News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಬಾಯಿ ಹುಣ್ಣಿಗೆ ಇಲ್ಲಿವೆ ಸುಲಭ ಮನೆ ಮದ್ದುಗಳು..!ತಿಳಿಯಲು ಈ ಲೇಖನ ಓದಿ ಮರೆಯದೇ ಎಲ್ಲರಿಗ್ಗು ಶೇರ್ ಮಾಡಿ ಉಪಯೋಗವಾಗಲಿ…

2423

ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ…

ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:-

ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್ ಇನ್ಫೆಕ್ಷನ್ ಇರುವುದು, ಆಗಾಗ್ಗೆ ಟೂತ್ ಪೇಸ್ಟ್ ಅನ್ನು ಬದಲಾಯಿಸುವುದು, ಹಲ್ಲಿನ ಸಮಸ್ಯೆ, ಹೊಟ್ಟೆ ಉರಿಯುವಿಗೆ, ಧೂಮಪಾನ ಮತ್ತು ಮದ್ಯ ಪಾನ ಸೇವನೆಯಿಂದ ಬಾಯಿ ಹುಣ್ಣು ಬರುವುದಕ್ಕೆ ಪ್ರಮುಖ ಕಾರಣಗಳು.

ನಿಮ್ಮ ಮನೆಯಲ್ಲೇ ಇವೆ ಮದ್ದುಗಳು:-

* ಬಿ ಕಾಂಪ್ಲೆಕ್ಸ್ ಅಧಿಕವಾಗಿರುವ ಆಹಾರವನ್ನು ಹೆಚ್ಚಾಗಿ ಸೇವಿಸುವುದರಿಂದ ನೀರು ಮತ್ತು ಎಳನೀರನ್ನು ಹೆಚ್ಚಾಗಿ ಸೇವಿಸುವುದರಿಂದ ಬಾಯಿ ಹುಣ್ಣು ಬರದಂತೆ ನೋಡಿಕೊಳ್ಳ ಬಹುದು.

* ಖಾಲಿ ಹೊಟ್ಟೆಯಲ್ಲಿ ಒಂದೆರಡು ತುಳಸಿ ಎಲೆಗಳನ್ನ ಅಗೆದು ತಿನ್ನುವುದರಿಂದ ಬಾಯಿ ಹುಣ್ಣಿನಿಂದ ಉಪಶಮನ ಪಡೆಯ ಬಹುದು.

* ತೆಂಗಿನ ಕಾಯಿಯ ಹಾಲಿನಲ್ಲಿ ಆಗಾಗ್ಗೆ ಬಾಯಿಯನ್ನ ಮುಕ್ಕಳಿಸಿದರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ, ಅಥವಾ ಅದು ಸಾಧ್ಯವಾಗದೆ ಇರುವಾಗ ಬೆಚ್ಚಗಿನ ನೀರಿನಲ್ಲಿ ಉಪ್ಪನ್ನ ಬೆರೆಸಿಕೊಂಡು ಬಾಯಿಯನ್ನು ಮುಕ್ಕಳಿಸಿದ್ದಾರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ.

* ನೀರಿನಲ್ಲಿ ಮೆಂತೆಯನ್ನು ಮಿಕ್ಸ್ ಮಾಡಿ ಕುಡಿಸಿ ನಂತರ ಆ ನೀರನ್ನು ಪಿಳ್ತಾರ್ ಮಾಡಿ ಸ್ವಲ್ಪ ತಣ್ಣಗಾದ ಮೇಲೆ ಅದರಿಂದ ಬಾಯಿಯನ್ನು ಮುಕ್ಕಳಿಸಿದರೆ ಬಾಯಿ ಹುಣ್ಣಿಗೆ ಮುಕ್ತಿ ಸಿಗುತ್ತದೆ.

* ಬಾಯಿ ಹುಣ್ಣು ಇರುವ ಜಗದಲ್ಲಿ ಜೇನುತುಪ್ಪವನ್ನು ಅಥವಾ ಅರಿಶಿನಪುಡಿಯನ್ನು ಬೆರೆಸಿದ ನೀರನ್ನು ನಯವಾಗಿ ಹಚ್ಚುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪುಲ್ವಾಮಾದಲ್ಲಿ ಎನ್‍ಕೌಂಟರ್- ಇಬ್ಬರು ಉಗ್ರರನ್ನು ವಡೆದುರುಳಿಸಿದ ನಮ್ಮ ಭದ್ರತಾ ಪಡೆ!

    ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್​ಪಿಎಫ್​ ನ 130ನೇ ಬೆಟಾಲಿನ್‍ನ 55 ರಾಷ್ಟ್ರೀಯ ರೈಫಲ್(ಆರ್‍ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್‍ಓಜಿ) ಜಂಟಿ…

  • ಉಪಯುಕ್ತ ಮಾಹಿತಿ, ಸುದ್ದಿ

    ಸಿಗರೇಟ್ ಸೇದಿ ಬಿಸಾಕಿದ ಪೀಸ್ ಗಳಿಂದ ಕೋಟಿ ಕೋಟಿ ಗಳಿಸಿದ ಯುವಕರು, ನೀವು ಕೂಡ ಮಾಡಬಹುದು.

    ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…

  • ಆರೋಗ್ಯ

    ನಿಮ್ಮ ಮನೆಯಲ್ಲಿಯೇ ಇದೆ, ಹಲ್ಲು ನೋವಿಗೆ ಮದ್ದು..!ತಿಳಿಯಲು ಈ ಲೇಖನ ಓದಿ…

    ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…

  • ಸುದ್ದಿ

    ಪರ ಪುರುಷನ ಜೊತೆ ಒಂದೇ ಸ್ಟ್ರೆಚರ್‌ನಲ್ಲಿ ಹೋಗುವಂತೆ ಮಹಿಳೆಗೆ ಒತ್ತಾಯ…….!

    ಒಂದೇ ಸ್ಟ್ರೆಚರ್‌ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್‍ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್‌ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….

  • ಜೀವನಶೈಲಿ

    ಸ್ಪೂನ್ ಬಿಡಿ…ಕೈ ನಲ್ಲಿ ಊಟ ಮಾಡಿ…ಆಮೇಲೆ ನೋಡಿ ಏನ್ ಲಾಭ ಆಗುತ್ತೆ ಅಂತಾ..!ತಿಳಿಯಲು ಈ ಲೇಖನ ಓದಿ…

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು

  • ಸುದ್ದಿ

    ಬಿಗ್ ನ್ಯೂಸ್: ಖಡಕ್ ಐಪಿಎಸ್ ಅಧಿಕಾರಿ ರಾಜೀನಾಮೆ ನಿಡಿದ ಅಣ್ಣಾಮಲೈ…..!

    ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…