಬ ಭರವಸೆಯಿಂದ ನಾನು ಆಂಗ್ಲ ಭಾಷೆ ಕೂಡ ಕಲಿತೆ. ಅವರು ಮತ್ತೆ ಬಂದಾಗ ನಾನು ಅವರ ಜೊತೆ ಆಂಗ್ಲ ಭಾಷೆ ಮಾತನಾಡಬೇಕು ಎಂದು ಆಸೆಯಿಂದ ಇದ್ದೆ. ಆದರೆ ಯುದ್ಧ ನಡೆದ ಬಳಿಕ ರಾಬಿನ್ಸ್ ಅಮೆರಿಕಗೆ ಹೊರಟೇ ಹೋದರು ಎಂದು ಜೇನಿನ್ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

ಹಿಂತಿರುಗಲಿಲ್ಲ ರಾಬಿನ್ಸ್:
ನಾನು ಕೂಡ ಜೇನಿನ್ನನ್ನು ಮರೆಯಲಿಲ್ಲ. ನಾನು ಈಗಲೂ ಸಹ ಜೇನಿನ್ ಫೋಟೋ ಇಟ್ಟುಕೊಂಡಿದ್ದೇನೆ. ನಾನು ಮತ್ತೆ ಹಿಂದಿರುಗಿ ಬಂದು ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಎಂದು ಆ ಸಂದರ್ಭದಲ್ಲಿ ಹೇಳಿದ್ದೆ. ಆದರೆ ಆಗ ಅದು ಸಾಧ್ಯವಾಗಿಲ್ಲ ಎಂದು ರಾಬಿನ್ಸ್ ಹೇಳಿದ್ದಾರೆ. ಅಲ್ಲದೆ ಜೇನಿನ್ ಕೂಡ ನಾನು ರಾಬಿನ್ಸ್ ನನ್ನು ತುಂಬಾ ಪ್ರೀತಿಸುತ್ತೇನೆ. ನಾನು ಅವರನ್ನು ಎಂದಿಗೂ ಹೃದಯದಿಂದ ತೆಗೆಯಲಿಲ್ಲ ಎಂದು ಹೇಳಿದ್ದಾರೆ. ರಾಬಿನ್ಸ್ ಟ್ರಕ್ನಲ್ಲಿ ಯುದ್ಧಕ್ಕೆ ಹೊರಟಾಗ ನನಗೆ ತುಂಬಾ ದುಃಖ ಆಗಿತ್ತು. ನಾನು ತುಂಬಾ ಅತ್ತಿದ್ದೆ. ಯುದ್ಧ ನಡೆದ ಬಳಿಕ ಅವರು ಅಮೆರಿಕಗೆ ಹೋಗಬಾರದಿತ್ತು ಎಂದು ಜೇನಿನ್ ಹೇಳಿದ್ದಾರೆ.
ಸ್ವಲ್ಪ ವರ್ಷದ ಬಳಿಕ ಇಬ್ಬರು ಬೇರೆಯವರನ್ನು ಮದುವೆಯಾಗಿದ್ದು, ಈಗ ಇಬ್ಬರ ಸಂಗಾತಿ ಕೂಡ ನಿಧನರಾಗಿದ್ದಾರೆ. 75 ವರ್ಷಗಳ ಬಳಿಕ ಇಬ್ಬರು ಪರಸ್ಪರ ಭೇಟಿಯಾಗಿ ಭಾವುಕರಾಗಿದ್ದಾರೆ. ಅಲ್ಲದೆ ಇಬ್ಬರು ಕಿಸ್ ಮಾಡಿ ಕೆಲ ಹೊತ್ತು ಕಾಲ ಕಳೆದಿದ್ದಾರೆ. ಬಳಿಕ ರಾಬಿನ್ಸ್ ನಾನು ಈಗ ಹೋಗಬೇಕು. ನಾನು ಮತ್ತೆ ಹಿಂದಿರುಗುತ್ತೇನೆ ಎಂದು ನಿನಗೆ ಮಾತು ನೀಡುತ್ತೇನೆ ಎಂದು ಹೇಳುತ್ತಾ ಜೇನಿನ್ಗೆ ಐ ಲವ್ ಯೂ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…