ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ.

ಪ್ರೀತಿ ಶುರುವಾಗಿದ್ದು ಹೇಗೆ?
1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ ಶುರುವಾಗಿದೆ. 24 ವರ್ಷದಲ್ಲಿದ್ದಾಗ ಕೇಟಿ ರಾಬಿನ್ಸ್, ಜೇನಿನ್ನನ್ನು ಭೇಟಿ ಮಾಡಿದ್ದರು. ಮೊದಲ ಭೇಟಿಯಲ್ಲೇ ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದ್ದರು. ರಾಬಿನ್ಸ್ ಅಮೆರಿಕದಲ್ಲಿ ವಾಸಿಸುತ್ತಿದ್ದರೆ, ಜೇನಿನ್ ಫ್ರಾನ್ಸ್ ನಲ್ಲಿ ವಾಸಿಸುತ್ತಿದ್ದರು. ರಾಬಿನ್ಸ್ ಅಮೆರಿಕದ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇದೇ ಸಂದರ್ಭದಲ್ಲಿ 2ನೇ ವಿಶ್ವ ಯುದ್ಧ ನಡೆಯುತ್ತಿದ್ದ ಕಾರಣ ಬೇರೆ ಕಡೆ ಕಳುಹಿಸಲಾಗಿತ್ತು. ಯುದ್ಧ ಮುಗಿದ ನಂತರ ಎಲ್ಲ ಸೈನಿಕರು ತಮ್ಮ ತಮ್ಮ ಮನೆಗೆ ಹಿಂದಿರುಗಿದ್ದರು. ಹಾಗೆಯೇ ರಾಬಿನ್ಸ್ ಕೂಡ ತಮ್ಮ ಮನೆಗೆ ಹಿಂದಿರುಗಿದ್ದರು.
ಹಿಂತಿರುಗಲಿಲ್ಲ ರಾಬಿನ್ಸ್:

ರಾಬಿನ್ಸ್ ನನ್ನನ್ನು ಬಿಟ್ಟು ಹೋಗಿದ್ದ ಸಂದರ್ಭದಲ್ಲಿ ನಾನು ತುಂಬಾ ಅತ್ತಿದ್ದೆ. ರಾಬಿನ್ಸ್ ಮತ್ತೆ ವಾಪಸ್ ಬರುತ್ತಾರೆ ಎಂಬ ಭರವಸೆಯಿಂದ ನಾನು ಆಂಗ್ಲ ಭಾಷೆ ಕೂಡ ಕಲಿತೆ. ಅವರು ಮತ್ತೆ ಬಂದಾಗ ನಾನು ಅವರ ಜೊತೆ ಆಂಗ್ಲ ಭಾಷೆ ಮಾತನಾಡಬೇಕು ಎಂದು ಆಸೆಯಿಂದ ಇದ್ದೆ. ಆದರೆ ಯುದ್ಧ ನಡೆದ ಬಳಿಕ ರಾಬಿನ್ಸ್ ಅಮೆರಿಕಗೆ ಹೊರಟೇ ಹೋದರು ಎಂದು ಜೇನಿನ್ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

ಹಿಂತಿರುಗಲಿಲ್ಲ ರಾಬಿನ್ಸ್:
ನಾನು ಕೂಡ ಜೇನಿನ್ನನ್ನು ಮರೆಯಲಿಲ್ಲ. ನಾನು ಈಗಲೂ ಸಹ ಜೇನಿನ್ ಫೋಟೋ ಇಟ್ಟುಕೊಂಡಿದ್ದೇನೆ. ನಾನು ಮತ್ತೆ ಹಿಂದಿರುಗಿ ಬಂದು ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಎಂದು ಆ ಸಂದರ್ಭದಲ್ಲಿ ಹೇಳಿದ್ದೆ. ಆದರೆ ಆಗ ಅದು ಸಾಧ್ಯವಾಗಿಲ್ಲ ಎಂದು ರಾಬಿನ್ಸ್ ಹೇಳಿದ್ದಾರೆ. ಅಲ್ಲದೆ ಜೇನಿನ್ ಕೂಡ ನಾನು ರಾಬಿನ್ಸ್ ನನ್ನು ತುಂಬಾ ಪ್ರೀತಿಸುತ್ತೇನೆ. ನಾನು ಅವರನ್ನು ಎಂದಿಗೂ ಹೃದಯದಿಂದ ತೆಗೆಯಲಿಲ್ಲ ಎಂದು ಹೇಳಿದ್ದಾರೆ. ರಾಬಿನ್ಸ್ ಟ್ರಕ್ನಲ್ಲಿ ಯುದ್ಧಕ್ಕೆ ಹೊರಟಾಗ ನನಗೆ ತುಂಬಾ ದುಃಖ ಆಗಿತ್ತು. ನಾನು ತುಂಬಾ ಅತ್ತಿದ್ದೆ. ಯುದ್ಧ ನಡೆದ ಬಳಿಕ ಅವರು ಅಮೆರಿಕಗೆ ಹೋಗಬಾರದಿತ್ತು ಎಂದು ಜೇನಿನ್ ಹೇಳಿದ್ದಾರೆ.
ಸ್ವಲ್ಪ ವರ್ಷದ ಬಳಿಕ ಇಬ್ಬರು ಬೇರೆಯವರನ್ನು ಮದುವೆಯಾಗಿದ್ದು, ಈಗ ಇಬ್ಬರ ಸಂಗಾತಿ ಕೂಡ ನಿಧನರಾಗಿದ್ದಾರೆ. 75 ವರ್ಷಗಳ ಬಳಿಕ ಇಬ್ಬರು ಪರಸ್ಪರ ಭೇಟಿಯಾಗಿ ಭಾವುಕರಾಗಿದ್ದಾರೆ. ಅಲ್ಲದೆ ಇಬ್ಬರು ಕಿಸ್ ಮಾಡಿ ಕೆಲ ಹೊತ್ತು ಕಾಲ ಕಳೆದಿದ್ದಾರೆ. ಬಳಿಕ ರಾಬಿನ್ಸ್ ನಾನು ಈಗ ಹೋಗಬೇಕು. ನಾನು ಮತ್ತೆ ಹಿಂದಿರುಗುತ್ತೇನೆ ಎಂದು ನಿನಗೆ ಮಾತು ನೀಡುತ್ತೇನೆ ಎಂದು ಹೇಳುತ್ತಾ ಜೇನಿನ್ಗೆ ಐ ಲವ್ ಯೂ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ 122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ
![]()
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…