News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಬಾಯಿ ಹುಣ್ಣಿಗೆ ಇಲ್ಲಿವೆ ಸುಲಭ ಮನೆ ಮದ್ದುಗಳು..!ತಿಳಿಯಲು ಈ ಲೇಖನ ಓದಿ ಮರೆಯದೇ ಎಲ್ಲರಿಗ್ಗು ಶೇರ್ ಮಾಡಿ ಉಪಯೋಗವಾಗಲಿ…

2423

ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ…

ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:-

ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್ ಇನ್ಫೆಕ್ಷನ್ ಇರುವುದು, ಆಗಾಗ್ಗೆ ಟೂತ್ ಪೇಸ್ಟ್ ಅನ್ನು ಬದಲಾಯಿಸುವುದು, ಹಲ್ಲಿನ ಸಮಸ್ಯೆ, ಹೊಟ್ಟೆ ಉರಿಯುವಿಗೆ, ಧೂಮಪಾನ ಮತ್ತು ಮದ್ಯ ಪಾನ ಸೇವನೆಯಿಂದ ಬಾಯಿ ಹುಣ್ಣು ಬರುವುದಕ್ಕೆ ಪ್ರಮುಖ ಕಾರಣಗಳು.

ನಿಮ್ಮ ಮನೆಯಲ್ಲೇ ಇವೆ ಮದ್ದುಗಳು:-

* ಬಿ ಕಾಂಪ್ಲೆಕ್ಸ್ ಅಧಿಕವಾಗಿರುವ ಆಹಾರವನ್ನು ಹೆಚ್ಚಾಗಿ ಸೇವಿಸುವುದರಿಂದ ನೀರು ಮತ್ತು ಎಳನೀರನ್ನು ಹೆಚ್ಚಾಗಿ ಸೇವಿಸುವುದರಿಂದ ಬಾಯಿ ಹುಣ್ಣು ಬರದಂತೆ ನೋಡಿಕೊಳ್ಳ ಬಹುದು.

* ಖಾಲಿ ಹೊಟ್ಟೆಯಲ್ಲಿ ಒಂದೆರಡು ತುಳಸಿ ಎಲೆಗಳನ್ನ ಅಗೆದು ತಿನ್ನುವುದರಿಂದ ಬಾಯಿ ಹುಣ್ಣಿನಿಂದ ಉಪಶಮನ ಪಡೆಯ ಬಹುದು.

* ತೆಂಗಿನ ಕಾಯಿಯ ಹಾಲಿನಲ್ಲಿ ಆಗಾಗ್ಗೆ ಬಾಯಿಯನ್ನ ಮುಕ್ಕಳಿಸಿದರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ, ಅಥವಾ ಅದು ಸಾಧ್ಯವಾಗದೆ ಇರುವಾಗ ಬೆಚ್ಚಗಿನ ನೀರಿನಲ್ಲಿ ಉಪ್ಪನ್ನ ಬೆರೆಸಿಕೊಂಡು ಬಾಯಿಯನ್ನು ಮುಕ್ಕಳಿಸಿದ್ದಾರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ.

* ನೀರಿನಲ್ಲಿ ಮೆಂತೆಯನ್ನು ಮಿಕ್ಸ್ ಮಾಡಿ ಕುಡಿಸಿ ನಂತರ ಆ ನೀರನ್ನು ಪಿಳ್ತಾರ್ ಮಾಡಿ ಸ್ವಲ್ಪ ತಣ್ಣಗಾದ ಮೇಲೆ ಅದರಿಂದ ಬಾಯಿಯನ್ನು ಮುಕ್ಕಳಿಸಿದರೆ ಬಾಯಿ ಹುಣ್ಣಿಗೆ ಮುಕ್ತಿ ಸಿಗುತ್ತದೆ.

* ಬಾಯಿ ಹುಣ್ಣು ಇರುವ ಜಗದಲ್ಲಿ ಜೇನುತುಪ್ಪವನ್ನು ಅಥವಾ ಅರಿಶಿನಪುಡಿಯನ್ನು ಬೆರೆಸಿದ ನೀರನ್ನು ನಯವಾಗಿ ಹಚ್ಚುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶುರುವಾಗಿದೆ ನಿಖಿಲ್ ಕುಮಾರ್‌ಸ್ವಾಮಿಗಾಗಿ ಹುಡುಗಿಯ ಹುಡುಕಾಟ,ಹೇಗಿರಬೇಕಂತೆ ಗೊತ್ತಾ,.?

    ನಿಖಿಲ್ ಕುಮಾರ ಸ್ವಾಮಿ  ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್‌ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ,  ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…

  • ರಾಜಕೀಯ

    ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಸುದ್ದಿ

    ಗುಡ್ ನ್ಯೂಸ್ ; ಅಂತೂ ಇಂತು ರಾಜ್ಯಕ್ಕೆ ನೆರೆ ಪರಿಹಾರವನ್ನು ಘೋಷಿಸಿದ ಕೇಂದ್ರ ಸರ್ಕಾರ…!!

    ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು  [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು  ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್​ಡಿಆರ್​ಎಫ್​) ಒಟ್ಟು1813.75 ಕೋಟಿ…